• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ಬಿಆರ್‌ಟಿಎಸ್‌ ಪಥ ಸರಿಪಡಿಸಲು ಪಾದಯಾತ್ರೆ
ಸಾರ್ವಜನಿಕ ವಾಹನಗಳ ಪ್ರಮಾಣ ನಿತ್ಯ ಅಧಿಕವಾಗುತ್ತಿದೆ. ದಿನ ಬೆಳಗಾದರೆ ನೂರಾರು ಹೊಸ ವಾಹನಗಳು ರಸ್ತೆಗೆ ಇಳಿಯುತ್ತಿವೆ. ಈಗಾಗಲೇ ಸಾರ್ವಜನಿಕರಿಗೆ ನಿಗದಿಪಡಿಸಿರುವ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬೇಕಿರುವುದು ಕಡ್ಡಾಯವಾಗಿದೆ.
ವಿನಯ ಕುಲಕರ್ಣಿ, ತಮಟಗಾರ ಮಧ್ಯೆ ಶೀತಲ ಸಮರ!
ಪಟಾಕಿ ಹಾರಿಸಲು ಯಾವುದೇ ಕಾನೂನು ಅಡ್ಡಿ ಇಲ್ಲ. ಉದ್ದೇಶ ಪೂರ್ವಕವಾಗಿ ಶಾಸಕ ವಿನಯ ಕುಲಕರ್ಣಿ ಆದೇಶದ ಮೇರೆಗೆ ಮುಸ್ಲಿಂ ಅಮಾಯಕನನ್ನು ಬಂಧಿಸಲಾಗಿದೆ ಎಂದು ಅಂಜುಮನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಲಾಯಿಲ್‌ ತಮಟಗಾರ ಸೇರಿದಂತೆ ಮುಸ್ಲಿಂ ಮುಖಂಡರು ಮಧ್ಯಾಹ್ನದ ಹೊತ್ತಿಗೆ ಉಪ ನಗರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಕೃಷಿ ಕ್ಷೇತ್ರದ ದಿಗ್ಗಜ ಡಾ. ಎಸ್‌.ಎ. ಪಾಟೀಲ
ಮೂಲತಃ ಕಲಬುರ್ಗಿ ಅವರಾದ ಡಾ. ಎಸ್‌.ಎ. ಪಾಟೀಲ ಅವರು ಮಹಾನ್ ವಿಜ್ಞಾನಿ, ಶಿಕ್ಷಕ, ಆಡಳಿತಾಧಿಕಾರಿ, ಶಿಕ್ಷಣ ತಜ್ಞ ಮತ್ತು ವಿವಿ ಅಭಿವೃದ್ಧಿಗೆ ಶ್ರಮಿಸಿದ ಸಜ್ಜನ ವ್ಯಕ್ತಿ. ಅವರ ಆಡಳಿತದ ಎರಡು ಅವಧಿಯು ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ವಿಭಾಗಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸುಧಾರಿಸಿದೆ.
ಸಾಲದ ಸುಳಿಯಿಂದ ರೈತರ ರಕ್ಷಿಸಿ
ಗೊಬ್ಬರ, ಬೀಜ, ಕೀಟನಾಶಕ, ರೈತರ ಸಲಕರಣೆ ಮತ್ತು ಯಂತ್ರಗಳ ಬೆಲೆಗಳು ದುಬಾರಿಯಾಗಿ ರೈತರ ಉತ್ಪಾದನಾ ವೆಚ್ಚ ಗಗನಕ್ಕೇರಿದೆ. ಆದರೆ, ರೈತನು ಬೆಳೆದ ಉತ್ಪನ್ನಕ್ಕೆ ಖಚಿತವಾದ ಸೂಕ್ತ ಬೆಲೆ ಸಿಗದೆ ನಿರಂತರ ನಷ್ಟವನ್ನು ಅನುಭವಿಸುತ್ತಲೇ ಇದ್ದಾರೆ.
ಭಾವೈಕ್ಯತೆಯ ಗರಿ ಯರಗುಪ್ಪಿಯ ಮೊಹರಂ ಹಬ್ಬ
ಮೊಹರಂ ಶೋಕಾಚರಣೆ ಅನ್ನುವುದನ್ನು ಐತಿಹ್ಯವೇ ಸಾರಿ ಹೇಳುತ್ತೆ. ಆದರೆ, ಕಾಲಾಂತರದಲ್ಲಿ ಶೋಕಾಚರಣೆಯೇ ಸಂಭ್ರಮ ಸ್ವರೂಪ ಪಡೆದುಕೊಂಡಿದೆ. ಮೊಹರಂ ಹಬ್ಬವೆಂದರೆ ಅಲ್ಲಿ ಹೆಜ್ಜೆಮೇಳ ಇರಲೇಬೇಕು. ಅದರಲ್ಲೂ ಅಲಾವಿ ಕುಣಿತ ಇರದಿದ್ದರೆ ಈ ಹಬ್ಬ ಸಂಪೂರ್ಣವಾಗುವುದೇ ಇಲ್ಲ.
ಲೋಕ ಅದಾಲತ್‌: 531 ಪ್ರಕರಣ ಇತ್ಯರ್ಥ
ಮೂರು ತಲೆಮಾರಿನಿಂದ ಬಗೆಹರಿಯದ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿಯ ಶಾಂತವ್ವ ತಮ್ಮನ್ನವರ ಉರ್ಪ ತಳವಾರ (90) ಎಂಬುವರ ಜಮೀನು ವಾಟ್ನಿ ಪ್ರಕರಣ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು.
ಬಡವರ ನೆರವಿಗೆ ಸಂತೋಷ ಲಾಡ್‌ ಫೌಂಡೇಶನ್‌ ಸಿದ್ಧ
ಅಸಂಘಟಿತ ಕಾರ್ಮಿಕ ವಲಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹150 ಕೋಟಿ ಮೊದಲ ಹಂತದಲ್ಲಿ ನೀಡಿದ್ದಾರೆ. ಇದರಿಂದ ಅಸಂಘಟಿತ ವಲಯದಲ್ಲಿರುವ 40 ಲಕ್ಷ ಜನರಿಗೆ ಸಾಮಾಜಿಕ ಭದ್ರತೆ ದೊರೆಯಲಿದೆ.
ಶೀಘ್ರವೇ ಮಹಾಮಸ್ತಕಾಭಿಷೇಕ ಸಿದ್ಧತಾ ಕಾರ್ಯ ಪ್ರಾರಂಭ: ಆಚಾರ್ಯ ಗುಣಧರನಂದಿ ಮಹಾರಾಜರು
ಬರುವ 2025ರ ಜನವರಿ ಕೊನೆಯ ವಾರದಲ್ಲಿ ನವತೀರ್ಥಂಕರರ ಮಹಾ ಮಸ್ತಕಾಭಿಷೇಕ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಅಣ್ಣಿಗೇರಿಯಲ್ಲಿ ಶೀಘ್ರವೇ ಇಂದಿರಾ ಕ್ಯಾಂಟೀನ್ ಪ್ರಾರಂಭ
ಅಣ್ಣಿಗೇರಿ ಪಟ್ಟಣದ ಪುರಸಭೆ ಹತ್ತಿರದಲ್ಲಿರುವ ರೈತ ಸಂಪರ್ಕ ಕೇಂದ್ರ ಬಳಿ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಧಾರವಾಡಕ್ಕೆ ಒಲಿಯುವುದೇ ಪ್ರತ್ಯೇಕ ಪಾಲಿಕೆ?
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನಮಾನ ಈ ಬಾರಿ ಅಧಿವೇಶನದಲ್ಲಿ ಘೋಷಣೆಯಾಗಬಹುದು ಎಂಬ ನಿರೀಕ್ಷೆ ಬಲವಾಗಿದೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved