• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ಳಿಯಲ್ಲಿ ಅರಳಿದ ವರಸಿದ್ಧಿ ವಿನಾಯಕ
ಕಳೆದ 45 ವರ್ಷಗಳ ಹಿಂದೆ ಅಪ್ಪಾಜಿ (ಶಿದ್ದಪ್ಪ) ಕಮಡೊಳ್ಳಿಶೆಟ್ರು ಅವರಿಂದ ಆರಂಭವಾದ ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ಇಂದಿಗೂ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದೆ. ಪ್ರತಿವರ್ಷವೂ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.
ಅದ್ಧೂರಿಯಾಗಿ ಪ್ರಥಮ ಪೂಜಿತನಿಗೆ ಸ್ವಾಗತ
ಸಾರ್ವಜನಿಕ ಗಣೇಶನ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ನಡೆದ ಭರ್ಜರಿ ಮೆರವಣಿಗೆಯಲ್ಲಿ ಡಿಜೆ ಹಾಗೂ ಬೃಹದಾಕಾರದ ಧ್ವನಿವರ್ಧಕಗಳು ಮತ್ತು ಲೈಟಿಂಗ್‌ಗಳು ವಿಶೇಷ ಗಮನ ಸೆಳೆದವು. ಮೆರವಣಿಗೆ ಆರಂಭದಿಂದ ಹಿಡಿದು ಮುಕ್ತಾಯದ ವರೆಗೂ ಸಾವಿರಾರು ಯುವಕ- ಯುವತಿಯರು, ಮಹಿಳೆಯರು- ಪುರುಷರು ಮತ್ತು ಮಕ್ಕಳು ಸೇರಿದಂತೆ ಎಲ್ಲರೂ ಭಾಗವಹಿಸಿ ಅಬ್ಬರದ ಮ್ಯೂಸಿಕ್‌ಗೆ ಹೆಜ್ಜೆ ಹಾಕಿದರು.
ನಾಳೆ ಮರಾಠಾ ಮಂಡಳದ ವೆಬ್‌ಸೈಟ್‌, ಆಡಳಿತ ಕಚೇರಿ ಉದ್ಘಾಟನೆ
ಶತಮಾನದ ಇತಿಹಾಸ ಹೊಂದಿದ್ದರೂ ಇಷ್ಟು ವರ್ಷಗಳ ಕಾಲ ಅಭಿವೃದ್ಧಿ ಹೊಂದಿರಲಿಲ್ಲ. ಎಂ.ಎನ್‌. ಮೋರೆ ನೇತೃತ್ವದಲ್ಲಿ ಆಡಳಿತ ಮಂಡಳಿಯು ಅಭಿವೃದ್ಧಿಯ ಪರ್ವ ಶುರು ಮಾಡಿದೆ. ಅಂಬರೈ ಹೋಟೆಲ್‌ ಹಿಂಬದಿ ಸಂಸ್ಥೆಗೆ ಸರ್ಕಾರದಿಂದ ಕಡಿಮೆ ವೆಚ್ಚದಲ್ಲಿ 14 ಗುಂಟೆ ಜಾಗ ಖರೀದಿಸಿದ್ದು, ಅಲ್ಲಿ ವಸತಿ ನಿಲಯದ ಯೋಜನೆ ರೂಪಿಸಿದೆ.
ಉನ್ನತೀಕರಿಸಿದ ಪ್ರಾಥಮಿಕ ಶಾಲೆಗಳಲ್ಲಿ ಟಿಜಿಟಿ ಶಿಕ್ಷಕರ ಕಡೆಗಣನೆ!
ಇದೀಗ ಟಿಜಿಟಿ ಶಿಕ್ಷಕ ವೃಂದ ಒಟ್ಟಾಗಿ ಹೋರಾಟಕ್ಕೆ ಅಣಿಯಾಗುತ್ತಿದೆ. ತಮ್ಮನ್ನು ಜಿಪಿಟಿ ಶಿಕ್ಷಕರೆಂದು ಪರಿಗಣಿಸಬಾರದು. ಜತೆಗೆ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗಳಿಂದ ಮೇಲ್ದರ್ಜೆಗೇರಿ ಪ್ರೌಢಶಾಲೆಗಳಿಗೆ ತಮಗೆ ಹುದ್ದೆ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
ಎರಡು ತಿಂಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ಮಾಡಿ
ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಆಗದ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದಿವೆ. ಅಲ್ಲದೇ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿರುವುದಿಲ್ಲ. ಮುಂದಿನ ಎರಡು ತಿಂಗಳಲ್ಲಿ ಹುಬ್ಬಳ್ಳಿ ಧಾರವಾಡ ಸ್ವಚ್ಛ ನಗರವಾಗಿಸಲು ಅಧಿಕಾರಿಗಳು ಕ್ರಮವಹಿಸಬೇಕು.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ವಿರಾಜಮಾನ
ಹುಬ್ಬಳ್ಳಿ ಮೂರುಸಾವಿರ ಮಠದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ಜಾಂಜ್, ಡೊಳ್ಳು ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಗೆ ಮೆರಗು ತಂದವು. ದಾಜಿಬಾನಪೇಟ, ತುಳಜಾಭವಾನಿ ದೇವಸ್ಥಾನ, ರಾಯಣ್ಣ ಸರ್ಕಲ್ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿ ಆನಂತರ ಪ್ರತಿಷ್ಠಾಪನೆಗೊಂಡಿತು. ಕಾಳಿಂಗ ಸರ್ಪದ ಮೇಲೆ ಕುಳಿತಿರುವ ಕೃಷ್ಣನ ವೇಷದಲ್ಲಿರುವ ಗಣೇಶನ ವಿಗ್ರಹ ಜನರನ್ನು ಸೆಳೆಯುತ್ತಿದೆ.
ಧರ್ಮಸ್ಥಳ: ಟೂಲ್‌ಕಿಟ್‌ ಪಡೆದು ದಾಳಿ: ಜೋಶಿ ಆರೋಪ
ಧರ್ಮಸ್ಥಳ ವಿಚಾರವಾಗಿ ಕಾಂಗ್ರೆಸ್ ಬುದ್ಧಿ ಇಲ್ಲದಂತೆ ವರ್ತನೆ ತೋರುತ್ತಿದೆ. ಕಾಮನ್‌ಸೆನ್ಸ್ ಇಲ್ಲದವರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಎಸ್ಐಟಿ ಮಾಡಿ ಅಂಥ ಯಾರು ಹೇಳಿದ್ದರು ನಿಮಗೆ? ಒಬ್ಬ ಯೂಟ್ಯೂಬರ್ ನಂಬಿ ಕಾಂಗ್ರೆಸ್ ಹಳ್ಳಕ್ಕೆ ಬಿದ್ದಿದೆ. ಅತ್ಯಂತ ಬುದ್ಧಿಹೀನರು ಸಹ ಈ ರೀತಿ ನಡೆದುಕೊಳ್ಳುವುದಿಲ್ಲ. ವಿದೇಶದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.
ಸಕಾರಣವಿಲ್ಲದೇ ಅಧಿವೇಶನಕ್ಕೆ ವಿರೋಧ: ಜೋಶಿ
ಆದಾಯ ತೆರಿಗೆ ಬಿಲ್ ಹಲವಾರು ವರ್ಷದಿಂದ ನನೆಗುದಿಗೆ ಬಿದ್ದಿದೆ. ಅನೇಕ ಬಿಲ್‌ಗಳನ್ನು ಪಾಸ್ ಮಾಡಲಾಯಿತು. ಜನಾದೇಶ ಸ್ವೀಕಾರ ಮಾಡದೇ ಸುಳ್ಳು ಹೇಳಿ, ಕಾಲಹರಣ ಮಾಡಲಾಗಿದೆ. ಕಾಂಗ್ರೆಸ್ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಲ್ಲ. ಆಪರೇಷನ್ ಸಿಂದೂರ ಬಗ್ಗೆ ಚರ್ಚೆ ಮಾಡಲು ಆಗ್ರಹಿಸಿದರೂ ಅದರ ಬಗ್ಗೆ ಚರ್ಚೆ ಮಾಡಲಿಲ್ಲ.
ಹುಬ್ಬಳ್ಳಿಯಲ್ಲಿ ಶ್ರೀ ಮೈಲಾರಲಿಂಗೇಶ್ವರ ದರ್ಶನ
ಈ ಮಂಡಳಿಯು 1976ರಲ್ಲಿ ಜಿ.ಆರ್‌. ಕಂಪ್ಲಿ ನೇತೃತ್ವದಲ್ಲಿ ಪ್ರಾರಂಭವಾಯಿತು. ಮೊದಲು ಸಣ್ಣ ಪ್ರಮಾಣದಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿತ್ತು. 1986ರಿಂದ ಪ್ರತಿ ವರ್ಷವೂ ವಿಭಿನ್ನ ರೀತಿಯ ದೃಶ್ಯಾವಳಿ ಪ್ರದರ್ಶಿಸಿಕೊಂಡು ಬರಲಾಗುತ್ತಿದೆ.
ಸರ್ಕಾರಿ ಸ್ವತ್ತುಗಳ ಸಂರಕ್ಷಣೆಗೆ ಶಾಸಕ ಪ್ರಸಾದ ಅಬ್ಬಯ್ಯ ಸೂಚನೆ
ಪಾಲಿಕೆ ಅನೇಕ ಸ್ವತ್ತುಗಳನ್ನು ಸರ್ಕಾರದ ಪರವಾನಗಿ ಪಡೆಯದೇ ಪಾಲಿಕೆ ಸಭೆಯಲ್ಲಿ ಠರಾವ್ ಮಾಡುವ ಮೂಲಕ ಮಾರಾಟ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿವೆ. ಸಾರ್ವಜನಿಕ ಅನುಕೂಲಕ್ಕಾಗಿ ಕಟ್ಟಡ ನಿರ್ಮಾಣ ಮಾಡಲು ಕ್ಷೇತ್ರದ ಸರ್ಕಾರಿ ಸ್ವತ್ತುಳನ್ನೆಲ್ಲ ಬೇಕಾಬಿಟ್ಟಿಯಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved