ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೆಕಾಲೆ ರಚಿತ ಕಾನೂನಿಗೆ ವಿದಾಯ
ಹೊಸದಾಗಿ ಜಾರಿಗೆ ಬರುವ ಭಾರತೀಯ ನ್ಯಾಯ ಸಂಹಿತೆ ಕೆಲ ಕಲಂಗಳು ಗಂಭೀರವಾಗಿ ಮಾರ್ಪಾಡಾಗಿವೆ. ಅಪರಾಧಕ್ಕೆ ದಂಡ ಮತ್ತು ಶಿಕ್ಷೆ ಪ್ರಮಾಣ ವಿಧಿಸುವಲ್ಲಿ ನ್ಯಾಯಾಂಗಗಳ ನ್ಯಾಯದಾನ ಪಾತ್ರ ಮಹತ್ವದ್ದಾಗಿದೆ.
ನೀವೇನು ಇಲ್ಲಿ ಪಿಕ್ನಿಕ್ ಬಂದಿರೇನ್ರಿ
ಟೆಂಡರ್ ಪಡೆದ ಗುತ್ತಿಗೆದಾರರೇ ಸರಿಯಾದ ಸಮಯಕ್ಕೆ ಕೆಲಸ ಮಾಡಬೇಕು. ಮತ್ತೊಬ್ಬರಿಗೆ ಗುತ್ತಿಗೆ ನೀಡುವುದು, ಸರ್ಕಾರದ ಅಧಿಕಾರಿಗಳಿಗೆ ಸ್ಪಂದಿಸದೆ ಇರುವುದು, ದೂರವಾಣಿ ಕರೆ ಸ್ವೀಕರಿಸದೆ ಸತಾಯಿಸುವುದರಿಂದ ಕಾಮಗಾರಿ ವಿಳಂಬವಾಗಲಿದೆ.
ಎತ್ತು, ಚಕ್ಕಡಿ ಸಮೇತ ರೈತರಿಂದ ಪ್ರತಿಭಟನೆ
ಹೊಲಕ್ಕೆ ಸುವ್ಯವಸ್ಥಿತ ದಾರಿಯಿಲ್ಲದೇ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ನ್ಯಾಯಾಲಯದ ಆದೇಶವಿದ್ದರೂ ಹೊಲಗಳ ರಸ್ತೆ ಸರಿಪಡಿಸದೇ ರೈತರ ಮನವಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು.
ಶಾಲಾ ಹಂತದಲ್ಲಿ ಪರಿಸರದ ಸುಸ್ಥಿರತೆ ಕಲಿಸಿ: ವೀರಣ್ಣ ಒಡ್ಡೀನ
ಪರಿಸರ ದಿನಾಚರಣೆ ಕೇವಲ ಜೂ. 5ಕ್ಕೆ ಸೀಮಿತವಲ್ಲ. ಇಡೀ ವರ್ಷ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಬದ್ಧರಾಗಿರಬೇಕು. ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಆದ್ಯತೆ ನೀಡಬೇಕು.
ತಂತ್ರಜ್ಞಾನದ ಮೂಲಕ ಉದ್ಯೋಗ ಸೃಷ್ಟಿಸಿ
ಸದ್ಯ ವಿಜ್ಞಾನಕ್ಕಿಂತ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಅದರಲ್ಲಿ ನ್ಯಾನೊ, ಬೈಯೋ ಹಾಗೂ ಎಐ ತಂತ್ರಜ್ಞಾನಗಳಿವೆ. ಮುಂದಿನ 15 ವರ್ಷಗಳಲ್ಲಿ ಜಗತ್ತು ಇದೇ ರೀತಿ ಇರುವುದಿಲ್ಲ. ನಾವು ಮಾಡುವ ಕೆಲಸ ಮಷಿನ್ಗಳು ಮಾಡಬಹುದು.
ನೃಪತುಂಗ ಬೆಟ್ಟದ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಒದಗಿಸಿ
ಬೆಟ್ಟದ ಮೇಲ್ತುದಿಯಿಂದ ಒಂದು ಬೈನಾಕೂಲರ್ ಅಳವಡಿಸಿ ಅವಳಿ ನಗರದ ಒಟ್ಟು ಚಿತ್ರಣದ ದೃಶ್ಯ ವೀಕ್ಷಿಸಲು ಅನುಕೂಲವಾಗುವಂತೆ ಕಾಮಗಾರಿ ಕೈಗೊಳ್ಳಬೇಕು.
ಬೆಳೆ ಪರಿಹಾರ ವಿತರಣೆಯಲ್ಲಿ ಲೋಪದೋಷ ಸರಿಪಡಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ ತಾಲೂಕಿನ ಕೋಳಿವಾಡದಲ್ಲಿ 2600 ಫ್ರೂಟ್ ಐಡಿಗೆ ರೈತರ ಖಾತೆ ದಾಖಲಾಗಿದ್ದು ಕೇವಲ 680 ಖಾತೆಗೆ ಬರಪರಿಹಾರ ಮೊತ್ತ ಜಮೆಯಾಗಿದೆ. ಇದರಲ್ಲೂ 2 ಹೆಕ್ಟೇರ್ ಮತ್ತು ಅದಕ್ಕಿಂತ ಹೆಚ್ಚಿನ ಹಿಡುವಳಿ ಹೊಂದಿರುವ ರೈತರಿಗೆ ಕೇವಲ ಒಂದು ಹೆಕ್ಟೇರ್ಗೆ ಮಾತ್ರ ಬೆಳೆ ನಷ್ಟ ಪರಿಹಾರ ದೊರೆತಿದೆ.
ನಿರ್ಲಕ್ಷ್ಯಕ್ಕೆ ತುಕ್ಕು ಹಿಡಿದ ವ್ಯಾಯಾಮ ಸಲಕರಣೆ
ಹುಬ್ಬಳ್ಳಿಯಲ್ಲಿ 381, ಧಾರವಾಡದಲ್ಲಿ 194 ಸೇರಿದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಟ್ಟು 575 ಉದ್ಯಾನಗಳಿವೆ. ಇವುಗಳಲ್ಲಿ 300ಕ್ಕೂ ಅಧಿಕ ಉದ್ಯಾನಗಳಲ್ಲಿ ಸಾರ್ವಜನಿಕ ವ್ಯಾಯಾಮ ಸಲಕರಣೆ ಹಾಕಲಾಗಿದೆ.
ದೇಶದ ಕರಾಳ ಇತಿಹಾಸಕ್ಕೆ ಇಂದಿರಾ ಗಾಂಧಿ ಸಾಕ್ಷಿ
ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡ ಇಂದಿರಾ ಗಾಂಧಿ ಆಯ್ಕೆ ಅಸಿಂಧುಗೊಳಿಸಿದ ಅಹಲಬಾದ್ ಹೈಕೋರ್ಟ್ ತೀರ್ಪು ಹಾಗೂ ಇದನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ವಿರುದ್ಧ ಹೋರಾಟ ರೂಪಿಸಿದ್ದು, ನಾಚಿಗೇಡಿನ ಸಂಗತಿ.
ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಡಿಸಿ
ಯಾವುದೇ ಅರ್ಜಿಗೆ ನಿಗದಿತ ಕಾಲಮಿತಿ ಇರುವುದಿಲ್ಲ. ಹೀಗಾಗಿ ಅಧಿಕಾರಿಗಳು ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪ ಕಾಲದಲ್ಲೇ ಪರಿಹಾರ ಒದಗಿಸಬೇಕು. ಅಲ್ಲದೇ ಅಧಿಕಾರಿಗಳು ಯಾವ ಕ್ರಮಕೈಗೊಂಡಿದ್ದಾರೆ ಎಂಬುದನ್ನು ಜನರು ಆನ್ಲೈನ್ ಮೂಲಕ ಪರಿಶೀಲಿಸಬಹುದು.
< previous
1
...
341
342
343
344
345
346
347
348
349
...
535
next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ