• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿನ ಅಭಿವೃದ್ಧಿಗೆ ಮದನ ಮೋಹನ ಕೊಡುಗೆ ಅಪಾರ
ಮದನ ಮೋಹನ ನಿಷ್ಠುರವಾದಿ ಆಗಿದ್ದರು. ವೃತ್ತಿಯ ವಿಷಯದಲ್ಲಿ ಯಾರ ಮುಲಾಜಿಗೂ ಒಳಗಾಗುತ್ತಿಲ್ಲ. ಹಾಗಾಗಿ ಅವರೆಂದರೆ ರಾಜಕಾರಣಿಗಳು, ಅಧಿಕಾರಿಗಳು ಹೆದರುತ್ತಿದ್ದರು. ಅವರು ಅನೇಕರನ್ನು ಬೆಳೆಸಿದ್ದಾರೆ.
ಹುಬ್ಬಳ್ಳಿಗೆ ಹರಿಹರಪುರ ಶ್ರೀಗಳ ಪುರಪ್ರವೇಶ
ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಹರಿಹರಪುರದ ಶ್ರೀ ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಪುರ ಪ್ರವೇಶಕ್ಕೆ ಸೋಮವಾರ ಅದ್ಧೂರಿ ಸ್ವಾಗತ ದೊರೆಯಿತು.
ಪೊಲೀಸರ ಮೇಲೆ ಭರವಸೆ ಇಡಿ: ರೇಣುಕಾ ಸುಕುಮಾರ
ಸಾರ್ವಜನಿಕರು ಮೊದಲು ಸಂಚಾರಿ ನಿಯಮ, ಕಾನೂನು ಪಾಲನೆಗೆ ಆದ್ಯತೆ ನೀಡಿ. ಎಲ್ಲ ಸಮಸ್ಯೆಗೂ ಪರಿಹಾರ ಪೊಲೀಸರು ಎಂಬ ಮನೊಭಾವದಿಂದ ಪ್ರತಿಯೊಬ್ಬರೂ ಹೊರಬನ್ನಿ.
ರಕ್ಷಣಾ ಇಲಾಖೆಗೆ ಮೀಸಲಿಟ್ಟಿದ್ದ ಜಾಗ ಲೀಸ್‌ ಪಡೆಯಲು ಪಾಲಿಕೆ ತೀರ್ಮಾನ
ಮಹಾನಗರ ವಾರ್ಡ್‌ ನಂ. 39ರಲ್ಲಿ ಬರುವ ವಿಶ್ವೇಶ್ವರ ನಗರದಲ್ಲಿ 17 ಎಕರೆ ಜಾಗದಲ್ಲಿ 2.5 ಎಕರೆ ಜಾಗವನ್ನು ಎನ್‌ಸಿಸಿ ಕಾರ್ಯಚಟುವಟಿಕೆಗಳಿಗಾಗಿ ಬಿಟ್ಟುಕೊಡಲಾಗಿತ್ತು.
ರಾಜ್ಯದ 470 ಕಿಮೀ ರಸ್ತೆ ನಿರ್ಮಾಣಕ್ಕೆ ₹ 8006 ಕೋಟಿ ಮಂಜೂರು
ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ.
ಕಿಮ್ಸ್‌: ರೋಗಿಗಳ ಸಂಖ್ಯೆಶೇ. 13ರಷ್ಟು ಹೆಚ್ಚಳ
ಕಿಮ್ಸ್‌ನ ಈಗಿರುವ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಪಕ್ಕದಲ್ಲಿಯೇ ಮತ್ತೊಂದು 60 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ (ಸಿಸಿಬಿ) ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿದೇ ಕಾಮಗಾರಿ ಪ್ರಾರಂಭವಾಗಲಿದೆ.
ಸಿಎಂ ಬದಲಾವಣೆಯಾದಲ್ಲಿ ಕಾಂಗ್ರೆಸ್‌ ಅಸ್ತಿತ್ವ ಉಳಿಯುವುದಿಲ್ಲ: ಪ್ರಭುಲಿಂಗ
ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಸ್ತಿತ್ವದಲ್ಲಿಯೇ ಉಳಿಯುವುದಿಲ್ಲ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿದರು.
ಸಮುದಾಯದ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ: ಜ. ಗುರುಸಿದ್ಧ ರಾಜಯೋಗೀಂದ್ರ ಶ್ರೀ
ಸಜ್ಜನ ಗಾಣಿಗ ಸಮಾಜ ಹುಬ್ಬಳ್ಳಿ ಘಟಕದ ವತಿಯಿಂದ ಇಲ್ಲಿನ ಮೂರುಸಾವಿರಮಠ ಶಾಲಾ ಆವರಣದಲ್ಲಿರುವ ಡಾ. ಮೂಜಗಂ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಪಾಲಿಕೆಗಿಲ್ಲ ಫುಟ್‌ಪಾತ್‌ ಚಿಂತೆ
ಹುಬ್ಬಳ್ಳಿಗೆ ನಿತ್ಯವೂ ಬೇರೆ ಬೇರೆ ಜಿಲ್ಲೆಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಆದರೆ, ಜನರು ಸಂಚರಿಸುವ ಫುಟ್‌ಪಾತ್‌ ಸ್ಥಿತಿ ನೋಡಿದರೆ ಭಯಪಡುವಂತಾಗಿವೆ.
ನಾವೆಲ್ಲರೂ ನಗರದ ಸ್ವಚ್ಛತೆಗೆ ಆದ್ಯತೆ ನೀಡೋಣ: ಶಾಸಕ ಮಹೇಶ ಟೆಂಗಿನಕಾಯಿ
ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವಂತೆ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಕ್ಲಿನ್ ಹುಬ್ಬಳ್ಳಿ- ಗ್ರೀನ್ ಹುಬ್ಬಳ್ಳಿಗಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 535
  • next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved