• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಬಿಎಸ್ಸಿಯಲ್ಲಿ ಮಾತೃಭಾಷಾ ಕಲಿಕೆ ಸೇರಿ ನಾಲ್ಕು ನಿರ್ಣಯ
ಬಿಎಸ್ಸಿ ಎಲ್ಲ ಸಂಯೋಜಿತ ಶಾಲೆಗಳಲ್ಲಿ ಮಾತೃಭಾಷೆ ಕಲಿಸುವ ಆದೇಶ ಅನ್ವಯಿಸುತ್ತದೆ. ಇದರಿಂದ ಮಕ್ಕಳು ತಮ್ಮ ಮಾತೃಭಾಷೆಯಲ್ಲಿ ಸುಲಭವಾಗಿ ಕಲಿಯಲು ಅನುಕೂಲ. ಇದೇ ಶೈಕ್ಷಣಿಕ ವರ್ಷದಿಂದ ಈ ಆದೇಶ ಪಾಲಿಸಲು ಸೂಚಿಸಿದರೂ ಕರ್ನಾಟಕದಲ್ಲಿ ಈ ಬಗ್ಗೆ ಸಾರ್ವಜನಿಕವಾಗಿ ಯಾರಿಗೂ ಮಾಹಿತಿ ಇರದೇ ಇರುವುದು ಖೇದಕರ ಸಂಗತಿ.
ಭಾರತ್ ಬಂದ್‌: ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಸೀಮಿತ
ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ, ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ ಹಾಗೂ ವೇತನ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿ ನಡೆದ ಸಿಐಟಿಯು, ಎಐಯುಟಿಯು, ಎಐಬಿಇಎ ಸಂಘಟನೆಗಳ ಪದಾಧಿಕಾರಿಗಳು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಡಾ. ಅಂಬೇಡ್ಕರ್ ವೃತ್ತದ ವರೆಗೆ ಮಳೆಯಲ್ಲಿಯೇ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪಾಲಿಕೆ ಸಿಬ್ಬಂದಿಗಳ ಪ್ರತಿಭಟನೆ ಎರಡನೆಯ ದಿನಕ್ಕೆ
ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೌಕರರು, ಶೀಘ್ರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಪಾಲಿಕೆಯ ಮುಖ್ಯ ಕಚೇರಿ ಸೇರಿದಂತೆ ಎಲ್ಲ ವಲಯ ಕಚೇರಿಗಳಿಗೂ ಬೀಗ ಹಾಕಲಾಗಿತ್ತು. ಇದರಿಂದಾಗಿ ವಿವಿಧ ಕೆಲಸಗಳಿಗಾಗಿ ಪಾಲಿಕೆ ಕಚೇರಿಗೆ ಬಂದ ಸಾರ್ವಜನಿಕರು ಪರದಾಡಬೇಕಾಯಿತು.
ಪರಭಾಷಿಕರಿಗೆ ಕನ್ನಡ ಕಲಿಸಲು ಧಾರವಾಡದಲ್ಲಿ ಕಲಿಕಾ ಕೇಂದ್ರ
ಜಿಲ್ಲೆಯ ಬ್ಯಾಂಕ್, ಅಂಚೆ ಕಚೇರಿ, ಕೈಗಾರಿಕೆ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೇರೆ ರಾಜ್ಯಗಳ ಉದ್ಯೋಗಿಗಳು ಕನ್ನಡ ಕಲಿಯಬೇಕು. ಅವರ ಆಸಕ್ತಿಗೆ ಅನುಗುಣವಾಗಿ ಕನ್ನಡ ಕಲಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ತರಬೇತಿ ಅವಧಿಯ ಮೂರು ತಿಂಗಳಲ್ಲಿ ಉದ್ಯೋಗಿಗೆ ಕನ್ನಡ ಮಾತನಾಡಲು ಸಾಮಾನ್ಯ ಕನ್ನಡ ಹೇಳಿಕೊಡಲಾಗುತ್ತದೆ.
ರೈತರು ಸ್ವಾವಲಂಬಿಗಳಾಗಲು ಪಿಎಂಎಫ್‌ಎಂಇ ಸುವರ್ಣವರ್ಣಾವಕಾಶ
ನಮ್ಮ-ನಮ್ಮ ಹೊಲಗಳಲ್ಲಿ ಬೆಳೆದ ಉತ್ಪನ್ನಗಳಿಗೆ ಸಕಾಲಕ್ಕೆ ಸರಿಯಾದ ಬೆಲೆ ಸಿಗದೇ ರೈತರು ಮತ್ತು ಸಣ್ಣ ಉದ್ದಿಮೆದಾರರು ತೊಂದರೆಯಲ್ಲಿದ್ದಾರೆ. ಹಣ್ಣು, ತರಕಾರಿ, ಧಾನ್ಯಗಳು ಕಾಲಕ್ಕೆ ಸರಿಯಾಗಿ ಮಾರಾಟವಾಗದೆ ವ್ಯರ್ಥವಾಗಿವೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆಯಾಗಿದೆ.
ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮರೆತ ಸಿಎಂ, ಡಿಸಿಎಂ: ಬಸವರಾಜ ಬೊಮ್ಮಾಯಿ
ಪಡಿತರ ಆಹಾರ ಸಾಗಣೆ ಲಾರಿಗಳಿಗೆ ಸುಮಾರು ₹250 ಕೋಟಿ ಬಾಕಿ ಇರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅನೇಕ ಬಿಲ್ ಬಾಕಿ ಇತ್ತು. ಅದನ್ನು ನಮ್ಮ ಸರ್ಕಾರ ಬಂದು ತೀರಿಸಿತ್ತು. ಕೋವಿಡ್ ಸಂದರ್ಭದಲ್ಲಿಯೂ ಯಾವುದೇ ಹಣಕಾಸು ತೊಂದರೆಯಾಗದಂತೆ ಯಡಿಯೂರಪ್ಪ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ.
ಕವಿವಿ ನೂತನ ಕುಲಪತಿ ನೇಮಕಕ್ಕೆ ಮಧ್ಯಂತರ ತಡೆ
ಅರ್ಹತೆ, ನ್ಯಾಯ ಹಾಗೂ ಸಾಮಾಜಿಕ ನ್ಯಾಯದ ಆಧಾರದ ಮೇಲೆ ವಿಶ್ವವಿದ್ಯಾಲಯದ ಕುಲಪತಿ ನೇಮಕವಾಗಿಲ್ಲ. ನೇಮಕದ ವೇಳೆ ಕೆಲವು ಮಾನದಂಡಗಳನ್ನು ಪರಿಗಣಿಸಿಲ್ಲ ಎಂಬುದು ಕರಿದುರಗನವರ ಅವರ ಆಕ್ಷೇಪ.
ಹುಬ್ಬಳ್ಳಿ- ಅಂಕೋಲಾ: ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ ಸಭೆ
ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆಯ ಜಾರಿಗೆ ಅಡ್ಡಿಯಾಗಿರುವ ತೊಡಕುಗಳು ಮತ್ತು ಸಾಧ್ಯತೆಗಳ ಬಗ್ಗೆ ವಿಸ್ತ್ರತವಾಗಿ ಚರ್ಚೆ ನಡೆಸಲಾಯಿತು. ಯೋಜನೆ ಜಾರಿಯಾಗಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯಿತು.
ಸಾರಸ್ವತಪುರ ಸರ್ಕಾರಿ ಶಾಲೆಗೆ ಡಿಸಿ ದಿಢೀರ್ ಭೇಟಿ
ಪ್ರತಿ ತರಗತಿಗೆ ಹೋಗಿ, ವಿದ್ಯಾರ್ಥಿಗಳಿಗೆ ವಿತರಿಸಿರುವ ಸಮವಸ್ತ್ರ, ಪಠ್ಯಪುಸ್ತಕಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕೆಲವು ವಿದ್ಯಾರ್ಥಿಗಳು ಸಮವಸ್ತ್ರ ಧರಿಸದಿರುವುದನ್ನು ಗಮನಿಸಿ, ಬುಧವಾರ ಎರಡೂ ಜೊತೆ ಸಮವಸ್ತ್ರ ವಿತರಿಸಿ, ಖುದ್ದು ತಮ್ಮ ಕಚೇರಿಗೆ ಶಾಲಾ ಮುಖ್ಯಸ್ಥರು ಶಾಲಾ ಅವಧಿ ನಂತರ ಆಗಮಿಸಿ ಮಾಹಿತಿ ಸಲ್ಲಿಸಲು ಅವರು ಸೂಚಿಸಿದರು.
ನಾಕುತಂತಿ ಕೃತಿಗೆ ಜ್ಞಾನಪೀಠದ ಸುವರ್ಣ ಸಂಭ್ರಮ: 12ರಂದು ‍ವಿಶೇಷ ಉಪನ್ಯಾಸ ಮಾಲೆ
22 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಬೇಂದ್ರೆ ಭವನಕ್ಕೆ ನಿರ್ವಹಣೆ ಕೊರತೆ ಉಂಟಾಗಿದೆ. ಬರೋಬ್ಬರಿ 22 ವರ್ಷಗಳಿಂದ ಸಂಪೂರ್ಣ ಕಟ್ಟಡದ ಬಣ್ಣದ ಭಾಗ್ಯ ಸಿಕ್ಕಿಲ್ಲ. ಅನುದಾನ ಕೊರತೆಯಿಂದ ಬಣ್ಣ ಕಾಣದೇ, ಶಿಥಿಲಗೊಂಡಿರುವ ಕಟ್ಟಡ ಸೊರಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved