ಬಾನು ಮುಷ್ತಾಕ್ ಅವರು ಸಾಹಿತ್ಯದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಸಾಕಷ್ಟು ಕೊಡುಗೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ನಾಡದೇವತೆ, ನಾಡಹಬ್ಬದ ಚಾಲನೆಗೆ ಕರೆಯುತ್ತಿರುವುದು ಸರಿಯಲ್ಲ