• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದ ಉಳಿವಿಗಾಗಿ ಪ್ರತ್ಯೇಕ ಕಾನೂನು ಅಗತ್ಯ: ಸಚಿವ ಎಚ್.ಕೆ. ಪಾಟೀಲ
ಕನ್ನಡಿಗರ ಅಸ್ಮಿತೆ. ಭಾಷೆ, ನೆಲ-ಜಲ, ಗಡಿ ವಿಷಯದಲ್ಲಿ ಕನ್ನಡ ಎಂಬ ಸಮಾಜ ಒಗ್ಗೂಡಿ ಬರಬೇಕು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.
ನಗರ ಸ್ವಚ್ಛವಾಗದೇ ಸ್ಮಾರ್ಟ್‌ಸಿಟಿ ಆಗಲು ಹೇಗೆ ಸಾಧ್ಯ?: ಸುಭಾಷ ಆಡಿ
ಪಾಲಿಕೆ ಅಧಿಕಾರಿಗಳು ಮೊದಲು ನಗರ ಸ್ವಚ್ಛತೆಗೆ ಆದ್ಯತೆ ನೀಡಿ ಆಗ ತನ್ನಿಂದ ತಾನೆಯೇ ಸ್ಮಾರ್ಟ್‌ ಸಿಟಿ ಆಗಲಿದೆ ಎಂದು ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು.
ಕಿಮ್ಸ್‌ಗೆ ಬೇಕಾಗುವ ಸೌಲಭ್ಯಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಲಾಡ್‌
ಉತ್ತರ ಕರ್ನಾಟಕದ ಪ್ರಮುಖ ಆಸ್ಪತ್ರೆಯಾಗಿರುವ ಕಿಮ್ಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಪ್ರಗತಿ ಪರಿಶೀಲನೆ ನಡೆಸಿದರು
ಮಾದಕ ವಸ್ತು, ಪ್ರತಿ ಠಾಣೆಯಲ್ಲಿ ಪ್ರತ್ಯೇಕ ತನಿಖಾ ತಂಡ: ಎನ್‌. ಶಶಿಕುಮಾರ
ಹು-ಧಾ ಮಹಾನಗರ ವ್ಯಾಪ್ತಿಯ 15 ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿರುವ ಮಾದಕವಸ್ತು ಬಳಕೆದಾರರನ್ನು (ಶಂಕಿತ) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಪಾಸಿಟಿವ್ ಬಂದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಆಳವಾದ ತನಿಖೆ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ನಶೆ ಏರಿಸಿಕೊಂಡವರಿಗೆ ಪೊಲೀಸ್‌ ಟ್ರೀಟ್‌ಮೆಂಟ್‌
ಮಾದಕ ವಸ್ತು ಬಳಕೆದಾರರ ಮೇಲೆ ವಿಶೇಷ ನಿಗಾವಹಿಸಿ ದಾಳಿ ನಡೆಸಿದ ಪೊಲೀಸರು, ಮಹಾನಗರದ ಪ್ರತಿ ಠಾಣೆ ವ್ಯಾಪ್ತಿಯಲ್ಲೂ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೇಳೆ 254 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜು ಚಾಂಪಿಯನ್‌
ಪುರುಷ ಮತ್ತು ಮಹಿಳಾ ತಂಡ ಚಾಂಪಿಯನ್‌ಶಿಪ್‌ ಆಗಿಯೂ ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜು ಮೊದಲ ಸ್ಥಾನ ಪಡೆದರೆ, ಪುರುಷ ಚಾಂಪಿಯನ್‌ ಶಿಪ್‌ ಶಿವಮೊಗ್ಗದ ಸಿಆರ್‌ಬಿ ನ್ಯಾಶನಲ್‌ ಕಾನೂನು ಕಾಲೇಜು ದ್ವಿತೀಯ ಹಾಗೂ ನವನಗರದ ಕೆಎಸ್‌ಎಲ್‌ಯು ಕಾನೂನು ಶಾಲೆ ತೃತೀಯ ಸ್ಥಾನ ಪಡೆಯಿತು.
ಮಹದೇವ ಕಾಲನಿ ಸಮಸ್ಯೆ ಕೇಳುವವರ್‍ಯಾರು?
ಹು-ಧಾ ಮಹಾನಗರ ಪಾಲಿಕೆಯ 43ನೇ ವಾರ್ಡಿನಲ್ಲಿ ಬರುವ ಕೇಶ್ವಾಪುರದ ಮಹದೇವ ಕಾಲನಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಹಾಳಾಗಿದೆ. ಹೊಸ ರಸ್ತೆ ನಿರ್ಮಿಸುವ ವರೆಗೆ ದುರಸ್ತಿಯನ್ನಾದರೂ ಮಾಡಿಸಿ ಎಂದು ಪಾಲಿಕೆ ಸದಸ್ಯ
ಕಾನೂನು ವಿದ್ಯಾರ್ಥಿಗಳು ಭಾಷಾ ಪ್ರಾವಿಣ್ಯತೆ ಬೆಳೆಸಿಕೊಳ್ಳಿ
ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯಾಜ್ಯಗಳನ್ನು ಬಗೆಹರಿಸಲು ನ್ಯಾಯಾಲಯದ ಪ್ರಕ್ರಿಯೆಗಳನ್ನು ಮಾತ್ರ ಅವಲಂಬಿಸದೆ ಸಂಧಾನ ಮತ್ತು ಮಧ್ಯಸ್ಥಿಕೆಯ ಮುಖಾಂತರ ನ್ಯಾಯಾಲಯಗಳಲ್ಲಿ ಬಾಕಿ ಇರುವ 5 ಕೋಟಿಗಿಂತಲೂ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಬೇಕು.
ನಿಯಂತ್ರಣ ಕ್ರಮಗಳಿಂದ ಮಾತ್ರ ಡೆಂಘೀ ರೋಗ ಹತೋಟಿ
ಡೆಂಘೀ ರೋಗದ ಆತಂಕ ಬೇಡ. ಎಲ್ಲರೂ ಅದರಲ್ಲೂ ಸಾರ್ವಜನಿಕರು ಒಗ್ಗಟ್ಟಾಗಿ ನಿಯಂತ್ರಣಕ್ಕೆ ಕೈ ಜೋಡಿಸಿದರೆ ಬಹುಬೇಗ ನಿಯಂತ್ರಣಕ್ಕೆ ಬರಲಿದೆ. ಬೆಳಿಗ್ಗೆ ಸಮಯದಲ್ಲಿಯೇ ಡೆಂಘೀ ರೋಗ ತರುವ ಸೊಳ್ಳೆ ವಿಶೇಷವಾಗಿ ಮಕ್ಕಳಿಗೆ ಕಚ್ಚಲಿದ್ದು ಜನರು ಎಚ್ಚರ ವಹಿಸಬೇಕು.
ಸಾಹಿತ್ಯದ ಗುಂಪು ಕಟ್ಟಿಕೊಂಡು ರಾಜಕೀಯ ಸಲ್ಲ
ಸಂಘಟನೆ ಕೇವಲ ಹೋರಾಟವಾಗಬಾರದು. ಮುಂದಿನ ಪೀಳಿಗೆಗೆ ಅನುಕೂಲ ವಾತಾವರಣ ಸೃಷ್ಟಿಸುವ ಕಾರ್ಯಗಳು ಸಂಘಟನೆಗಳು ಮಾಡಬೇಕಿದೆ.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved