ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾರ್ಡ್ ಸಮಿತಿ ಈ ವರೆಗೂ ಆಗುತ್ತಿಲ್ಲ ಏಕೆ?
ಪಾಲಿಕೆಯೂ ತಾನೇ ಅರ್ಜಿ ಆಹ್ವಾನಿಸಬೇಕು. ಬಳಿಕ ನಿಯಮದಲ್ಲಿನ ಮಾನದಂಡಗಳಂತೆ ಸಮಿತಿ ರಚಿಸಬೇಕು. ಹಾಗೆ ನೋಡಿದರೆ ತಾನಾಗಿಯೇ ಅರ್ಜಿ ಆಹ್ವಾನಿಸಬೇಕು. ಆದರೆ ಮಹಾನಗರ ಪಾಲಿಕೆ ತಾನಾಗಿಯೇ ಅರ್ಜಿ ಆಹ್ವಾನಿಸಿಯೇ ಇಲ್ಲ.
ಸಾಧನೆಗೆ ನಿರ್ದಿಷ್ಟ ಗುರಿ ಇರಲಿ: ಎಸ್ಪಿ ನೇಮಗೌಡರ
ಶೋಕಿ, ಆಡಂಬರದಿಂದ ಉನ್ನತ ಹುದ್ದೆಗೇರಲು ಸಾಧ್ಯವಿಲ್ಲ. ಬದಲಾಗಿ ಕಠಿಣ ಪರಿಶ್ರಮ, ಶ್ರದ್ಧೆ, ಸಮಯ ಪಾಲನೆ, ಕ್ರಿಯಾಶೀಲತೆ ಮತ್ತು ಕೌಶಲ್ಯಗಳಿಂದ ಮಾತ್ರ ಉನ್ನತ ಸ್ಥಾನ ತಲುಪಲು ಸಾಧ್ಯ.
ರೋಗನಿರೋಧಕ ಶಕ್ತಿ ಕೊಡುವ ನಿಸರ್ಗ: ವಿಜಯಕುಮಾರ ಗೋಗಿ
ಅಣೆಕಟ್ಟು ಪ್ರದೇಶದ ಮೇಲ್ಭಾಗದ ಪ್ರದೇಶದಲ್ಲಿ ಅರಣ್ಯದ ಮಹತ್ವ ಹೆಚ್ಚಾಗಿದೆ. ಮಳೆ ನೀರು ಹರಿದು ಬರುವ ಸಂದರ್ಭದಲ್ಲಿ ಮೇಲ್ಮಣ್ಣನ್ನೂ ಹೊತ್ತು ತರುವುದರಿಂದ ಅಣೆಕಟ್ಟೆಗಳಲ್ಲಿ ಹೂಳಿನ ಪ್ರಮಾಣ ಹೆಚ್ಚಾಗಿ ಯೋಜನೆಯ ಉದ್ದೇಶ ಈಡೇರುವುದಿಲ್ಲ.
ಹುಲ್ಲಂಬಿ: ಸೌರಶಕ್ತಿ ಆಧಾರಿತ ಸಿರಿಧಾನ್ಯ ಸಂಸ್ಕರಣ ಘಟಕ
ರೈತರು ಈ ಸಂಸ್ಕರಣ ಘಟಕದ ಉಪಯೋಗ ಮಾಡಿಕೊಂಡು ವಹಿವಾಟು ಹೆಚ್ಚಿಸಲು ಶ್ರಮಿಸಿ ಮುಂದಿನ ದಿನಗಳಲ್ಲಿ ಸಿರಿಧಾನ್ಯದಿಂದ ಸೆಕೆಂಡರಿ ಉತ್ಪನ್ನಗಳನ್ನು ತಯಾರಿಸಬಹುದು.
ಪ್ರಚಲಿತ ವಿದ್ಯಮಾನಗಳ ಸಂಶೋಧನೆ ನಡೆಯಲಿ: ಡಾ. ಎ.ಎಸ್. ಬಾಲಸುಬ್ರಹ್ಮಣ್ಯ
ವಿದ್ಯಾರ್ಥಿಗಳು ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಸ್ತುತ ಮಾಧ್ಯಮದ ವೃತ್ತಿಪರರು ಸಹ ಇಂದು ಬೋಧನೆ ಕಡಗೆ ಆಕರ್ಷಿತರಾಗುತ್ತಿದ್ದಾರೆ. ಕಾರಣ ಪತ್ರಿಕೋದ್ಯಮ ಶಿಕ್ಷಣ ವ್ಯಾಪಕವಾಗಿ ಬೆಳೆಯುತ್ತಿದೆ.
ಕಾರ್ಮಿಕರ ದುಸ್ಥಿತಿಗೆ ಬಂಡವಾಳಶಾಹಿ ವ್ಯವಸ್ಥೆ ಕಾರಣ: ಸೋಮಶೇಖರ
ಹೆಚ್ಚುತ್ತಿರುವ ಬೋಗಸ್ ಕಾರ್ಡ್ಗಳು ಮಂಡಳಿಯ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹಿಂದೆ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಸ್ಕಾಲರ್ಶಿಪ್ ಹಣವನ್ನು ಶೇ. 60-80ರಷ್ಟು ಕಡಿತ ಮಾಡಿರುವುದರಿಂದ ಉನ್ನತ ಶಿಕ್ಷಣ ಮಾಡುತ್ತಿದ್ದ ಕಟ್ಟಡ ಕಾರ್ಮಿಕರ ಮಕ್ಕಳು ತಮ್ಮ ಶಿಕ್ಷಣ ಕೈಬಿಡುವ ಅನಿವಾರ್ಯತೆಗೆ ಒಳಗಾಗಿದ್ದಾರೆ.
ಭಿನ್ನವಾಗಿ ಆಲೋಚಿಸುವ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಸೂಕ್ತ ಕ್ಷೇತ್ರ
ಸಮಾಜದಲ್ಲಿ ಪತ್ರಕರ್ತರಿಗೆ ಮತ್ತು ಪತ್ರಿಕೋದ್ಯಮಕ್ಕೆ ದೊಡ್ಡ ಸ್ಥಾನವಿದೆ ಎಂದ ಅವರು, ಭಾರತೀಯ ಮಾಧ್ಯಮ ಮತ್ತು ಮನರಂಜನೆ ಕ್ಷೇತ್ರವು ಜಾಗತಿಕ ಮಟ್ಟದಲ್ಲಿ ಮುಂದಿದೆ. ಪ್ರಸ್ತುತ ವ್ಯಕ್ತಿಗತವಾಗಿ ಪತ್ರಿಕೋದ್ಯಮಕ್ಕೆ ಹೆಚ್ಚು ಮನ್ನಣೆ ಇದೆ.
ಯೋಗೀಶಗೌಡ ಹತ್ಯೆ ಪ್ರಕರಣ: ಧಾರವಾಡದಲ್ಲಿ ಸಿಬಿಐ ಸ್ಥಳ ಪರಿಶೀಲನೆ
ಯೋಗೀಶಗೌಡ ಹತ್ಯೆ ಪ್ರಕರಣದ ಸಾಕ್ಷಿ ನಾಶ ಆರೋಪದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಿಬಿಐ ತಂಡ ಧಾರವಾಡಕ್ಕೆ ಬಂದಿದೆ ಎಂಬ ಮಾಹಿತಿಯೂ ಇದೆ.
ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಲಿ: ಲೇಖಕಿ ಸವಿತಾ ನಾಗಭೂಷಣ
ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರ ಪರಿಶ್ರಮ ಪ್ರಯತ್ನಗಳಿಂದಲೇ ಉನ್ನತವಾದದ್ದನ್ನು ಸಾಧಿಸಿದವರು. ಅವರದು ವೇಗದ ವ್ಯಕ್ತಿತ್ವ, ತಾವು ಅಂದುಕೊಂಡಿದ್ದನ್ನು ಛಲ ಬಿಡದೆ ಸಾಧಿಸಿದವರು.
ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪತ್ರಿಕೋದ್ಯಮ: ಬಸವರಾಜ ಹೊರಟ್ಟಿ
ಮಾಧ್ಯಮ ಕ್ಷೇತ್ರಕ್ಕೆ ಬರುವವರು ಭಾಷೆಯ ಮೇಲೆ ಹಿಡಿತ, ತಂತ್ರಜ್ಞಾನ ಕಲಿಯುವದು ಬಹಳ ಮುಖ್ಯ. ಪ್ರಸ್ತುತ ಮಾಧ್ಯಮ ಭಿನ್ನವಾಗಿ ಬೆಳೆಯುತ್ತದೆ. ಆದ್ದರಿಂದ ಇಂದು ವಾಕ್ ಚಾತುರ್ಯ ಬಹಳ ಮುಖ್ಯವಾಗಿದೆ. ಓದುಗರನ್ನು ಮತ್ತು ವೀಕ್ಷಕರನ್ನು ಆಕರ್ಷಿಸುವ ತಂತ್ರಗಾರಿಕೆಯನ್ನು ಕಲಿಯಬೇಕು.
< previous
1
...
329
330
331
332
333
334
335
336
337
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!