• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಿನ ಲೈಫ್‌ ಸ್ಟೈಲ್‌ ಹಾಲಿಡೇಸ್‌ ಕಂಪನಿಗೆ ದಂಡ
ಮೇ 2024 ರಲ್ಲಿ ಅನುಸೂಯಮ್ಮ ತಮ್ಮ ಆರು ಜನ ಕುಟುಂಬದ ಸದಸ್ಯರೊಂದಿಗೆ ಕೇರಳದ ಅಲ್ಲಾಪುಝಾ ಹೋದಾಗ ಕಂಪನಿ ಮೂಲಕ ಬೋಟ್‌ ಹೌಸ್‌ ಬುಕ್‌ ಮಾಡಿದ್ದರು. ಆದರೆ, ಅಲ್ಲಿ ಹಣದ ವಿಚಾರವಾಗಿ ಅನಸೂಯಮ್ಮನವರಿಗೆ ಬೇಸರ ಉಂಟಾಗಿತ್ತು.
ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ 3ನೆಯ ದಿನಕ್ಕೆ
ಹು-ಧಾ ಮಹಾನಗರ ಪಾಲಿಕೆ ನೌಕರರು ರಜೆ ಸಹಿತ ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿರಿಸಿದೆ. ಮುಷ್ಕರ ನಿರತ ಪಾಲಿಕೆ ನೌಕರರು ಬೆಳಗ್ಗೆ ಪಾಲಿಕೆ ಆವರಣದಲ್ಲಿ ಸೇರಿ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ನೌಕರರು ಒತ್ತಾಯಿಸಿದರು.
ಪ್ರತಿ ಶಾಲೆಗೆ ಬಯೋಮೆಟ್ರಿಕ್, ಫೇಸ್ ರೆಕಗ್ನೇಷನ್‌ ಮಷಿನ್ ಅಳವಡಿಕೆ
ಮಷಿನ್ ಅಳವಡಿಕೆ ನಂತರ ಎಲ್ಲ ಶಿಕ್ಷಕರು, ಸಿಬ್ಬಂದಿ ನಿಗದಿತ ಸಮಯಕ್ಕೆ ಹಾಜರಿದ್ದು ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಮೂರು ಅವಧಿಯಲ್ಲಿ ಹಾಜರಾತಿ ದಾಖಲಿಸಿ, ಅದನ್ನು ಎಚ್‌.ಆರ್‌.ಎಂ.ಎಸ್‌.ದೊಂದಿಗೆ ಲಿಂಕ್ ಮಾಡಿ, ಹಾಜರಾತಿ ತಕ್ಕಂತೆ ವೇತನ ಪಾವತಿ ಆಗುವ ಸೌಲಭ್ಯ ಮಾಡಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಿ ಪಾಲಿಸಬೇಕು.
ಹೃದಯಾಘಾತ: ತರಬೇತಿದಾರರಿಗೆ ತರಬೇತಿ!
ಈ ಯೋಜನೆಗೆ ಹುಬ್ಬಳ್ಳಿ ಕೆಎಂಸಿಆರ್‌ಐ, ಕಲಬುರ್ಗಿ ಹಾಗೂ ಬೆಂಗಳೂರಿನ ಸಂಜಯಗಾಂಧಿ ಟ್ರಾಮಾ ಸೆಂಟರ್‌ಗಳು ಆಯ್ಕೆಯಾಗಿದ್ದವು. ಹುಬ್ಬಳ್ಳಿಯಲ್ಲಿ 2023ರಲ್ಲಿ ಈ ಯೋಜನೆ ಪ್ರಾರಂಭವಾಗಿದೆ. ಈವರೆಗೆ ವಿವಿಧ ವೈದ್ಯಕೀಯ ಕಾಲೇಜುಗಳ ವೈದ್ಯರಿಗೆ, ದಾದಿಯರಿಗೆ, ಪೊಲೀಸರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡುತ್ತಾ ಬರುತ್ತಿದೆ.
ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ಇಮ್ರಾನ್‌ ಎಲಿಗಾರ ನೇಮಕ
ಅಲ್ಪಸಂಖ್ಯಾತರಿಗೆ ಈ ಸಲ ವಿರೋಧ ಪಕ್ಷದ ನಾಯಕತ್ವದ ಸ್ಥಾನ ನೀಡಬೇಕು ಎಂಬ ಕೂಗು ಜೋರಾಗಿತ್ತು. ಇದಕ್ಕೆ ಮನ್ನಣೆ ನೀಡಿರುವ ಕಾಂಗ್ರೆಸ್‌ ಇಮ್ರಾನ್‌ ಎಲಿಗಾರ ಅವರನ್ನು ವಿಪಕ್ಷ ಸ್ಥಾನದ ನಾಯಕರನ್ನಾಗಿ ನೇಮಿಸಿದೆ. ಪೂರ್ವ ಕ್ಷೇತ್ರದ ಬಲ್ಕಿಸಬಾನು ಸೇರಿದಂತೆ ಹಲವರು ವಿರೋಧ ಪಕ್ಷದ ನಾಯಕತ್ವಕ್ಕೆ ಪೈಪೋಟಿ ನಡೆಸಿದ್ದರು.
ಹುಬ್ಬಳ್ಳಿ ಎಪಿಎಂಸಿಯ ಬಯಲೇ ಶೌಚಾಲಯ!
ಎಪಿಎಂಸಿಯು ಬರೋಬ್ಬರಿ 434 ಎಕರೆ ಪ್ರದೇಶದಲ್ಲಿ ವಿಸ್ತರಿಸಿದೆ. ಬರೋಬ್ಬರಿ 1200 ಖಾಸಗಿ ಒಡೆತನದಲ್ಲಿರುವ ಮಳಿಗೆಗಳಿದ್ದರೆ, 43 ಎಪಿಎಂಸಿ ಆಡಳಿತಕ್ಕೊಳಪಟ್ಟಿವೆ. ಪ್ರತಿನಿತ್ಯ ಸಾವಿರಾರು ಜನ ಬಂದು ಹೋಗುತ್ತಾರೆ. ಬೆಳಗಿನಜಾವ ಶುರುವಾಗುವ ತರಕಾರಿ ಮಾರುಕಟ್ಟೆಗೆ ಸುತ್ತಮುತ್ತಲಿನ ಜಿಲ್ಲೆಗಳಿಂದ ರಾತ್ರಿಯೇ ಬಂದಿರುತ್ತಾರೆ ರೈತರು.
ತಿಂಗಳಲ್ಲಿ ರಸ್ತೆ ಬದಿ ಕಸ ಎಸೆಯುವರ ವಿರುದ್ಧ ಕಠಿಣ ಕ್ರಮ: ಜ್ಯೋತಿ ಪಾಟೀಲ
ಮೇಯರ್ ಜ್ಯೋತಿ ಪಾಟೀಲ ಅವರ ಮೊದಲ ಫೋನ್‌ ಇನ್‌ (ಮೇಯರ್ ಜೊತೆ ಮಾತುಕತೆ) ಕಾರ್ಯಕ್ರಮ ಇದಾಗಿದ್ದರಿಂದ ಕರೆ ಮಾಡಿದ ಬಹುತೇಕರು ಅಭಿನಂದನೆ ತಿಳಿಸುವ ಮೂಲಕ ಮುಂಬರುವ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಮಹಾನಗರ ಅಭಿವೃದ್ಧಿ ಶಕೆ ಕಾಣಲಿ ಎಂದು ಆಶಯ ವ್ಯಕ್ತಪಡಿಸುತ್ತಾ, ದೂರುಗಳು ಸುರಿಮಳೆ ಸುರಿಸಿದರು.
ಕನ್ನಡ ವಿಷಯದಲ್ಲಿ ಅನುತ್ತೀರ್ಣ: ಕಾರಣ ಹುಡುಕಲು ಸಮಿತಿ
ಮಾತೃಭಾಷೆಯಲ್ಲಿ ವಿದ್ಯಾರ್ಥಿಗಳ ಹಿನ್ನಡೆಗೆ ಪಠ್ಯಪುಸ್ತಕ ಕಾರಣವೋ? ಮಕ್ಕಳ ಓದಿನಲ್ಲಿ ಲೋಪಗಳಾಗುತ್ತಿವೆಯೋ? ಶಿಕ್ಷಕರ ಸಮಸ್ಯೆ ಕಾರಣವೋ? ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜು. 23ಕ್ಕೆ ಪ್ರಾಧಿಕಾರದ ಸಾಮಾನ್ಯ ಸಭೆ ಇದೆ. ಅಲ್ಲಿ ಉಪಸಮಿತಿ ರಚಿಸಲಾಗುವುದು.
ವಾಣಿಜ್ಯನಗರಿಯಲ್ಲಿ ಮತ್ತೆ ಗ್ಯಾಂಗ್‌ ವಾರ್‌!
ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ವಾರ್‌ ನಡೆದಿದೆ ಎಂದು ಹೇಳಲಾಗಿದೆ. ಎರಡೂ ಗಂಪುಗಳಲ್ಲಿ ತಲಾ ಇಬ್ಬರು ಗಾಯಗೊಂಡು ಚಿಕಿತ್ಸೆಗೆ ಕೆಎಂಸಿಆರ್‌ಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಹರ ಠಾಣೆ ಪೊಲೀಸರು ಎರಡೂ ಗುಂಪುಗಳ ಕಡೆಯಿಂದ ತಲಾ ಐವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ವಿಜಯೇಂದ್ರ ಅವರೇ ಮುಂದುವರಿಯುತ್ತಾರೆ: ಪಾಟೀಲ ವಿಶ್ವಾಸ
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿರುವುದಕ್ಕೆ ಕುಟುಂಬ ರಾಜಕಾರಣ ಎನ್ನುವ ಪ್ರಶ್ನೆ ಬರುವುದಿಲ್ಲ. ವಿಜಯೇಂದ್ರ ವಿವಿಧ ಹುದ್ದೆಗಳನ್ನು ನಿಭಾಯಿಸಿಕೊಂಡು ಮೇಲೆ ಬಂದಿದ್ದಾರೆ. ಯಡಿಯೂರಪ್ಪ ಅವರ ಮಗ ಎನ್ನುವ ಕಾರಣಕ್ಕೆ ಅವರನ್ನು ಬಿಡಬೇಕಾ?.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved