• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷ್ಯದ ಮಾಧ್ಯಮವಾಗಿ ಎಐ ತಂತ್ರಜ್ಞಾನ: ರವಿ ಹೆಗಡೆ
ವಾಟ್ಸ್‌ಆ್ಯಪ್‌, ಗೂಗಲ್‌, ಫೇಸ್‌ಬುಕ್‌, ಟ್ವೀಟರ್‌ (ಎಕ್ಸ್‌), ಇನ್‌ಸ್ಟ್ರಾಗ್ರಾಂ ದೊಡ್ಡ ಮಾಧ್ಯಮಗಳೆಂದು ತಿಳಿದುಕೊಂಡಿದ್ದೇವು. ಇದೀಗ ಸಂಕ್ರಮಣದ ಕಾಲ, ಈ ಮಾಧ್ಯಮಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲವನ್ನು ಏಕಕಾಲಕ್ಕ ಓದಿ ಅರ್ಥ ಮಾಡಿಕೊಳ್ಳುವ ಮತ್ತು ಕೇಳಿದ ಮಾಹಿತಿಯನ್ನು ಕ್ಷಣಾಮಾತ್ರದಲ್ಲಿ ಒದಗಿಸುವ ಶಕ್ತಿ ಕೃತಕ ಬುದ್ಧಿಮತ್ತೆಗಿದೆ.
ಸಂಡೂರು ಗಣಿಗಾರಿಕೆ, ಎಚ್‌ಡಿಕೆ ಚರ್ಚೆಗೆ ಬರಲಿ: ಹಿರೇಮಠ
ಗಣಿಗಾರಿಕೆ ನಡೆಸಲು ಸಹಿ ಮಾಡಿರುವ ಕುಮಾರಸ್ವಾಮಿ ಅವರ ಜತೆ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ. ನಮ್ಮ ದಾಖಲೆ ಸರಿಯಾಗಿದ್ದರೆ ನಾವು ಎಲ್ಲಿಗೆ ಬೇಕಾದರೂ ಬಂದು ಚರ್ಚೆ ಮಾಡುತ್ತೇವೆ. ಅವರು ಚರ್ಚೆಗೆ ಬಂದ ನಂತರ ಜನರಿಗೆ ಎಲ್ಲ ಗೊತ್ತಾಗಲಿದೆ ಎಂದಿರುವ ಎಸ್‌.ಆರ್‌. ಹಿರೇಮಠ.
ಆರೋಗ್ಯಕರ ಸಮಾಜಕ್ಕೆ ಬಲಿಷ್ಠವಾಗಲಿ ಮಾಧ್ಯಮ ಶಿಕ್ಷಣ: ಕುಲಪತಿ ಪ್ರೊ. ಬಿ.ಕೆ. ರವಿ
ಪ್ರಸ್ತುತ ಭಾರತೀಯ ಮಾಧ್ಯಮ ವಿಸ್ತಾರವಾಗಿದೆ. ತಂತ್ರಜ್ಞಾನದ ಭರಾಟೆಯಲ್ಲಿ ಭಾರತೀಯ ಮಾಧ್ಯಮ ತನ್ನದೇ ಸ್ಥಾನ ಪಡೆದಿದೆ. ಆದರೆ, ಮಾಧ್ಯಮ ಶಿಕ್ಷಣ ಮಾತ್ರ ಇನ್ನೂ ಹಳೆಯ ಕಾಲದ್ದಿದೆ. ಪಾಶ್ಚಾತ್ಯ ಪಠ್ಯಗಳನ್ನೇ ಬೋಧಿಸುವ ಸ್ಥಿತಿ ಇದೆ.
ವೈದ್ಯರಿಗೆ ಸವಾಲಾಗಿ ಕಾಡಿದ ಕೋವಿಡ್
ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಉನ್ನತ ನೈತಿಕತೆಯನ್ನು ಕಾಪಾಡಿಕೊಳ್ಳಲು ಮತ್ತು ಲಭ್ಯವಿರುವ ಅತ್ಯುತ್ತಮ ಸೌಲಭ್ಯಗಳಲ್ಲಿ ಕಡಿಮೆ ವೆಚ್ಚದ ಚಿಕಿತ್ಸೆಯನ್ನು ನೀಡಲು ಯುವ ವೈದ್ಯರು ಮುಂದಾಗಬೇಕು.
ಡಾ. ಜಿನದತ್ತ ಹಡಗಲಿ ವ್ಯಕ್ತಿತ್ವದಲ್ಲಿ ಇತರರಿಗೆ ಮಾದರಿ
ಬೋಧನೆ, ಭಾಷಣ ಮತ್ತು ಬರಹಗಳನ್ನು ಮೈಗೂಡಿಸಿಕೊಂಡ ಅಪರೂಪದ ಪ್ರಾಧ್ಯಾಪಕರಾದ ಡಾ. ಜಿನದತ್ತ ಹಡಗಲಿ ಧಾರವಾಡದ ಸಾಹಿತ್ಯ ಸಿರಿ ಹಂಚುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ನೇಹ ಹಿರೇಮಠ ಹತ್ಯೆ: ಚಾರ್ಜ್‌ಶೀಟ್‌ ಸಲ್ಲಿಕೆ
ಫಯಾಜ್ ಪ್ರೀತಿಯನ್ನು ನೇಹಾ ನಿರಾಕರಿಸಿದ್ದಳು. ಇದರಿಂದ ಕುಪಿತಗೊಂಡಿದ್ದ ಫಯಾಜ್ ಚಾಕುವಿನಿಂದ ಬರೋಬ್ಬರಿ ೧೩ ಬಾರಿ ಇರಿದು ಕೊಲೆ ಮಾಡಿದ್ದ. ಸಿಐಡಿ ಅಧಿಕಾರಿಗಳ ಮುಂದೆ ಆರೋಪಿ ಫಯಾಜ್‌ ತಪ್ಪೊಪ್ಪಿಕೊಂಡಿದ್ದ.
ಕನ್ನಡ ಸಾಹಿತ್ಯ ಲೋಕಕ್ಕೆ ವೀರಪ್ಪ ವಿಶೇಷ ಕೊಡುಗೆ
ವೀರಪ್ಪ ನಾಗಶೆಟ್ಟಿ ಅವರು ಮುಲ್ಕಿ ಪರೀಕ್ಷೆ ಪಾಸಾಗಿ ಒಬ್ಬ ಶ್ರೇಷ್ಠ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ ಅಂದಿನ ಶಿಕ್ಷಣ ಕ್ಷೇತ್ರಕ್ಕೆ ಆದರ್ಶವಾಗಿ ಶಿಕ್ಷಕರಿಗೆ ಮಾರ್ಗದರ್ಶಕರಾದರು. ಅವರ ಜ್ಞಾನ ಅಪರಿಮಿತವಾಗಿತ್ತು. ಕನ್ನಡ, ಸಂಸ್ಕೃತ, ಮರಾಠಿ ಮತ್ತು ಇಂಗ್ಲಿಷ್‌ ಈ ನಾಲ್ಕು ಭಾಷೆಗಳಲ್ಲಿ ಪ್ರಾವಿಣ್ಯತೆ ಹೊಂದಿದ್ದರು.
ಅನಾರೋಗ್ಯ: ಸಿಐಎಸ್‌ಎಫ್‌ ಯೋಧ ಸಾವು
ಅನಾರೋಗ್ಯದಿಂದ ತಾಲೂಕಿನ ಭರದ್ವಾಡ ಗ್ರಾಮದ ಸಿಐಎಸ್‌ಎಫ್‌ ಯೋಧ ಯಲ್ಲಪ್ಪ ಸೂರಣಗಿ (37) ಬಳ್ಳಾರಿಯ ಎನ್‌ಎಂಡಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.
ಚಿಟಗುಪ್ಪಿ ಆಸ್ಪತ್ರೆಯಲ್ಲಿ ಎನ್‌ಐಸಿಯು ಘಟಕಕ್ಕೆ ಚಾಲನೆ
ಚಿಟಗುಪ್ಪಿ ಆಸ್ಪತ್ರೆಯಲ್ಲಿ ಭಾನುವಾರ ಇನ್ನರ್‌ವೀಲ್ ಕ್ಲಬ್ ಹುಬ್ಬಳ್ಳಿ ಮಿಡ್‌ಟೌನ್, ರಾಮದೇವಿ ತ್ಯಾಗಿ ಚಾರಿಟೇಬಲ್ ಸೊಸೈಟಿ ಪ್ರಾಯೋಜಿತ ಎನ್‌ಐಸಿಯು ಘಟಕ ಹಾಗೂ ಮಜೇಥಿಯಾ ಫೌಂಡೇಷನ್ ವತಿಯಿಂದ ಅಳವಡಿಸಿರುವ ಫಿಜಿಯೋಥೆರಪಿ ಹಾಗೂ ಪುನರ್ವಸತಿ ಕೇಂದ್ರ ಉದ್ಘಾಟಿಸಲಾಯಿತು.
ಸರ್ಕಾರ ಡೆಂಘೀ ರೋಗಿಗಳ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ನೀಡಲಿ: ಶಾಸಕ ಬೆಲ್ಲದ
ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಶಾಸಕ ಮಹೇಶ ಟೆಂಗಿನಕಾಯಿ ಅವರೊಂದಿಗೆ ಪ್ರತಿಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಕಿಮ್ಸ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved