• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಜ್ಜ-ಅಜ್ಜಿ ಮಡಿಲು ಸೇರಿದ ಅನಿವಾಸಿ ಭಾರತೀಯ ಮೊಮ್ಮಕ್ಕಳು
ಪ್ರಿಯದರ್ಶಿನಿ ಅವರಿಗೆ ಅಮೃತ್ಯ ಹಾಗೂ ಅಪರಾಜಿತಾ ಎಂಬ ಇಬ್ಬರು ಮಕ್ಕಳಿದ್ದು, ಪುತ್ರ ಅಮೃತ್ಯನಿಗೆ ಕರುಳಿಗೆ ಸಂಬಂಧಿಸಿದ ರೋಗವಿತ್ತು. ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದ್ದು, ಅಲ್ಲಿನ ಆಸ್ಪತ್ರೆ ವೈದ್ಯರು ವೈದ್ಯಕೀಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಪ್ರಿಯದರ್ಶಿನಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.
ವಿದ್ಯಾರ್ಥಿಗಳು ಜಾತಿವಾದಿ ಆಗದೆ, ಜಾತ್ಯತೀತರಾಗಿ
ಬದಲಾಗುತ್ತಿರುವ ಜಗತ್ತಿನಲ್ಲಿ ಮಾನವೀಯತೆ ನಶಿಸದಂತೆ ಕಾಪಾಡುವ ಹೊಣೆ ಎಲ್ಲರ ಮೇಲಿದೆ. ವಿದ್ಯಾರ್ಥಿಗಳು ಮಾನವೀಯತೆ ಗುಣದ ಜತೆಗೆ ಬುದ್ಧ, ಬಸವ ಅಂಬೇಡ್ಕರ್‌ ತತ್ವ ಅಳವಡಿಸಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಜೋಶಿ ಆರೋಪ
ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭಾಗಿಯಾಗಿದ್ದು ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ನಡೆದಿವೆ. ಮುಖ್ಯಮಂತ್ರಿಗಳು ಇದೇ ರೀತಿ ಈ ಹಿಂದೆಯೂ ಹಣ ಸಂಗ್ರಹಿ ತೆಲಂಗಾಣಕ್ಕೆ ಕಳಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಬಿಆರ್‌ಟಿಎಸ್‌ ಅವ್ಯವಸ್ಥೆ ಖಂಡಿಸಿ ಪಾದಯಾತ್ರೆ ನಾಳೆ
ಸಾರ್ವಜನಿಕರ ಅಪಾರ ಪ್ರಮಾಣದ ತೆರಿಗೆ ಹಣ ಬಳಸಿ ಅನುಷ್ಠಾನಗೊಳಿಸಿರುವ ಬಿಆರ್‌ಟಿಎಸ್‌ ಯೋಜನೆಯು ಜನರ ಹಿತಕ್ಕೆ ಪೂರಕ ಆಗಬೇಕು. ಆದ್ದರಿಂದ ಈ ಸದುದ್ದೇಶದ ಪಾದಯಾತ್ರೆ ಹಮ್ಮಿಕೊಂಡಿದ್ದು ಇದಕ್ಕೆ 14 ಸಂಘಟನೆಗಳು ಬೆಂಬಲ ಸೂಚಿಸಿವೆ.
ಸಿದ್ದರಾಮಯ್ಯ ಸಿಎಂ ಆಗಿರುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ
ಈ ಹಿಂದೆ ಬಿಜೆಪಿ ಸರ್ಕಾರ ಶೇ. 40 ಭ್ರಷ್ಟಾಚಾರ ಮಾಡಿದ್ದರ ಬಗ್ಗೆ ಗುತ್ತಿಗೆದಾರರು ಪ್ರಧಾನಿ ಕಚೇರಿಗೆ ಖುದ್ದು ದೂರು ಸಲ್ಲಿಸಿದಾಗ ಇಡಿ ಎಲ್ಲಿತ್ತು? ಚೆಕ್ ಮೂಲಕ ಲಂಚ ಪಡೆದವರು ಜೈಲಿಗೆ ಹೋಗಿದ್ದು ನೆನಪಿಲ್ಲವೆ?.
ಸಾಂಬಾರ ಪದಾರ್ಥಗಳಿಗೆ ಕುಗ್ಗದ ಬೇಡಿಕೆ!
ಸಾಂಬಾರ ಪದಾರ್ಥಗಳಿಗೆ ಭಾರತ ಹತ್ತಾರು ದಶಕಗಳಿಂದ ಹೆಸರುವಾಸಿಯಾಗಿದೆ. ಮನೆ ಒಡತಿಯರು ತಮಗೆ ಬೇಕಾದ ಸಾಂಬಾರ ಪೌಡರ್‌ ತಯಾರಿಸಲು ಈ ಪದಾರ್ಥಗಳನ್ನು ಮಿಶ್ರಣ ಮಾಡಿ ಪುಡಿ ರೂಪದಲ್ಲಿ ತಯಾರಿಸಿಕೊಳ್ಳುತ್ತಾರೆ.
ಶಾಸಕ ಕೋನರಡ್ಡಿ ಆಪ್ತನಿಂದ ಪತ್ರಕರ್ತರ ಮೇಲೆ ಹಲ್ಲೆ!
ಸುದ್ದಿಗೆ ತೆರಳಿದ ವೇಳೆ ಶಾಸಕ ಎನ್‌.ಎಚ್‌. ಕೋನರಡ್ಡಿ ಅವರ ಆಪ್ತ ಹಾಗೂ ಪುರಸಭೆ ಸ್ಥಾಯಿ ಸಮಿತಿ ಚೇರಮನ್‌ ಮಾಲತೇಶ ಭೋವಿ ಸೇರಿದಂತೆ ಹಲವರು ಕನ್ನಡಪ್ರಭ ವರದಿಗಾರ ಈಶ್ವರ ಲಕ್ಕುಂಡಿ ಸೇರಿದಂತೆ ಮೂವರ ಮೇಲೆ ಹಲ್ಲೆ ಮಾಡಿದ್ದಾರೆ.
ರಾಜ್ಯದಲ್ಲಿ ವೈಟ್ ಟೀ-ಶರ್ಟ್ ಆರ್ಮಿ ಅಸ್ತಿತ್ವಕ್ಕೆ
ಕಾಂಗ್ರೆಸ್ಸಿನಲ್ಲಿ ಯುವಕರನ್ನು ಒಳಗೊಂಡ ಹೊಸ ಸಂಘಟನೆ ಆರಂಭಿಸಿದ್ದು, ಇದಕ್ಕೆ ವೈಟ್ ಟೀ-ಶರ್ಟ್ ಆರ್ಮಿ ನಾಮಕರಣ ಮಾಡಿದೆ. ರಾಜ್ಯದಲ್ಲಿ ಎಲ್ಲಿಯಾದರೂ ಸಂವಿಧಾನಕ್ಕೆ ಧಕ್ಕೆಯಾಗುವ ಕೆಲಸ ನಡೆದಾಗ ಈ ಸಂಘಟನೆ ಹೋರಾಟ ನಡೆಸಲಿದೆ.
ಮಕ್ಕಳೊಂದಿಗೆ ಹಾಸ್ಟೆಲ್‌ ಊಟ ಸವಿದ ಸಚಿವ ಸಂತೋಷ ಲಾಡ್‌
ಬೇಡಿಕೆ ಅನುಸಾರ ವಸತಿ ನಿಲಯದ ಆಸಕ್ತ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಐಎಎಸ್, ಕೆಎಎಸ್‌ದಂಥ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುವುದು. ನಿಲಯ ಪಾಲಕರಲ್ಲಿ ನೋಂದಣಿ ಮಾಡಿಕೊಳ್ಳಲು ಸಚಿವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜನರಿಂದ ದೂರು ಬಂದರೆ ಕಠಿಣ ಕ್ರಮ: ಲಾಡ್‌
ಜಿಲ್ಲಾಸ್ಪತ್ರೆಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ರಾಜ್ಯ ಸರ್ಕಾರದಿಂದ ಈಗಾಗಲೇ ₹ 9.9 ಕೋಟಿ ಅನುದಾನ ಬಿಡುಗಡೆ ಆಗಿದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಮುಗಿಸಲಾಗುವುದು. ಕ್ರಿಯಾಯೋಜನೆಯಲ್ಲಿರುವ ಎಸ್‌ಟಿಪಿ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಶಸ್ತ್ರ ಚಿಕಿತ್ಸಕರಿಗೆ ಸಚಿವ ಸಂತೋಷ ಲಾಡ್‌ ಹೇಳಿದ್ದಾರೆ.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved