• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಬಿಸಿಯೂಟದ ತಟ್ಟೆಗೆ ಬಾಳೆಹಣ್ಣು ಪೂರೈಕೆ ತಲೆಬಿಸಿ
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ವಿದ್ಯಾರ್ಥಿಗಳಿಗೆ ಪೋಷಕಾಂಶಗಳನ್ನು ಪೂರೈಸಲು ಸರ್ಕಾರ 2022ರಲ್ಲಿ ಬೇಯಿಸಿದ ಮೊಟ್ಟೆ ವಿತರಿಸಲು ಆರಂಭಿಸಿತು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ 2 ಬಾಳೆಹಣ್ಣು ವಿತರಿಸಲಾಗುತ್ತದೆ. ಆದರೆ ಶ್ರಾವಣದಲ್ಲಿ ವಿದ್ಯಾರ್ಥಿಗಳು ಮೊಟ್ಟೆ ಸೇವನೆ ನಿಲ್ಲಿಸಿದ್ದಾರೆ.
ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲ ಎಂದು ಆರೋಪಿಸಿ ಶವವಿಟ್ಟು ಪ್ರತಿಭಟನೆ
ಕಳೆದ ಹಲವಾರು ವರ್ಷಗಳಿಂದ ಸೊಟಕನಾಳ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಅಗತ್ಯ ರಸ್ತೆ ಇಲ್ಲದಿರುವುದರಿಂದ ರಸ್ತೆ ನಿರ್ಮಿಸುವಂತೆ ಆಗ್ರಹಿಸುತ್ತ ಬರಲಾಗಿದೆ. ಆದರೆ, ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಬೇಸತ್ತ ಗ್ರಾಮಸ್ಥರು ಶನಿವಾರ ನಿಧನರಾದ ಮಲ್ಲವ್ವ ಹನಮಂತಪ್ಪ ಆನಂದಿ ಅವರ ಶವವನ್ನು ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇಟ್ಟು ಪ್ರತಿಭಟನೆ ನಡೆಸಿದರು.
ಕೃಷಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಮೇಳ ನಾಂದಿಯಾಗಲಿ: ಲಾಡ್
ಮೇಳಕ್ಕೆ ಆಗಮಿಸುವ ರೈತರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು. ರೈತರಿಗೆ ವಿಶೇಷ ಉಪನ್ಯಾಸಗಳ ಲಾಭ ಸಿಗಬೇಕು. ಕೃಷಿ ಸುಧಾರಣೆ, ಅಭಿವೃದ್ಧಿ, ಉತ್ತಮ ಕೃಷಿ ಅಭ್ಯಾಸಗಳು ಗೊತ್ತಾಗಬೇಕು.
ಸರ್ಕಾರ ಬ್ಯಾಂಕ್ವೆಟ್‍ ಹಾಲ್‍ ಗೌರವ ಕಾಪಾಡಲಿ: ಬೆಲ್ಲದ
ಬ್ಯಾಂಕ್ವೆಟ್‍ ಹಾಲ್‍ನಲ್ಲಿ ಮಾಜಿ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮಕುಮಾರರ 50 ವರ್ಷದ ವೃತ್ತಿ ಸಂಭ್ರಮ ಸಮಾರಂಭಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿರುವ ಹಾಲ್‍ನಲ್ಲಿ ಖಾಸಗಿಯವರಿಗೂ ಅವಕಾಶ ನೀಡಿರುವುದು ಸರಿಯಲ್ಲ. ಇದರಿಂದ ಬ್ಯಾಂಕ್ವೆಟ್‍ ಹಾಲ್‍ ಘನತೆಗೆ ಧಕ್ಕೆ ಬರಲಿದೆ.
ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಿ ಸರ್ಕಾರಕ್ಕೆ ಶೀಘ್ರ ಶಿಫಾರಸು: ಲಾಡ್
ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಿಖರ ಸಮೀಕ್ಷೆ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಮೀಕ್ಷಾ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಮತ್ತು ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಬೇಕು.
ಶಿವಾಜಿ ಜತೆ ಜ್ಯೋತಿಬಾ ಫುಲೆ ಭಾವಚಿತ್ರ ಪೂಜಿಸಲಿ
ಇನ್ಮುಂದೆ ಶಿವಾಜಿ ಜಯಂತಿ ಜತೆ ಜ್ಯೋತಿಬಾ ಫುಲೆ ಭಾವಚಿತ್ರ ಪೂಜಿಸಬೇಕು. ಸಮಾಜದ ಯುವಕರು ಛತ್ರಿಪತಿ ಶಿವಾಜಿ ಮಹಾರಾಜ, ಶಾಹು ಮಹಾರಾಜ ಮತ್ತು ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರ ಇತಿಹಾಸ ಓದಬೇಕು.
ಕೃಷ್ಣನ ರೂಪದಲ್ಲಿ ಕೆವೈಎಂ ಕಾ ರಾಜಾನ ದರ್ಶನ
ಕಳೆದ 1990ರಲ್ಲಿ ಓಣಿಯ ಚಿಕ್ಕ ಮಕ್ಕಳಿಂದ ಆರಂಭವಾದ ಈ ಗಣೇಶೋತ್ಸವ 26ನೇ ವರ್ಷಕ್ಕೆ ಕಾಲಿಟ್ಟಿದೆ. 13 ಓಣಿಯ ಜನರೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸುವ ಉತ್ಸವವಾಗಿ ಮಾರ್ಪಟ್ಟಿದೆ.
ಕುಂಕುಮ ಹಚ್ಚಿ ಉದ್ಘಾಟಿಸಿದರೆ ಅಭ್ಯಂತರವಿಲ್ಲ : ಪ್ರತಾಪ್‌ ಸಿಂಹ

ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆಗೆ ಬರುವಾಗ ಮಡಿ ಸೀರೆಯುಟ್ಟು, ಹಣೆಗೆ ಅರಿಶಿಣ, ಕುಂಕುಮ ಹಚ್ಚಿ ಬರಬೇಕು. ಈ ಮೂಲಕ ದಸರಾ ಸಂಪ್ರದಾಯಕ್ಕೆ ಗೌರವ ಕೊಡಬೇಕು. ಹೀಗೆ ಮಾಡಿದರೆ ನಮಗೆ ಅಭ್ಯಂತರವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಬೆ‍ಳೆ, ಮನೆಹಾನಿಗೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಸರ್ಕಾರ ರೈತರ ಬೆಳೆಹಾನಿ ಮತ್ತು ಮನೆ ಹಾನಿಗೆ ಪರಿಹಾರ ಘೊಷಣೆ ಮಾಡಬೇಕು. ವಿಮಾ ಕಂಪನಿಗಳಿಂದ ಸೂಕ್ತ ಬೆಳೆ ವಿಮಾ ಪರಿಹಾರ ಒದಗಿಸಬೇಕು
ರಾಮನಗರದ ಗಣಪತಿಗೆ ಮುಸ್ಲಿಂರ ಆರತಿ, ಕ್ರೈಸ್ತರಿಂದ ಪೂಜೆ
ರಾಮನಗರ ಒಂದು ಚಿಕ್ಕ ಭಾರತವಿದ್ದಂತೆ. ಇಲ್ಲಿ ಎಲ್ಲರೂ, ಎಲ್ಲ ಭಾಷೆ ಮಾತನಾಡುವ ಜನರಿದ್ದಾರೆ. ನಾವು ಎಲ್ಲರೂ ಸೇರಿ ಎಲ್ಲ ಹಬ್ಬಗಳನ್ನು ಆಚರಿಸುತ್ತೇವೆ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved