• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ
ನೇಹಾ ಹಿರೇಮಠ ಕೊಲೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಪೊಲೀಸ್‌ ಇಲಾಖೆ ಅಸಮರ್ಥವಾಗಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎಂದು ಹೇಳಿದರು.
ಜನತೆಯ ಬದುಕಿನ ಗ್ಯಾರಂಟಿ ಕಸಿದುಕೊಂಡ ಕಾಂಗ್ರೆಸ್‌: ಅರವಿಂದ ಬೆಲ್ಲದ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಹೆಣ್ಣು ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಿರುವುದು, ರೈತರು, ಹಿಂದೂಗಳಿಗೆ ಹಾಗೂ ದಲಿತರ ಹಕ್ಕುಗಳಿಗೆ ಗ್ಯಾರಂಟಿ ಇಲ್ಲದಿರುವ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಟೀಕಿಸಿದ್ದಾರೆ.
ನೇಹಾಳ ನಿವಾಸಕ್ಕೆ ಮುಸ್ಲಿಂ ನಾಯಕರ ಭೇಟಿ
ಅಂಜುಮನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಈ ಹತ್ಯೆ ನಡೆದಿರುವುದು ದುರ್ದೈವದ ಸಂಗತಿ. ಈ ಘಟನೆಯಿಂದಾಗಿ ನಮ್ಮ ಸಮಾಜಕ್ಕೂ ತೀವ್ರ ನೋವುಂಟು ಮಾಡಿದ್ದು, ಹಂತಕನಿಗೆ 90 ದಿನದೊಳಗೆ ಕಠಿಣ ಶಿಕ್ಷೆ ಆಗಬೇಕು ಎಂದರು.
ವಿಕಸಿತ ಭಾರತಕ್ಕಾಗಿ ಮೋದಿ ಸರ್ಕಾರ ಬೇಕೋ? ಭ್ರಷ್ಟಾಚಾರ ಬಚಾವೋ ಸರ್ಕಾರ ಬೇಕೋ?-ನಡ್ಡಾ
ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲ ಪಕ್ಷಗಳು ಪರಿವಾರವಾದಿಗಳದ್ದೇ ಆಗಿವೆ. ಎಲ್ಲ ಪಕ್ಷಗಳು ವಂಶಪಾರಂಪರ್ಯ ಪಕ್ಷಗಳೇ ಆಗಿವೆ. ಆದರೆ ನಮ್ಮದು ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಜೆ.ಪಿ. ನಡ್ಡಾ ಹೇಳಿದರು.
ಐಎಎಸ್‌ ಆಗಬೇಕೆಂದವ ಕೊಲೆಗಾರನಾದ: ಮುಮ್ತಾಜ್‌

ಮಗ ಐಎಎಸ್‌ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಕೊಲೆಗಾರನಾಗಿದ್ದು ತುಂಬ ಸಂಕಟವಾಗುತ್ತಿದೆ. ತಪ್ಪು ಮಾಡಿದವನಿಗೆ ಶಿಕ್ಷೆಯಾಗಬೇಕು ಎಂದು ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ತಾಯಿ ಮುಮ್ತಾಜ್‌ ಕಣ್ಣೀರು ಹಾಕಿದರು.

ಕುಂದಗೋಳ ಕ್ಷೇತ್ರದಲ್ಲಿ ಅಸೂಟಿ ಮಿಂಚಿನ ಸಂಚಾರ
ಈ ಸಲ ನನಗೊಂದು ಅವಕಾಶ ಕೊಟ್ಟು ನೋಡಿ. ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿ ತೋರಿಸುತ್ತೇನೆ. ನಿಮ್ಮ ಮನೆಯ ಮಗನಂತೆ ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿ ನಿಮ್ಮ ಬದುಕು ಹಸನು ಮಾಡುತ್ತೇನೆ.
ಮಲೆನಾಡಿನ ವಾತಾವರಣ ಸೃಷ್ಟಿಸಿದ ಮಳೆ
ಒಮ್ಮಿಂದೊಮ್ಮಲೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ಹಲವು ಕಡೆಗಳಲ್ಲಿ ಚರಂಡಿ ಬಂದಾಗಿ ನೀರೆಲ್ಲ ರಸ್ತೆಯ ಮೇಲೆ ಹರಿಯುವಂತಾಯಿತು. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಈ ಮಳೆಯ ನೀರಿನಲ್ಲೇ ಸಂಚರಿಸಿದರು.
ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಿ
ತ್ವರಿತವಾಗಿ ಪ್ರಕರಣ ಬೇಧಿಸಿ ಆರೋಪಿಗಳಿಗೆ ಶಿಕ್ಷೆಯಾಗಲು ಕ್ರಮ ಕೈಗೊಂಡು ವಿದ್ಯಾರ್ಥಿನಿಗೆ ಹಾಗೂ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುತ್ತೇವೆ.
ನೇಹಾ ಕೊಲೆ ಖಂಡಿಸಿ ಮಠಾಧೀಶರ ಪ್ರತಿಭಟನೆ
ಗ್ಯಾರಂಟಿ ಎಂದೆಲ್ಲ ಯೋಜನೆಗಳನ್ನು ಘೋಷಿಸುವ ಸರ್ಕಾರಗಳು, ರಾಜಕಾರಣಿಗಳು ಹೆಣ್ಮಕ್ಕಳ ರಕ್ಷಣೆಗೆ ಯಾವ ಗ್ಯಾರಂಟಿ ಕೊಡುತ್ತೀರಿ ಎಂಬುದನ್ನು ಸ್ಪಷ್ಟಪಡಿಸಬೇಕು. ಹೆಣ್ಮಕ್ಕಳು ಮನೆಯಿಂದ ಹೊರ ಬರುವುದು ಕಷ್ಟವಾಗಿದೆ.
ನೇಹಾ ಕೊಲೆ: ಮಠಾಧೀಶರ, ಗಣ್ಯರ ಭೇಟಿ, ಸಾಂತ್ವನ
ಕಾನೂನು ಸುವ್ಯವಸ್ಥೆ ದಾರಿ ತಪ್ಪಿರುವ ಆತಂಕ ಎದುರಾಗಿದೆ. ಸರ್ಕಾರ ಮತ್ತು ಜನಪ್ರನಿಧಿಗಳು ಬೇಜಬಾಬ್ದಾರಿ ಹೇಳಿಕೆ ನೀಡಿ ಕುಟುಂಬಕ್ಕೆ ನೋವನ್ನುಂಟು ಮಾಡಬಾರದು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 454
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved