ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ಕೊಟ್ಟ ಮೇಲೆ ಪ್ರಚಾರ ಏಕೆ?
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಹಿಂದ ಮತಗಳ ಗಮನದಲ್ಲಿಟ್ಟುಕೊಂಡು ಚುನಾವಣೆ ಮಾಡುತ್ತಿದೆ. ಆದರೆ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದ ನಾಯಕರಾಗಿದ್ದಾರೆ.
12 ವರ್ಷದ ಬಳಿಕ ಅಳ್ನಾವರ ಗ್ರಾಮದೇವಿಯರ ಜಾತ್ರೆ
ದೇವಿಯರ ರಥೋತ್ಸವದ ಸಮಯದಲ್ಲಿ 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯಿಂದ ಅನಾನುಕೂಲತೆಯಾಗದಂತೆ ಮೂಲಭೂತ ಸೌಕರ್ಯ ಒದಗಿಸಬೇಕು.
ತಗಡಿನ ಶೆಡ್.. ಬಿಸಿ ನೀರು ಸೇವನೆ..!
ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 24 ಚೆಕ್ಪೋಸ್ಟ್ ತೆರೆಯಲಾಗಿದೆ. ಪ್ರತಿ ಚೆಕ್ಪೋಸ್ಟ್ನಲ್ಲಿ ಎಂಟು ಗಂಟೆಗೊಮ್ಮೆ ಶಿಫ್ಟ್ ಬದಲಾಗುತ್ತದೆ.
ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ
ಮತದಾನ ಪ್ರಜಾಪ್ರಭುತ್ವದ ಹಕ್ಕು. ಅದನ್ನು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸರಿಯಾದ ರೀತಿಯಲ್ಲಿ ಮತ ಚಲಾಯಿಸೋಣ.
ಮತಯಂತ್ರಗಳಿಗೆ ಪೂಜೆ ಮಾಡುವಂತಿಲ್ಲ
ಚುನಾವಣೆ ನೀತಿ ಸಂಹಿತೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಕುಂಕುಮ, ಅರಿಶಿಣ, ಹೂ ಸೇರಿದಂತೆ ಪೂಜೆ ಮಾಡುವುದನ್ನು ನಿರ್ಬಂಧಿಸಲಾಗಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನ.
ಸಿದ್ದರಾಮಯ್ಯಗೆ ಸಿದ್ಧಾಂತಗಳೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಸಿದ್ದರಾಮಯ್ಯಗೆ ಸಿದ್ಧಾಂತಗಳೇ ಇಲ್ಲ. ಜೆಡಿಎಸ್ನಲ್ಲಿದ್ದಾಗ ಕಾಂಗ್ರೆಸ್ ಹಾಗೂ ಸೋನಿಯಾಗಾಂಧಿ ಬಗ್ಗೆ ಸಾಕಷ್ಟು ಬೈದಿದ್ದಾರೆ. ಅಂಥವರೆ ಇದೀಗ ರಾಹುಲ್ ಗಾಂಧಿ ಎದುರಿಗೆ ಟೊಂಕ ಬಗ್ಗಿಸಿ ನಿಲ್ಲುವ ಪರಿಸ್ಥಿತಿ ಬಂದಿದೆ.
ದೇಶದೆಲ್ಲೆಡೆ ಬದಲಾವಣೆಯ ಗಾಳಿ: ಶಾಸಕ ಅಬ್ಬಯ್ಯ
ದೇಶದೆಲ್ಲೆಡೆ ಬಿಜೆಪಿಯ ದುರಾಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದಾರೆ. ಮತ್ತೆ ಕಾಂಗ್ರೆಸ್ ಆಡಳಿತದ ದಿನಗಳನ್ನು ಬಯಸುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಅತ್ಯಂತ ಶಿಸ್ತುಬದ್ಧಾಗಿ ಕಾರ್ಯ ನಿರ್ವಹಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಿ.
ಬಿರು ಬಿಸಿಲಿಗೆ ಕೆಂಡದಂತಾದ ಧಾರವಾಡ!
ಕಳೆದ ಎರಡ್ಮೂರು ವರ್ಷಗಳ ಕಾಲ ಅತಿಯಾದ ಮಳೆಯಿಂದ ತಣ್ಣಗಿದ್ದ ಧಾರವಾಡದ ಪರಿಸರವು ಈ ವರ್ಷ ಬರಗಾಲ ಸೃಷ್ಟಿಯಾಗಿ ಬಿರು ಬಿಸಿಲಿನ ತಾಪಕ್ಕೆ ಕೆಂಡದಂತಾಗಿದೆ.
ಮೋದಿ ಮತ್ತೊಮ್ಮೆ ಪ್ರಧಾನಿ ಜನರ ಅಭಿಲಾಷೆ
ರಾಷ್ಟ್ರವನ್ನು ಸದೃಢವಾಗಿಸಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವುದೇ ಇಡೀ ದೇಶದ ಜನರ ಅಭಿಲಾಷೆಯಾಗಿದೆ.
ರಂಗಭೂಮಿಗೆ ಕಾಯಕಲ್ಪ ಅವಶ್ಯ- ಚಿಂತಕ ಪ್ರೊ. ಚೆ. ರಾಮಸ್ವಾಮಿ
ವೃತ್ತಿ ರಂಗಭೂಮಿ, ಜನಪದ ರಂಗಭೂಮಿ, ಹವ್ಯಾಸಿ ರಂಗಭೂಮಿ, ಆಕಾಶವಾಣಿ ಮತ್ತು ದೂರದರ್ಶನ ನಾಟಕಗಳು, ಬೀದಿ ನಾಟಕಗಳು, ಕಾಲಾನುಕ್ರಮದಲ್ಲಿ ಹುಟ್ಟಿ ಜನಮಾನಸದಲ್ಲಿ ನೆಲೆ ನಿಂತಿವೆ.
< previous
1
...
328
329
330
331
332
333
334
335
336
...
453
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ