ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕೀಯ ಪಕ್ಷಗಳು ಕಡ್ಡಾಯವಾಗಿ ನೀತಿ ಸಂಹಿತೆ ಪಾಲಿಸಲಿ
ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಹೇಳಿದರು.
ಮಣ್ಣಿನ ಮಡಕೆಗೆ ಬರದ ಬಿಸಿ
ಕಳೆದ 2-3 ವರ್ಷಗಳಿಂದ ಅದರಲ್ಲೂ ಕೊರೋನಾದ ನಂತರ ಇವುಗಳನ್ನು ಕೇಳುವವರೆ ಇಲ್ಲದಂತಾಗಿದೆ. ಮಾಡಿದ ಖರ್ಚು ಸಹ ಬಾರದ ಸ್ಥಿತಿಯಿಂದಾಗಿ ಮಡಕೆ ತಯಾರಕರು ಈ ವೃತ್ತಿಯಿಂದಲೇ ವಿಮುಖರಾಗುವ ಸ್ಥಿತಿ ಎದುರಾಗಿದೆ.
ಕೆ.ಎಸ್. ಈಶ್ವರಪ್ಪ ಮನವೊಲಿಕೆಯಾಗಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ
ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೇರಿ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಮಾತನಾಡಿ ಮನವೊಲಿಕೆ ಮಾಡಲಿದ್ದಾರೆ ಎಂದರು.
ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ
ಹುಬ್ಬಳ್ಳಿ ಭವಾನಿ ನಗರದ ಪೂರ್ಣಪ್ರಜ್ಞಾ ಸೇವಾ ಸಂಘದ ಸಹಯೋಗದಲ್ಲಿ ಲೋಕಕಲ್ಯಾಣಾರ್ಥ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ, ಶ್ರೀನಿವಾಸನ ದರ್ಶನ ಪಡೆದರು.
ಚುನಾವಣಾ ಅಕ್ರಮ ತಡೆಯಲು ಜಿಲ್ಲಾ ಗಡಿಯಲ್ಲಿ 24 ಚೆಕ್ಪೋಸ್ಟ್ ರಚನೆ
ಅಕ್ರಮ ಹಣ, ಮದ್ಯ, ಮತದಾರರಿಗೆ ಆಮಿಷವೊಡ್ಡುವ ವಸ್ತುಗಳು ಬೇರೆ ಕಡೆಗಳಿಂದ ಜಿಲ್ಲೆಯನ್ನು ಪ್ರವೇಶಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ಬಿರಿಯಾನಿ, ಪುಲಾವ್ ಹಂಚಿ ಪುನೀತ್ ರಾಜಕುಮಾರ ಜನ್ಮದಿನಾಚರಣೆ
ಜೈ ರಾಜವಂಶ ಅಭಿಮಾನಿ ಬಳಗದ ಸದಸ್ಯರು ವೃತ್ತದಲ್ಲಿ 10 ಕೆಜಿ ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ 3 ಕ್ವಿಂಟಲ್ನ ಚಿಕನ್ ಬಿರಿಯಾನಿ ಹಂಚಿದರು.
ಹವಾಮಾನ ಬದಲಾವಣೆಯಿಂದ ಸಿಹಿನೀರಿನ ಪೂರೈಕೆಯ ಮೇಲೆ ಪರಿಣಾಮ: ಪಿ.ವಿ. ಹಿರೇಮಠ
ಭವಿಷ್ಯದಲ್ಲಿ ನೀರು ಸಂಘರ್ಷದ ಪ್ರಮುಖ ಮೂಲವಾಗಿದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ ಬೇಡಿಕೆ ಗಗನಕ್ಕೇರುತ್ತಿದೆ ಮತ್ತು ಸಿಹಿನೀರಿನ ಮೀಸಲು ತೀವ್ರವಾಗಿ ಒತ್ತಡಕ್ಕೊಳಗಾಗುತ್ತದೆ ಎಂದು ಪರಿಸರವಾದಿ ಪಿ.ವಿ. ಹಿರೇಮಠ ಹೇಳಿದರು.
ಫುಟ್ಪಾತಲ್ಲಿ ನಿಂತ ಆಟೋದಲ್ಲಿ ನಿದ್ರೆ ಮಾಡಿದ ಕಾನ್ಸ್ಟೇಬಲ್!
ಜನರಿಂದಾಗಿ ಸ್ವಾತಿ ಹೊಟೇಲ್ ಮುಂಭಾಗದಲ್ಲಿ ಸದಾ ಜನಜಂಗುಳಿ ಇರುತ್ತದೆ. ಪರಿಸ್ಥಿತಿ ಹೀಗಿದ್ದಾಗ್ಯೂ ಕೆ.ಎ-25 ಡಿ.9337 ನಂಬರಿನ ಆಟೋ ಫುಟ್ಪಾತ್ಗೆ ಅಡ್ಡಲಾಗಿ ನಿಂತಿತ್ತು. ಚಾಲಕ ಗಿರಾಕಿಗಾಗಿ ಕಾಯುತ್ತಿದ್ದರೆ, ಒಳಗೆ ಟ್ರಾಫಿಕ್ ಪೇದೆಯೊಬ್ಬ ಗಡದ್ ನಿದ್ರೆಗೆ ಜಾರಿದ್ದ.
ಜೋಶಿ ವರ್ಸಸ್ ನಾಲವಾಡ?
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ ಜೋಶಿ ಕಣಕ್ಕಿಳಿದಿದ್ದಾರೆ. ಜೋಶಿ ವಿರುದ್ಧ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿರುವ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.
ಲೋಕ ಅದಾಲತ್ನಲ್ಲಿ 200 ಪ್ರಕರಣ ಇತ್ಯರ್ಥ
ಧಾರವಾಡ ಹೈಕೋರ್ಟ್ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್ದಲ್ಲಿ ಒಟ್ಟು 583 ಪ್ರಕರಣಗಳ ಪೈಕಿ 200 ಪ್ರಕರಣಗಳನ್ನು 4,16,68,242 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
< previous
1
...
343
344
345
346
347
348
349
350
351
...
452
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು