• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿ ಮೆರವಣಿಗೆಯಲ್ಲಿ ಬಾಲರೂಪಿ ಗಣೇಶ ವಿಸರ್ಜನೆ
ಮೈದಾನದಿಂದ ಗಣೇಶ ಹೊರ ಬರುತ್ತಲೆ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು
ಕುಂಕುಮ ಹಚ್ಚಿಕೊಂಡು ಉದ್ಘಾಟಿಸಿದರೆ ಅಭ್ಯಂತರವಿಲ್ಲ
ಭಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಬಂದಿದೆ. ಹಾಗಂತ ಮೈಸೂರು ದಸರಾ ಉದ್ಘಾಟನೆ ಅವಕಾಶ ಕೊಡಬೇಕಿತ್ತಾ
ಉಣಕಲ್‌ನಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ!
ಕೇರಳದ ಪರಾಶಕ್ತಿ ಕಲಾತಂಡದಿಂದ ಜಂಬು ಸವಾರಿ ಮೆರವಣಿಗೆ ಮೂಲಕ ಗಣೇಶನನ್ನು ಪ್ರತಿಷ್ಠಾಪನಾ ಸ್ಥಳಕ್ಕೆ ತಂದಿರುವುದು ಮತ್ತೊಂದು ವಿಶೇಷ
ಅಮೆರಿಕಾದಲ್ಲಿ ಪರಿಸರ ಸ್ನೇಹಿ ಸಾಮೂಹಿಕ ಗಣೇಶನ ಪೂಜೆ!
ಅಮೇರಿಕಾದ ಮ್ಯಾಂಚೇಸ್ಟರ್‌ನ ಮಿಸ್ಸೋರಿಯ ಗಣೇಶ ದೇವಸ್ಥಾನದಲ್ಲಿ 20ಕ್ಕೂ ಹೆಚ್ಚು ಭಾರತೀಯ ಕುಟುಂಬದ ಸದಸ್ಯರು ಕೂಡಿ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಟಾಪಿಸಿದ್ದಾರೆ
ರಾಮಪ್ಪ ಹಂಚಿನಮನಿಗೆ ಗಾನ -ಗಾರುಡಿಗ ಪ್ರಶಸ್ತಿ
ದಾಸರಪದ, ತತ್ವಪದ, ಬಯಲಾಟ, ವಿವಿಧ ಜಾನಪದ ಹಾಡು ಹೇಳುವ ಜತೆಗೆ ಜೀವನೋತ್ಸಾಹ ಕಳೆದುಕೊಳ್ಳದ ಕಂಚಿನ ಕಂಠದ ದಿವ್ಯಾಂಗ ಕಲಾವಿದ ರಾಮಪ್ಪ ಹಂಚಿನಮನಿ ಸಾಧನೆಗಳು ಗುರುತಿಸಿ ಆಯ್ಕೆ ಸಮಿತಿ ಪ್ರಶಸ್ತಿಗೆ ಆಯ್ಕೆ
ಧಾರವಾಡ ಶಿಕ್ಷಣದೊಂದಿಗೆ ಸಂಗೀತ, ಸಾಹಿತ್ಯದ ಕಾಶಿಯಾಗಲಿ
ಸಂಗೀತ, ಸಾಹಿತ್ಯದ ಪರಂಪರೆ ಯುವ ಪೀಳಿಗೆಗೆ ಮುಂದುವರಿಸಲು ಟ್ರಸ್ಟ್‌ಗಳು ವಿಭಿನ್ನ ಕಾರ್ಯಕ್ರಮ ಆಯೋಜಿಸುವ ಮೂಲಕ ಪ್ರೋತ್ಸಾಹಿಸಬೇಕು
ನವಲೂರ ಬಳಿ ಬೈಕ್‌ಗೆ ಚಿಗರಿ ಡಿಕ್ಕಿ, ಪ್ರತಿಭಟನೆ
ಬಿಆರ್‌ಟಿಎಸ್‌ ವಿರುದ್ಧ ಘೋಷಣೆ ಹಾಕಿದ ಸಾರ್ವಜನಿಕರು, ಪಾದಚಾರಿ, ಬೈಕ್‌ ಸವಾರರಿಗೆ ಈ ರಸ್ತೆಯಲ್ಲಿ ಸುರಕ್ಷತೆ ಕಲ್ಪಿಸಬೇಕು ಹಾಗೂ ಚಾಲಕರು ಸಾರ್ವಜನಿಕ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಬೇಕೆಂದು ಆಗ್ರಹ
ಬಾನು ಮುಷ್ತಾಕ್ ಗೋವು ತಿನ್ನುವುದಿಲ್ಲ, ಮೂರ್ತಿ ಪೂಜೆ ಒಪ್ಪುತ್ತೇನೆ ಎಂದು ಸ್ಪಷ್ಟಪಡಿಸಲಿ : ಮುತಾಲಿಕ್‌

ಬಾನು ಮುಷ್ತಾಕ್ ಅವರು ಸಾಹಿತ್ಯದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಸಾಕಷ್ಟು ಕೊಡುಗೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ನಾಡದೇವತೆ, ನಾಡಹಬ್ಬದ ಚಾಲನೆಗೆ ಕರೆಯುತ್ತಿರುವುದು ಸರಿಯಲ್ಲ 

ಬೆಳೆಹಾನಿ, ಮನೆ ಹಾನಿ ಪರಿಹಾರಕ್ಕಾಗಿ ಧರಣಿ
ರೈತ ಕುಟುಂಬಗಳು ಅತಿಯಾಗಿ ಸುರಿದ ಮಳೆಯಿಂದ ಸಂಕಷ್ಟ ಎದುರಿಸುತ್ತಿವೆ. ಆದರೆ, ಸ್ಥಳೀಯ ಶಾಸಕರು ಸಚಿವರನ್ನು ಕರೆದುಕೊಂಡು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ರೈತರ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತುರ್ತಾಗಿ ಮಳೆಹಾನಿ ಪರಿಹಾರ ಘೋಷಣೆ ಮಾಡಬೇಕು.
ಜನಸೇವೆಯಲ್ಲಿ ನಿರತರಾದ ವಿಎಕೆ ಫೌಂಡೇಶನ್
ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಹಲವು ಕಾರ್ಯಚಟುವಟಿಕೆಯೊಂದಿಗೆ ಗುರುತಿಸಿಕೊಂಡಿರುವ ವಿಎಕೆ ಫೌಂಡೇಶನ್‌ ಹಲವು ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved