• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ಕೈ ತಪ್ಪುವುದೇ ಐಆರ್‌ಬಿ ಘಟಕ?
ಬೇಲೂರಿನಲ್ಲಿ ಸ್ಥಾಪಿಸಬೇಕಾದ ಈ ಘಟಕದ ಪ್ರಸ್ತಾವನೆಯನ್ನು ಮಾರ್ಪಾಡುಗೊಳಿಸಿ ಅಥವಾ ರದ್ದುಗೊಳಿಸಿ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹೊಸದಾಗಿ ಸ್ಥಾಪಿಸಲು ಪ್ರಸ್ತಾವನೆಯನ್ನು ಪೊಲೀಸ್ ಇಲಾಖೆಯಿಂದ ಸಲ್ಲಿಸಲಾಗಿದೆ.
ನೀರಾವರಿ ಪರಿಕರ ಪಡೆಯುವ ಕಾಲಮಿತಿ 7ರಿಂದ 5 ವರ್ಷಕ್ಕೆ ಇಳಿಕೆ: ಕೃಷಿ ಸಚಿವ
ಈ ಮೊದಲು ಒಮ್ಮೆ ನೀರಾವರಿ ಪರಿಕರ ಸವಲತ್ತು ಪಡೆದರೆ ಮತ್ತೊಮ್ಮೆ ಇದೇ ಸೌಲಭ್ಯ ಪಡೆಯಲು ಏಳು ವರ್ಷ ಕಾಯಬೇಕಿತ್ತು. ಇನ್ಮುಂದೆ ಅದನ್ನು ಐದು ವರ್ಷಗಳಿಗೆ ಇಳಿಕೆ ಮಾಡಲಾಗುತ್ತಿದೆ.
ಧಾರವಾಡದಲ್ಲಿ ಆರಂಭವಾಗುವುದೇ ರಾಷ್ಟ್ರೀಯ ಗ್ರಾಹಕ ತರಬೇತಿ ಕೇಂದ್ರ?
2014ರಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲ ದಿನಗಳಲ್ಲೇ (2015-16ರಲ್ಲಿ) ಕೇಂದ್ರದ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯೂ ರಾಷ್ಟ್ರೀಯ ಗ್ರಾಹಕ ತರಬೇತಿ ಕೇಂದ್ರ ಪ್ರಾರಂಭಿಸಲು ನಿರ್ಧರಿಸಿತ್ತು. ಈ ಕೇಂದ್ರವನ್ನು ಸರ್ಕಾರವೂ ಧಾರವಾಡದಲ್ಲಿ ತೆರೆಯುವುದಾಗಿ ಘೋಷಿಸಿತ್ತು.
ತಂತ್ರಜ್ಞಾನದೊಂದಿಗೆ ಸಂವಹನವೂ ಇರಲಿ: ಬೆಳ್ಳಕ್ಕಿ
ಪ್ರಸ್ತುತ ಸರ್ಕಾರಿ ಅಲ್ಲದೇ ಖಾಸಗಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ಜಾಗತೀಕರಣ ಹಾಗೂ ಖಾಸಗೀಕರಣ ಪ್ರಯುಕ್ತ ಉದ್ಯೋಗ ಕ್ಷೇತ್ರದಲ್ಲಿ ಹೇರಳ ಅವಕಾಶ ಸೃಷ್ಟಿಯಾಗಲಿವೆ. ಅದಕ್ಕೆ ತಕ್ಕಂತೆ ಕೌಶಲ್ಯ ಹೊಂದಬೇಕು.
ನಾಡು ಕಂಡ ಶ್ರೇಷ್ಠ ನಾಯಕ ಕೆಂಪೇಗೌಡರು
ಕೆಂಪೇಗೌಡರ ಆಡಳಿತ ನಮಗೆ ಮಾದರಿಯಾಗಿದೆ. ನಾಡಿನಲ್ಲಿ ಅವರ ಉತ್ತಮ ಆಡಳಿತದಿಂದ ಹಲವಾರು ಅಭಿವೃದ್ಧಿ ಕೆಲಸಗಳು ಆಗಿವೆ.
ಪರಿಸರ ಸ್ನೇಹಿ ಗಣಪತಿ ಆಚರಿಸಲು ಪಿಒಪಿ ಗಣೇಶ ಸಂಪೂರ್ಣ ನಿಷೇಧಿಸಿ
ಇನ್ನೆರಡು ತಿಂಗಳಲ್ಲಿ ಗಣೇಶ ಚತುರ್ಥಿ ಬರಲಿದ್ದು, ಮೂರ್ತಿ ತಯಾರಿ, ಹಬ್ಬದ ಸಿದ್ಧತೆ ಈಗಿನಿಂದಲೇ ನಡೆಯುತ್ತದೆ. ಹೊರ ರಾಜ್ಯಗಳಿಂದ ಪಿಒಪಿ ಗಣೇಶ ವಿಗ್ರಹಗಳು ಬರುವ ನಿರೀಕ್ಷೆ ಇದೆ. ಜಿಲ್ಲಾಡಳಿತ ಪಿಒಪಿ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಸಾಂಪ್ರದಾಯಿಕ ಮಣ್ಣು ಗಣೇಶ ಮೂರ್ತಿ ಕಲಾವಿದರು ಉಳಿಯುತ್ತಾರೆ.
ಬೈಕ್‌ ಏರಿ ಬೆಳೆ ವೀಕ್ಷಿಸಿದ ಕೃಷಿ ಸಚಿವ
ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌, ಸಿಲಿಂಡರ್‌ ದರ ಏರಿಕೆ ಮಾಡಿದಾಗ ಸುಮ್ಮನೆ ಕುಳಿತ ವಿಪಕ್ಷ ನಾಯಕ ಆರ್‌. ಅಶೋಕ ಹಾಲಿನ ದರ ಏರಿಕೆ ಮಾಡಿದಾಗ ಏತಕ್ಕೆ ಪ್ರಶ್ನಿಸುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ: ಕೈತಪ್ಪಿದ 2000 ಕೋಟಿ ಹೂಡಿಕೆ
ಏಥರ್ ಎನರ್ಜಿ ಕಂಪನಿ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹೂಡಿಕೆ ಮಾಡಿ 4,000 ಮಂದಿಗೆ ಉದ್ಯೋಗ ಕಲ್ಪಿಸಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಪಂದಿಸದ ಕಾರಣ ಆ ಕಂಪನಿ ಈಗ ತನ್ನ ಘಟಕವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ.
ಕೃಷಿ ಸ್ವಾವಲಂಬನೆಗೆ ವಿಜ್ಞಾನ, ತಂತ್ರಜ್ಞಾನ ಹೆಚ್ಚು ಬಳಕೆಯಾಗಲಿ
ಪದವೀಧರರು ಸರ್ಕಾರಿ ಕೆಲಸ ಬಯಸದೇ ಸ್ವಯಂ ಉದ್ಯೋಗಿಯಾಗಿ ಇತರರಿಗೆ ಉದ್ಯೋಗ ನೀಡಬೇಕು. ಪದವಿ ಪಡೆದ ನಂತರ ಪ್ರಮಾಣ ಪತ್ರ ಹಿಡಿದು ಅಲ್ಲಿಲ್ಲಿ ಕೆಲಸಕ್ಕಾಗಿ ಅಲೆಯುವುದನ್ನು ಬಿಟ್ಟು ನಿಮ್ಮಲ್ಲಿಯ ತಾಂತ್ರಿಕ ಜ್ಞಾನ ಉಪಯೋಗಿಸಿ ಕೃಷಿ ಅಭಿವೃದ್ಧಿಪಡಿಸಬೇಕು.
ಹಳೆ ತೇಗೂರಿಗೆ ನೇರ ಬಸ್ ಸೌಲಭ್ಯ ಕಲ್ಪಿಸಿ
ಸರ್ವರಿಗೂ ಶಿಕ್ಷಣ ಒದಗಿಸಬೇಕೆಂದರೆ ಶಾಲಾ-ಕಾಲೇಜು ಎಷ್ಟು ಅವಶ್ಯಕವೋ, ವ್ಯವಸ್ಥಿತ ಸಾರಿಗೆಯೂ ಅಷ್ಟೇ ಅವಶ್ಯಕ. ಅಂತೆಯೇ ಹಳೆ ತೇಗೋರಿನ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಆಗಮಿಸುತ್ತಾರೆ. ಆದರೆ, ಶಾಲೆಗೆ ಬರಲು ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದಾರೆ.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 535
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved