ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಗ್ಗಾಂವಿ ಮತಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲು ಒತ್ತಾಯ
ಮುಸ್ಲಿಂ ಸಮಾಜದ ಯಾವುದೇ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಿದರೆ ಎಲ್ಲರೂ ಒಂದಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಣಯ ಕೈಗೊಳ್ಳಲಾಯಿತು.
ದೀನ್ ದಯಾಳ ಉಪಾಧ್ಯಾಯ ಹಾಸ್ಟೇಲ್ ವೀಕ್ಷಣೆ
ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ವಸತಿ ನಿಲಯಗಳ ಕಟ್ಟಡ ಕಾಮಗಾರಿಯನ್ನು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ವೀಕ್ಷಿಸಿದರು.
ಸಂಘಟನೆಯ ಬಲದಿಂದ ಬಲಿಷ್ಠ ಸಮಾಜ ನಿರ್ಮಾಣ: ಕೆ.ಪಿ ನಂಜುಂಡಿ
ಸಮಾಜದ ಒಳಿತಿಗಾಗಿ ಯಾರೋ ಒಬ್ಬರು ಹೋರಾಟ ಮಾಡುವುದಲ್ಲ. ಎಲ್ಲರೂ ಕೈ ಜೋಡಿಸಬೇಕು ಅಂದಾಗ ಮಾತ್ರ ಉತ್ತಮ ಫಲಿತಾಂಶ ಸಿಗಲಿದೆ ಎಂದು ಕೆ.ಪಿ ನಂಜುಂಡಿ ತಿಳಿಸಿದರು.
ಬಿಜೆಪಿಯವರದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಡಿ. ಸುಧಾಕರ
ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದ ಕಾರಣಕ್ಕೆ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಆಗಿದೆ ಎನ್ನಲಾದ ಹಗರಣ ಬಿಜೆಪಿ ಆಡಳಿತದ ಅವಧಿಯಲ್ಲಿಯದು.
ಭುವನ ಸುಂದರಿ ತಿ ಹೆಗಡೆಗೆಗೆ ಅದ್ಧೂರಿ ಸ್ವಾಗತ
ಹುಬ್ಬಳ್ಳಿಯಲ್ಲಿ ಡಾ. ಶ್ರುತಿ ಹೆಗಡೆ ಅವರನ್ನು ಕಾರಿನಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಪುಷ್ಪವೃಷ್ಟಿ ಮಾಡಿ, ಪಟಾಕಿ ಸಿಡಿಸಲಾಯಿತು.
2025ಕ್ಕೆ ನವ ತೀರ್ಥಂಕರರ ಮಹಾ ಮಸ್ತಕಾಭಿಷೇಕ
11 ದಿನ ನಡೆಯುವ ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ, ಪ್ರಧಾನಮಂತ್ರಿ ಸೇರಿದಂತೆ ರಾಷ್ಟ್ರದ ವಿವಿಧ ರಾಜ್ಯದ 27 ನೇತಾರರನ್ನು ಆಹ್ವಾನಿಸಲಾಗಿದೆ. 14 ಭಟ್ಟಾರಕರು ಮಹಾ ಮಸ್ತಾಭಿಷೇಕ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಮಾಧ್ಯಮ ಜನತೆಯ ಜೀವನದ ಅವಿಭಾಜ್ಯ ಅಂಗ
ಪತ್ರಿಕೋದ್ಯಮವು ಇಂದು ಸಮೂಹ ಮಾಧ್ಯಮ ಆಗುವುದರೊಂದಿಗೆ ಬೃಹತ್ ಉದ್ದಿಮೆಯಾಗಿ ಮಾರ್ಪಟ್ಟಿದೆ. ಅದರ ಜತೆ ಸಂಶೋಧನೆ, ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಎಲ್ಲ ವರ್ಗದ ಜನರಿಗೆ ಬೇಕಾದ ಅಗತ್ಯ ಮಾಹಿತಿಗಳನ್ನು ಹೊರಸೂಸುವ ಪ್ರಮುಖ ಅಂಗವಾಗಿ ಮಾರ್ಪಟ್ಟಿದೆ.
ಹುಬ್ಬಳ್ಳಿಯ ಕ್ರೀಡಾಕೇಂದ್ರ ಕಾಮಗಾರಿ ಶೀಘ್ರ ಪೂರ್ಣ
ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಹುಬ್ಬಳ್ಳಿಯಲ್ಲಿಯೂ ಆಯೋಜಿಸುವಂತೆ ಹಲವು ಮನವಿಗಳು ಬಂದಿವೆ. ಆದರೆ, ಹಲವು ಸೌಲಭ್ಯಗಳ ಕೊರತೆ ಕಾರಣ ಸದ್ಯಕ್ಕೆ ಬೆಂಗಳೂರು ಬಿಟ್ಟು ಬೇರೆಡೆ ಆಯೋಜಿಸಲು ಆಗುತ್ತಿಲ್ಲ.
ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡಲಿ
ರಾಜ್ಯದಲ್ಲಿ ಇರುವುದು ನೂರು ಪರ್ಸೆಂಟ್ ಭ್ರಷ್ಟ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಪರಮ ಕಡುಭ್ರಷ್ಟ ಸರ್ಕಾರ. ಒಂದುವರೆ ವರ್ಷದಲ್ಲಿ ಸರ್ಕಾರ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ.
ಎಂಜಿನಿಯರ್ ಸಮಾಜದ ಸಮಸ್ಯೆಗೆ ಸ್ಪಂದಿಸಲಿ
5ಜಿ ತಂತ್ರಜ್ಞಾನ ಬಳಕೆ, ಕೃತಕ ಬುದ್ಧಿಮತ್ತೆ ಆಧಾರಿತ ಭಾಷಾಂತರ, ಅತಿ ವೇಗದ ರೈಲುಗಳು, ಉತ್ಕೃಷ್ಟ ಸೌಲಭ್ಯಗಳು, ಅತ್ಯಾಧುನಿಕ ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆ ಭಾರತದ ಆತ್ಮವಿಶ್ವಾಸವನ್ನು ವೃದ್ಧಿಸಿವೆ.
< previous
1
...
325
326
327
328
329
330
331
332
333
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!