ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ವಿರಾಜಮಾನಹುಬ್ಬಳ್ಳಿ ಮೂರುಸಾವಿರ ಮಠದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ಜಾಂಜ್, ಡೊಳ್ಳು ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಗೆ ಮೆರಗು ತಂದವು. ದಾಜಿಬಾನಪೇಟ, ತುಳಜಾಭವಾನಿ ದೇವಸ್ಥಾನ, ರಾಯಣ್ಣ ಸರ್ಕಲ್ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿ ಆನಂತರ ಪ್ರತಿಷ್ಠಾಪನೆಗೊಂಡಿತು. ಕಾಳಿಂಗ ಸರ್ಪದ ಮೇಲೆ ಕುಳಿತಿರುವ ಕೃಷ್ಣನ ವೇಷದಲ್ಲಿರುವ ಗಣೇಶನ ವಿಗ್ರಹ ಜನರನ್ನು ಸೆಳೆಯುತ್ತಿದೆ.