ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಪದ ಕಲೆ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವಾಗಲಿ
ಜಗತ್ತಿನ ಮುಂದುವರಿದ ದೇಶಗಳು ನಮ್ಮ ಸಂಸ್ಕೃತಿ ಅಳವಡಿಸಿಕೊಂಡಿವೆ. ನಾವು ಕೂಡ ನಮ್ಮ ಸಂಸ್ಕೃತಿ ಬೆಳೆಸಬೇಕಿದೆ. ಡಿಜೆ ಹಚ್ಚಿದರೆ ಎಷ್ಟು ಜನಾ ಸೇರುತ್ತಾರೆ ಅದಕ್ಕಿಂತ ಹೆಚ್ಚು ಜನರು, ಜಗ್ಗಲಗಿ ಹಬ್ಬಕ್ಕೆ ಬರುತ್ತಿದ್ದಾರೆ.
ಯುವಕ ಅನುಮಾನಾಸ್ಪದ ಸಾವು
ನನ್ನ ಮಗನನ್ನು ಮದ್ಯ ಕುಡಿಸಿ ಹತ್ಯೆ ಮಾಡಿರಬಹುದು ಎಂದು ಶಂಕಿಸಿರುವ ಆಕಾಶ ತಂದೆ ಶೇಖರಯ್ಯ ಮಠಪತಿ, ಶಂಕಿತ 6 ಜನರ ವಿರುದ್ಧ ದೂರು ನೀಡಿದ್ದಾರೆ.
ಕಿಮ್ಸ್ನಲ್ಲಿ ವೈರಾಣು ಸಂಶೋಧನಾ, ರೋಗ ನಿರ್ಣಯ ಪ್ರಯೋಗಾಲಯ
ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕದ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ. ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಸಾವಿರಾರು ರೋಗಿಗಳು ಇಲ್ಲಿಗೆ ಬರುತ್ತಾರೆ.
ಕಳಪೆ ಗುಣಮಟ್ಟ, ಅವೈಜ್ಞಾನಿಕ ಕಾಮಗಾರಿ ಬೇಡ
ಮುಂಗಾರು ಮಳೆ ಪ್ರಾರಂಭವಾಗಿದೆ. ಕೆರೆ, ಹಳ್ಳಗಳಲ್ಲಿನ ನೀರಿನ ಹರಿವಿನ ಬಗ್ಗೆ ಸ್ಥಳೀಯ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ನಿಗಾವಹಿಸಬೇಕು. ಪ್ರವಾಹದಿಂದ ಅಥವಾ ಕೆರೆಗಳ ಒಡ್ಡು ಒಡೆದು ಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಮಕ್ಕಳ ಭಾವನೆ ಬೆಳೆಯಲು ಬಿಡಿ: ವಿನಯ ಒಕ್ಕುಂದ
ಮಕ್ಕಳು ನಮ್ಮ ಕಲ್ಪನೆಯಲ್ಲಿ ಇರುವಂತೆ ಇರುವುದಿಲ್ಲ. ಮಗುವಿಗೆ ಅದರದೇ ಆದ ಭಾವನೆಗಳಿದ್ದು ಅವುಗಳನ್ನು ಬೆಳೆಯಲು ಬಿಡಬೇಕು. ಮಕ್ಕಳು ಹಾದಿ ತಪ್ಪುವುದಕ್ಕೆ ಹೆತ್ತವರೆ ಕಾರಣ. ಅದರ ಜವಾಬ್ದಾರಿ ಹೆತ್ತವರೇ ಹೊರಬೇಕು.
ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತೇ ಅಪ್ಪಿಕೊಂಡಿದೆ
ವಿಶ್ವ ಯೋಗ ದಿನಾಚರಣೆಯ ದಶಮಾನೋತ್ಸವದ ಸಂದರ್ಭದಲ್ಲಿ ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಜಾಗತಿಕವಾಗಿ ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತು ಅಪ್ಪಿಕೊಂಡಿದೆ.
ಕರ್ಕಶ ಶಬ್ದ ಹೊರಸೂಸುತ್ತಿದ್ದ ಸೈಲೆನ್ಸರ್ ನಾಶ
ಕಳೆದ ತಿಂಗಳು ಧಾರವಾಡದಲ್ಲಿ ಸಂಚಾರ ಠಾಣೆ ಪೊಲೀಸರ ತಂಡ ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ವಶಪಡಿಸಿಕೊಂಡಿದ್ದ 150 ಸೈಲೆನ್ಸರ್ ನಾಶಪಡಿಸಲಾಗಿತ್ತು. ಅದರಂತೆ ಹುಬ್ಬಳ್ಳಿಯ ವಿವಿಧೆಡೆ ಕರ್ಕಶ ಶಬ್ದ ಉಂಟು ಮಾಡುತ್ತಿದ್ದ ಮಾರ್ಪಡಿಸಿದ 202 ಸೈಲೆನ್ಸರ್ಗಳನ್ನು ಜಪ್ತಿ ಮಾಡಲಾಗಿತ್ತು.
ಅಪಹರಿಸಿ ಕೊಲೆ ಮಾಡಲು ಸಂಚು: 6 ಜನರ ಬಂಧನ
ಜೂ. 19ರಂದು ರಾತ್ರಿ ಸಿದ್ಧಾರೂಢ ಮಠದ ಬಳಿ ಅಪರಾಧ ಕೃತ್ಯ ಎಸಗಲು 7 ಜನರ ತಂಡ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿತ್ತು. ಈ ಕುರಿತು ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಹಳೇಹುಬ್ಬಳ್ಳಿ ಠಾಣೆ ಪಿಐ ಸುರೇಶ ಯಳ್ಳೂರ ನೇತೃತ್ವದ ತಂಡ ಮೊದಲಿಗೆ ಇಬ್ಬರನ್ನು ಬಂಧಿಸಿತ್ತು.
ಭಾರತದ ಯೋಗ ಈಗ ಜಗತ್ತಿನ ಆಸ್ತಿ
ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಔಷಧಿ ತರಹ ಕೆಲಸ ಮಾಡುತ್ತದೆ. ಯೋಗವನ್ನು ಮಕ್ಕಳಲ್ಲಿ ವೃತ್ತಿಪರವಾಗಿ ಬೆಳೆಸಬೇಕು.
ಅಟೆಲ್ ಪೆನ್ಶನ್ ಅನುಷ್ಠಾನ: ಕೆವಿಜಿ ಬ್ಯಾಂಕ್ಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಅಟಲ್ ಪೆನ್ಶನ್ ಯೋಜನೆ ಅಸಂಘಟಿತ ಕಾರ್ಮಿಕ ವರ್ಗಕ್ಕೆ ವರದಾನ. ನಿರ್ದಿಷ್ಟಪಡಿಸಿದ ಕಂತನ್ನು ಪಾವತಿಸಿ 61ನೇ ವರ್ಷದಿಂದ ₹1ರಿಂದ ₹ 5 ಸಾವಿರ ಮಿತಿಯಲ್ಲಿ ಪಿಂಚಣಿ ಪಡೆಯಬಹುದಾಗಿದೆ.
< previous
1
...
344
345
346
347
348
349
350
351
352
...
535
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ