• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸ್ನೇಹಿ, ಪಾರದರ್ಶಕ ಆಡಳಿತಕ್ಕೆ ಆದ್ಯತೆ
ಜಿಲ್ಲಾಮಟ್ಟದಲ್ಲಿ ಐದು ಜನಸಂಪರ್ಕ ಸಭೆ ಜರುಗಿಸಿ, ಜನರ ಅಹವಾಲು ಸ್ವೀಕರಿಸಿ ಶೇ. 75ರಷ್ಟು ದೂರುಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲಾಗಿದೆ. ಇನ್ನುಳಿದವುಗಳು ಸರ್ಕಾರ, ಇಲಾಖೆಗಳ ಹಂತದಲ್ಲಿ ಆಗಬೇಕಿದೆ ಮತ್ತು ಕೆಲವು ನ್ಯಾಯಾಲಯ ಪ್ರಕರಣಗಳು ಇವೆ.
ಧಾರವಾಡ ಕೆಎಂಎಫ್‌ ಆಡಳಿತ ಮಂಡಳಿಗೆ ಇಂದು ಚುನಾವಣೆ
ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 4ರ ವರೆಗೆ ಮತದಾನವು ಧಾರವಾಡ ಉತ್ಪನ್ನ ಡೇರಿಯ ಮುಖ್ಯ ಕಚೇರಿ ಕಟ್ಟಡದಲ್ಲಿ ನಡೆಯಲಿದೆ ಎಂದು ‌ಚುನಾವಣಾಧಿಕಾರಿಯೂ ಆಗಿರುವ ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷಕುಮಾರ ಬಿರಾದಾರ ತಿಳಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ: ಸಿದ್ದು ರಾಜೀನಾಮೆ ನೀಡಲಿ
ಒಂದೆಡೆ ಸಿಎಂ ಬದಲಾವಣೆ ಕುರಿತು ಅವರ ಶಾಸಕರಲ್ಲೇ ಕೂಗು ಎದ್ದಿದೆ. ಮತ್ತೊಂದೆಡೆ ಡಿಸಿಎಂ ಹೆಚ್ಚುವರಿ ಹುದ್ದೆ ಸೃಷ್ಟಿಸುವ ಕುರಿತು ಚರ್ಚೆಯಾಗುತ್ತಿದೆ. ಹೀಗೆ ಒಳಜಗಳದಲ್ಲೇ ಕಾಂಗ್ರೆಸ್‌ ಮುಳುಗಿದೆ. ತಮ್ಮ ತಮ್ಮಲ್ಲಿನ ಒಳಜಗಳ ಬಿಟ್ಟು ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು.
ಯುವ ಸಾಹಿತಿಗಳಿಗೆ ಬೆಳಕು ತೋರಿದ ಕಣ್ಣ ಮುಂದಿನ ಬೆಳಕು
ಕನ್ನಡ ಸಾಹಿತ್ಯ ಲೋಕದ ಬೆಳಕನ್ನು ಯುವ ಸಾಹಿತಿಗಳಿಗೆ ಕಣ್ಣ ಮುಂದಿನ ಬೆಳಕು ತೋರಿಸಿಕೊಟ್ಟಿದೆ. ಕರ್ನಾಟಕ, ಕನ್ನಡದ ಇತಿಹಾಸದ ನೆಲೆಯಲ್ಲಿ ಸೃಜನಶೀಲ ಸಾಹಿತ್ಯದ ಯುವ ಸಮುದಾಯವು ನಾಳೆಯ ದಿನದ ಕರ್ನಾಟಕದ ಬೆಳೆಕು ಆಗಬೇಕಿದೆ.
ಜನರಿದ್ದಲ್ಲಿಗೆ ಸರ್ಕಾರದ ಸೇವೆ
ಜನರು ಇದ್ದಲ್ಲಿಗೆ ಸರ್ಕಾರದ ಸೇವೆ ತಲುಪಬೇಕು. ಜನರ ಬಳಿಗೆ ಆಡಳಿತ ಹೋಗಬೇಕು. ಈ ಹಿನ್ನೆಲೆಯಲ್ಲಿ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಆಯೋಜಿಸುತ್ತಿದೆ.
ಯಾರಾಗ್ತಾರೆ ಮಹಾನಗರದ ಪ್ರಥಮ ಪ್ರಜೆ
ಮೇಯರ್ ಸ್ಥಾನವು ಹಿಂದುಳಿದ ವರ್ಗ ಎ ಹಾಗೂ ಉಪಮೇಯರ್ ಸ್ಥಾನವೂ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಮೇಯರ್‌ ಸ್ಥಾನಕ್ಕೆ ಉಮೇಶಗೌಡ ಕೌಜಗೇರಿ, ಬೀರಪ್ಪ ಖಂಡೇಕರ್‌, ರಾಮಣ್ಣ ಬಡಿಗೇರ ಮಧ್ಯೆ ತೀವ್ರ ಪೈಪೋಟಿ ನಡೆದಿದೆ.
ಕಠಿಣ ಕಾನೂನುಗಳಿದ್ದರೂ ಮಹಿಳೆ-ಮಕ್ಕಳ ಶೋಷಣೆ ತಪ್ಪುತ್ತಿಲ್ಲ
ಮಕ್ಕಳಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾನೂನುಗಳ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಅಸಹನೀಯ ಘಟನೆಗಳು ನಡೆದಾಗ ಯಾರನ್ನು, ಹೇಗೆ, ಎಲ್ಲಿ ಸಂಪರ್ಕಿಸಬೇಕು ಎಂಬ ತಿಳಿವಳಿಕೆ ಮಕ್ಕಳಲ್ಲಿ ಇರಬೇಕು.
ಜುಲೈ 21ರಂದು ಹುತಾತ್ಮ ದಿನ ಬದಲು ಕರಾಳ ದಿನ
ಬಹುತೇಕ ರೈತರಿಗೆ ಬರ ಪರಿಹಾರ ಮುಟ್ಟಿಲ್ಲ. ಸಾಲ ತುಂಬದಂತೆ ಸರ್ಕಾರ ಹೇಳಿದೆ. ಬ್ಯಾಂಕ್ ಸಾಲ ಮರು ಪಾವತಿಗೆ ನೋಟಿಸ್ ನೀಡುತ್ತಿವೆ. ಸರ್ಕಾರ ಮತ್ತು ಬ್ಯಾಂಕ್ ರೈತರ ಜೊತೆ ಚಲ್ಲಾಟ ಆಡುತ್ತಿವೆ.
ಕಿಮ್ಸ್‌: ಚಾವಣಿಗೆ ಅಳವಡಿಸಿದ್ದ ಪಿಒಪಿ ಕುಸಿತ
ಆಸ್ಪತ್ರೆಯ ಒಳಗಡೆ ಅಳವಡಿಸಿದ್ದ ಪಿಒಪಿ ಶುಕ್ರವಾರ ಬೆಳಗ್ಗೆ ಸಂಪೂರ್ಣವಾಗಿ ಕಳಚಿ ಕೆಳಗೆ ಬಿದ್ದಿದೆ. ಇದರ ಪಕ್ಕದಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದ ಹಲವು ಸಿಬ್ಬಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.
ಕಾಂಗ್ರೆಸ್ಸಿನಿಂದಲೇ ಸಿದ್ದರಾಮಯ್ಯ ಕೈ ಕಟ್ಟಿಹಾಕುವ ಯತ್ನ: ಶೆಟ್ಟರ
ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಪದವಿ ಕಿತ್ತಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಈ ವರಿಗೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 535
  • next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved