• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ನಿಗಮದ ಹಗರಣ, ಪಾರದರ್ಶಕ ತನಿಖೆ: ಸಚಿವ ಲಾಡ್‌
ಪ್ರಕರಣದ ತನಿಖೆ ನಿಯಮ ಪ್ರಕಾರವೇ ನಡೆಯುತ್ತಿದೆ. ಈಗಾಗಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಸ್ಐಟಿ ತನಿಖೆ ಜತೆಗೆ ಇಡಿ ಸಹ ಪ್ರವೇಶಿಸಿದೆ. ಹೀಗಾಗಿ ತನಿಖೆ ಸಂರ್ಪೂಣ ಪಾರದರ್ಶಕವಾಗಿರಲಿದೆ.
ಧಾರವಾಡ ಕೆಎಂಎಫ್‌ಗೆ ಶಂಕರ ಮುಗದ ಬಾಸ್‌
ಒಕ್ಕೂಟದ 9 ಜನ ನಿರ್ದೇಶಕರು ಸೇರಿ ಒಟ್ಟು 14 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಶಂಕರ ಮುಗದ 8 ಮತ ಪಡೆದು ಜಯಶಾಲಿಯಾದರೆ, ಶಿವಲೀಲಾ ಕುಲಕರ್ಣಿ 6 ಮತ ಪಡೆದು ಪರಾಭವಗೊಂಡರು.
ಪತಂಜಲಿ ಸಂಶೋಧನೆಗಳಿಗೆ ಸೂಕ್ತ ಪುರಾವೆ ಉಂಟು: ಬಾಬಾ ರಾಮದೇವ್‌
ಪತಂಜಲಿಯ ಉತ್ಪನ್ನಗಳು ಹಾಗೂ ಚಿಕಿತ್ಸಾ ಕ್ರಮಗಳು ದೀರ್ಘಕಾಲಿನ ಸಂಶೋಧನೆಯ ಪ್ರತಿಫಲವಾಗಿವೆ. ನಮ್ಮ ಸಂಶೋಧನೆಗಳು ಸೂಕ್ತ ಪುರಾವೆ ಹೊಂದಿವೆ. ಸಾವಿರಾರು ಗಿಡಮೂಲಿಕೆಗಳನ್ನು ಬಳಸಿ ಚಿಕಿತ್ಸೆ ನೀಡಲಾಗುತ್ತದೆ.
ಇಂದು ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಜೂನ್‌ 30ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಮೇಲುಗೈ ಸಾಧಿಸಿದ್ದು, 5ನೇ ಬಾರಿಗೆ ಆಯ್ಕೆಯಾದ ಹಾಲಿ ಅಧ್ಯಕ್ಷರು, ಮಾಜಿ ಶಾಸಕ ಅಮೃತ ದೇಸಾಯಿ ಆಪ್ತರಾದ ಶಂಕರ ಮುಗದ ಅವರು ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ
ಡೆಂಘೀ ಪ್ರಸರಣ ಕೇಂದ್ರವಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ!
ಮಹಾನಗರ ಪಾಲಿಕೆಗೆ ಬರುವಂಥ ಜನರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಸಾರ್ವಜನಿಕ ಶೌಚಾಲಯ ನಿರ್ಮಿಸಿದೆ. ಇದು ಪಾಲಿಕೆ ಆಯುಕ್ತರ ಕಚೇರಿಯ ಹಿಂದುಗಡೆಯೇ ಇದೆ. ಇದಕ್ಕೆ ಜನರ ಮರ್ಯಾದೆ ಕಾಪಾಡುವ ಮನೆ ಎಂಬ ಕಾರಣಕ್ಕೆ "ಮರ್ಯಾದೆ ಮನೆ " ನಿರ್ಮಿಸಿ ಒಂದು ವರ್ಷಕ್ಕೂ ಅಧಿಕ ಕಾಲವೇ ಆಗಿದೆ.
ತೇಗೂರಿನಲ್ಲಿ ನಕಲಿ ವೈದ್ಯ ಪತ್ತೆ: ಎಫ್‌ಐಆರ್
ತೇಗೂರ ಗ್ರಾಮದಲ್ಲಿ ವೈದ್ಯಕೀಯ ವೃತ್ತಿ ಮಾಡುತ್ತಿರುವ ಮಂಜುನಾಥ ಇಳಿಗೇರ ಎಂಬುವರ ಕ್ಲಿನಿಕ್ ಮೇಲೆ ದಾಳಿ ಮಾಡಿ, ಕೆಪಿಎಂಇ ಕಾಯ್ದೆ ಸೆಕ್ಷನ್ 19ರ ಪ್ರಕಾರ ಎಫ್‌ಐಆರ್ ದಾಖಲಿಸಲಾಗಿದೆ.
ಪಿಯು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಕೊರತೆ
ಹೊಸ ಶೈಕ್ಷಣಿಕ ವರ್ಷಕ್ಕೆ ಪಿಯು ಕಾಲೇಜುಗಳು ಪುನರಾರಂಭಗೊಂಡು ಐದಾರು ವಾರ ಕಳೆದಿವೆ. ಆದರೆ, ಪಠ್ಯಪುಸ್ತಕಗಳ ಕೊರ ತೆ ಹಿನ್ನೆಲೆಯಲ್ಲಿ ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗೆ ಹೊಡೆತ ಬಿದ್ದಿದೆ.
ಅಭಿವೃದ್ಧಿ ಕೆಲಸಕ್ಕೆ ಅಡ್ಡಿಪಡಿಸಬೇಡಿ
ಯಾವುದೇ ಕಾರಣಕ್ಕೂ ರಸ್ತೆ ಕಾಮಗಾರಿ ನಿಲ್ಲಿಸುವುದಿಲ್ಲ. ಶಾಸಕರು ಹೇಳಿದಂತೆ ಭೂಸ್ವಾಧೀನ ಪ್ರಕ್ರಿಯೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಆನ್‌ಲೈನ್‌ ಗೇಮ್‌ ಗೀಳು: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ
ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್) 6ನೇ ಸೆಮಿಸ್ಟ‌ರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಜಯಪುರದ ರಾಕೇಶ ಶ್ರೀಶೈಲ್ ಜಂಬಲದಿನ್ನಿ ಬುಧವಾರ ಸಂಜೆ ಹಾಸ್ಟೆಲ್‌ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ.
ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ
ಪ್ರಪಂಚದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಬಾಲ್ಯ ವಿವಾಹ ನಿಯಂತ್ರಿಸಬೇಕು. ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿಗತಿ ಮತ್ತು ಅನೇಕ ಸಮಸ್ಯೆಗಳು ಎದುರಾಗುತ್ತವೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved