ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂ ತಾಯಿಯ ಉಸಿರುಗಟ್ಟಿಸಿದ ಪ್ಲಾಸ್ಟಿಕ್
ಎಲ್ಲವನ್ನು ನೀಡುವ ಭೂಮಿ ತಾಯಿಯನ್ನು ನಾವೆಷ್ಟು ರಕ್ಷಿಸುತ್ತೇವೆ ಎಂದು ಆಲೋಚಿಸಬೇಕಿದೆ. ನಿತ್ಯ ನಾವು ಬಳಸುವ ಪ್ಲಾಸ್ಟಿಕ್ ಅವಳ ಉಸಿರುಗಟ್ಟುವಂತೆ ಮಾಡುತ್ತಿದೆ.
ಫಯಾಜ್ಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮುಸ್ಲಿಮರ ಮೌನ ಮೆರವಣಿಗೆ
ನೇಹಾ ಕೊಲೆಯಿಂದಾಗಿ ಇಡೀ ಮುಸ್ಲಿಂ ಸಮುದಾಯ ತಲೆತಗ್ಗಿಸಿದೆ. ಆರೋಪಿ ಫಯಾಜ್ ಮಾಡಿರುವ ಅಮಾನವೀಯ ಕೃತ್ಯವು ಸಮುದಾಯ ಹಾಗೂ ಧಾರವಾಡ ಜಿಲ್ಲೆಗೂ ಕಪ್ಪುಚುಕ್ಕೆಯಾಗಿದೆ.
ಮಹದಾಯಿ ಪರವಾನಗಿ ಪತ್ರ ಕೈಸೇರಿಲ್ಲ
ಪರವಾನಗಿ ದೊರೆತಿದೆ ಎಂದು ಹೇಳಿದವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೋ ಅಥವಾ ಪ್ರಧಾನಿಗಳೋ ಎಂಬುದನ್ನು ಬಹಿರಂಗ ಪಡಿಸಬೇಕು.
ಮೌನೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹ 1 ಲಕ್ಷ
ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ ವಲಯ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇಂದು ಭಕ್ತಿಪೂರ್ಣ ಹನುಮ ಜಯಂತಿ
ಹನುಮ ಜಯಂತಿ ನಿಮಿತ್ತ ಎಲ್ಲ ಹನುಮಂತನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ತೊಟ್ಟಿಲೋತ್ಸವ ಸೇರಿದಂತೆ ಧಾರ್ಮಿಕ ಕಾರ್ಯಗಳಿವೆ. ಅದರಲ್ಲೂ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದಲ್ಲಿ ದೇವರಿಗೆ ಹಲವು ವಿಶೇಷ ಪೂಜೆ ಮತ್ತು ರಥೋತ್ಸವ ಜರುಗಲಿದೆ.
ನೇಹಾ ಹತ್ಯೆ ಖಂಡಿಸಿ ಸಂಘಟನೆಗಳಿಂದ ಪ್ರತಿಭಟನೆ
ನೇಹಾ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹಲವು ಹೇಯ ಕೃತ್ಯಗಳು ನಡೆದಿದ್ದು, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ, ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ.
ಸಂವಿಧಾನದ ಉಳಿವಿಗಾಗಿ ಮತ ಕಡ್ಡಾಯವಾಗಿ ಚಲಾಯಿಸಿ: ಇಮ್ತಿಯಾಜ್ ಆರ್. ಮಾನ್ವಿ
ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಗದಗ-ಬೆಟಗೇರಿ ನಗರದ ಸ್ಲಂಗಳಲ್ಲಿ ಮತದಾನ ಜಾಗೃತಿ ಸಭೆ ನಡೆಯಿತು.
ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ
ಸ್ವಾಮೀಜಿಯ ಅಧಿಕೃತ ಚುನಾವಣಾ ಏಜೆಂಟ್ರಾದ ಸಚಿನ್ ಪಾಟೀಲ, ವಕೀಲ ಅಮೃತ ಬಳ್ಳೊಳ್ಳಿ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಕಳುಹಿಸಿ ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದರು.
ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯ ಶಾಹ ಬಜಾರ್, ನೂರಾನಿ ಮಾರ್ಕೆಟ್ ಬಂದ್
ನೇಹಾ ಕೊಲೆ ಅತ್ಯಂತ ಖಂಡನೀಯ. ಅವಳ ಸಾವಿಗೆ ನ್ಯಾಯ ಸಿಗಬೇಕು ಎಂದು ನಾವು ಈಗಾಗಲೇ ಸರ್ಕಾರವನ್ನು ಒತ್ತಾಯಿಸಿದ್ದೇವೆ. ತ್ವರಿತ ನ್ಯಾಯಾಲಯ ಸ್ಥಾಪಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು.
ನೇಹಾ ಹತ್ಯೆ ಆರೋಪಿಗೆ ಯುಪಿ ಮಾದರಿ ಶಿಕ್ಷೆ ನೀಡಿ
ಈ ಕೊಲೆ ಪ್ರಕರಣದ ಹೆಸರಿನಲ್ಲಿ ಯಾರೂ ರಾಜಕಾರಣ ಮಾಡಬಾರದು. ಹೆಣ್ಣು ಮಕ್ಕಳಿಗೆ ಭಾರತದಲ್ಲಿ ತಾಯಿ ಸ್ಥಾನ ನೀಡಲಾಗಿದೆ. ಆದ್ದರಿಂದ ರಾಕ್ಷಸ ಮನಸ್ಥಿತಿ ಹೊಂದಿರುವ ಕೊಲೆಗಡುಕನನ್ನು ರಾಜ್ಯ ಸರ್ಕಾರ ಎನ್ಕೌಂಟರ್ ಮಾಡಬೇಕು.
< previous
1
...
313
314
315
316
317
318
319
320
321
...
454
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ