• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲಗೇರಿಯಲ್ಲಿ ಡೆಂಘೀ ಜಾಗೃತಿ
ಕೆಲಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಡೆಂಘೀ ಜಾಗೃತಿ ಕರಪತ್ರ ವಿತರಿಸಲಾಯಿತು.
ವಾಣಿಜ್ಯನಗರಿಯಲ್ಲಿ ಎರಡು ದಿನ ಹಲಸಿನ ಘಮಲು
ಮಲೆನಾಡಿಗೆ ಮಾತ್ರ ಸೀಮಿತವಾಗಿದ್ದ ಹಲಸನ್ನು ಬಯಲು ಸೀಮೆಯಲ್ಲೂ ಬೆಳೆಸಲು ಉತ್ತೇಜಿಸುವ ಉದ್ದೇಶದೊಂದಿಗೆ ಸಹಜ ಸಮೃದ್ಧ ಸಂಸ್ಥೆಯಿಂದ ಹಲವು ವರ್ಷಗಳಿಂದ ಹುಬ್ಬಳ್ಳಿ-ಧಾರವಾಡ, ಮೈಸೂರು, ತಿಪಟೂರಿನಲ್ಲಿ ಹಲಸಿನ ಹಬ್ಬ ಹಮ್ಮಿಕೊಳ್ಳಲಾಗುತ್ತಿದೆ.
ಪಂಚಮಸಾಲಿ ಮೀಸಲಾತಿ: ನಾಳೆ ಶಾಸಕರ ಮನೆ ಮುಂದೆ ಚಳವಳಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಸಮಾಜದ ವತಿಯಿಂದ ರಾಜ್ಯಾದ್ಯಂತ ಪತ್ರ ಚಳವಳಿ ಹಮ್ಮಿಕೊಂಡಿದ್ದು, ಜು. 6ರಂದು ಶಾಸಕರಾದ ಅರವಿಂದ ಬೆಲ್ಲದ ಹಾಗೂ ಎಂ.ಆರ್. ಪಾಟೀಲ ಮನೆ ಎದುರು ಪತ್ರ ಚಳವಳಿ ಸಂಘಟಿಸಲಾಗಿದೆ.
ಮೇಯರ್‌ ರಾಮಣ್ಣ ಬಡಿಗೇರ ಮುಂದಿರುವ ಸವಾಲುಗಳೇನು?
ಸಿಸಿ ರಸ್ತೆಗಳೆಲ್ಲ ಮೊದಲಿಗಿಂತ ಒಂದುವರೆ ಅಡಿ ಎತ್ತರವಾಗಿವೆ. ರಸ್ತೆಗಳೆಲ್ಲ ಸಾಕಷ್ಟು ಕಡೆಗಳಲ್ಲಿ ಮೇಲ್ಮಟ್ಟಕ್ಕೇರಿವೆ. ಮಳೆ ನೀರೆಲ್ಲ ಮನೆ, ಅಂಗಡಿ ಮುಗ್ಗಂಟ್ಟು, ವಾಣಿಜ್ಯ ಸಂಕೀರ್ಣಗಳಲ್ಲಿ ನುಗ್ಗುತ್ತದೆ. ಜನ ತೊಂದರೆ ಅನುಭವಿಸುವಂತಾಗಿದೆ.
ಧಾರವಾಡ ಜಿಲ್ಲೆಗೆ 15 ಹಾಸ್ಟೆಲ್‌!
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ ಇಲ್ಲದಿರುವುದರಿಂದ ಪ್ರತಿ ವರ್ಷ ಹಾಸ್ಟೆಲ್‌ಗಾಗಿ ತೀವ್ರ ಪರದಾಡಬೇಕಾದ ಸ್ಥಿತಿ ಇದೆ. ಹಾಸ್ಟೆಲ್‌ಗಾಗಿ ಸ್ಥಳೀಯ ಶಾಸಕರು ಮಾತ್ರವಲ್ಲದೇ, ಮಂತ್ರಿಗಳಿಂದಲೂ ಶಿಫಾರಸು ತರುವಷ್ಟು ಬೇಡಿಕೆ ಇಲ್ಲಿದೆ.
ಮಕ್ಕಳಿಂದ ಚಕ್ರವ್ಯೂಹ ದೊಡ್ಡಾಟ ಪ್ರದರ್ಶನ
ಕೆ.ಎಸ್‌. ಶರ್ಮಾ ಸಭಾಂಗಣದಲ್ಲಿ ಕಳೆದ 2 ವರ್ಷಗಳಿಂದ ಚಿಣ್ಣರಿಗೆ ನೃತ್ಯ ತರಬೇತಿ ಹಾಗೂ ಕಳೆದ 6 ತಿಂಗಳಿನಿಂದ ಚಕ್ರವ್ಯೂಹ ದೊಡ್ಡಾಟದ ತರಬೇತಿ ನೀಡಲಾಗುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರ ತರಬೇತಿ ನೀಡಲಾಗುತ್ತಿತ್ತು. ಕಳೆದ 2 ತಿಂಗಳಿಂದ ನಿತ್ಯವೂ ಸಂಜೆ 2 ಗಂಟೆ ಮಕ್ಕಳಿಗೆ ದೊಡ್ಡಾಟದ ತರಬೇತಿ ನೀಡಿ ಮಕ್ಕಳನ್ನು ಸಿದ್ಧಗೊಳಿಸಲಾಗಿದೆ.
ರಾಜ್ಯಮಟ್ಟದಲ್ಲೇ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಆಗ್ರಹ
ವೈದ್ಯಕೀಯ ಶಿಕ್ಷಣಕ್ಕೆ ತೀವ್ರ ಸ್ಪರ್ಧೆ ನಡೆಯುತ್ತಿದ್ದು, ಇದರ ದುರ್ಲಾಭವನ್ನು ಎನ್‌ಟಿಎ ಮತ್ತು ಕೋಚಿಂಗ್ ಸಂಸ್ಥೆಗಳು ಪಡೆಯುತ್ತಿವೆ. ನೀಟ್ ಯುಜಿಯಲ್ಲಿನ ಭ್ರಷ್ಟಾಚಾರವು ಹೊರ ಬಿದ್ದಿರುವ ಬೆನ್ನಲ್ಲೇ, ಎನ್‌ಟಿಎಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ.
ಪತ್ರಕರ್ತರ ಚಿಕಿತ್ಸೆಗಾಗಿ ಶೀಘ್ರ ಆರೋಗ್ಯ ಕಾರ್ಡ್‌
ಶೀಘ್ರದಲ್ಲಿಯೇ 1.60 ಲಕ್ಷ ಚದುರ ಅಡಿಯಲ್ಲಿ ಕೆಎಲ್‌ಇ ಮೆಡಿಕಲ್ ಕಾಲೇಜು, ಆಸ್ಪತ್ರೆ ಆರಂಭವಾಗಲಿದೆ. ಆಸ್ಪತ್ರೆ ಆರಂಭದ ಮೊದಲ ದಿನದಿಂದಲೇ ಅನ್ವಯವಾಗುವಂತೆ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು.
ಶಾಂತಿ ಕದಡುವವರನ್ನು ಸುಮ್ಮನೆ ಬಿಡುವುದಿಲ್ಲ: ಕಮಿಷನರ್‌ ಶಶಿಕುಮಾರ
ಗಾಂಜಾ ಉಪಯೋಗ ಇಂದು ದೊಡ್ಡ ಶೋಕಿಯಾಗಿ ಪರಿಣಮಿಸಿದೆ. ಅದಕ್ಕೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಗತ್ಯ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಕಮಿಷನರ್ ತಿಳಿಸಿದ್ದಾರೆ.
ನಾಳೆ ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ ಲೋಕಾರ್ಪಣೆ
ಸಿದ್ಧಾರೂಢರ ಭಾವಚಿತ್ರ ಹೊಂದಿದ ಅಂಚೆಚೀಟಿ ಬಿಡುಗಡೆ ಮಾಡಬೇಕೆಂದು ಭಕ್ತರು, ಧರ್ಮದರ್ಶಿಗಳು ಪ್ರಯತ್ನಿಸಿದ್ದರು. ಆದರೆ, ಈಗ ಅದು ಸಾಕಾರಗೊಂಡಿದೆ. ₹ 5 ಮುಖಬೆಲೆಯ ಒಂದು ಲಕ್ಷ ಅಂಚೆ ಚೀಟಿಗಳನ್ನು ಶ್ರೀಮಠದಿಂದ ಖರೀದಿಸಿ ಲೋಕಾರ್ಪಣೆಗೊಳಿಸಲಾಗುತ್ತಿದೆ.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved