• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.
ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ಬಿಜೆಪಿಗಿಲ್ಲ: ಸಲೀಂಅಹ್ಮದ್‌
ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದ್ದು, ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಈಗಾಗಲೇ ಮೂರು ಕ್ಷೇತ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ.
ಜಲ, ನೆಲ ನಿರ್ವಹಣೆ ಕ್ಷೇತ್ರದಲ್ಲಿ ದೇಶಕ್ಕೆ ವಾಲ್ಮಿ ಆಶಾಕಿರಣ
ಜನಸಂಖ್ಯಾ ಬೆಳವಣಿಗೆ, ನಗರೀಕರಣ ಮತ್ತು ಇತ್ತೀಚಿನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಜಲ, ನೆಲ ನಿರ್ವಹಣೆ ಅತ್ಯಂತ ಪ್ರಮುಖ ಸವಾಲಾಗಿದೆ. ಈ ನಿಟ್ಟಿನಲ್ಲಿ ಧಾರವಾಡ ವಾಲ್ಮಿಯು ರಾಷ್ಟ್ರದ ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿ ಕಾರ್ಯ ಸೂಚಿಗಳಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ.
ಭಾರತೀಯರನ್ನು ಒಂದುಗೂಡಿಸುವ ಯೋಗ!
ಪ್ರತಿನಿತ್ಯ ಒಂದು ಗಂಟೆ ಯೋಗಕ್ಕಾಗಿ ಮೀಸಲಿಟ್ಟು, ಯೋಗಾಸನ, ಪ್ರಾಣಾಯಾಮ, ಧ್ಯಾನ ಅಭ್ಯಾಸ ಮಾಡಿದರೆ, ನಾವುಗಳು ನೂರಾರು ವರ್ಷಗಳ ಕಾಲ ಆರೋಗ್ಯವಾಗಿ ಇರಲು ಸಾಧ್ಯ. ನಮ್ಮೆಲ್ಲ ಕೆಲಸ ಕಾರ್ಯಗಳು ಶ್ರೇಷ್ಠವಾಗಬೇಕೆಂದರೆ ಪ್ರತಿನಿತ್ಯ ಯೋಗ ಮಾಡಬೇಕು.
ಕಾಂಗ್ರೆಸ್‌ ಸರ್ಕಾರದಿಂದ ಹಗಲು ದರೋಡೆ
ಏಕಾಏಕಿಯಾಗಿ ಆಸ್ತಿ ತೆರಿಗೆ, ಸಾರಿಗೆ ಸೇವೆ, ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟು ಉಳಿದ ಸೇವೆ ಮತ್ತು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದೆ.
ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೈಕ್‌ ಶವಯಾತ್ರೆ
ರಾಜ್ಯ ಕಾಂಗ್ರೆಸ್‌ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುವ ನೀತಿ ಅನುಸರಿಸುತ್ತಿದೆ. ಮಹಿಳೆಯರಿಗೆ ಹಣ ಕೊಡುವುದು, ಪುರುಷರಿಂದ ಕಸಿದುಕೊಳ್ಳುವ ಯತ್ನ ಮಾಡುತ್ತಿದೆ.
ಜನರ ಸುಲಿಗೆಗೆ ಇಳಿದ ಸರ್ಕಾರ
ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2000 ಕೊಟ್ಟ ಹಾಗೇ ಮಾಡಿ, ಪೆಟ್ರೋಲ್, ಡೀಸೆಲ್‌, ದಿನಸಿ ಪದಾರ್ಥಗಳ ಬೆಲೆ ಏರಿಸಿ, ಅವರ ಪತಿ, ಮಕ್ಕಳ ಮೂಲಕ ವಸೂಲಿ ಮಾಡುತ್ತಿದೆ.
ಬಿಆರ್‌ಟಿಎಸ್‌ ಸಮಸ್ಯೆ ನಿವಾರಿಸಲು ಜು.15ರಂದು ನವಲೂರಿನಿಂದ ಡಿಸಿ ಕಚೇರಿಗೆ ಪಾದಯಾತ್ರೆ
ಸದ್ಯ ಬಿಆರ್‌ಟಿಎಸ್ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ಹಲವು ತೊಂದರೆಯಾಗುತ್ತಿದೆ. ಅವೈಜ್ಞಾನಿಕ ಈ ವ್ಯವಸ್ಥೆ ಸುಧಾರಿಸುವಂತೆ ಜಿಲ್ಲಾಡಳಿತ ಮತ್ತು ಸಚಿವರ ಗಮನಕ್ಕೂ ತರಲಾಗಿದೆ. ಆದರೂ ಸುಧಾರಣೆ ಕೈಕೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ.
ಮೇಯರ ಹುದ್ದೆಗೆ ಬಿಜೆಪಿಯಲ್ಲಿ ಭಾರೀ ಪೈಪೋಟಿ
ಜಿಲ್ಲೆಯ ಮಟ್ಟಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೈಕಮಾಂಡ್‌ ಎಂಬಂತೆ ಇದ್ದಾರೆ. ಜೋಶಿ ಹಾಗೂ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ಹಲವು ಹಿರಿಯರು ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.
ಎಸ್‌ಡಿಎಂನಿಂದ ಆರೋಗ್ಯ ಸುಧಾರಣೆ ಕಾರ್ಯ
ದಂತ ಕಾಲೇಜಿನ ಈ ವಿಭಾಗವು ಧಾರವಾಡದ ಸುತ್ತಮುತ್ತಲಿನ 17 ತಾಲೂಕುಗಳಲ್ಲಿ ಸಂಚಾರಿ ಚಿಕಿತ್ಸಾಲಯದ ಮೂಲಕ ಬಾಯಿಯ ಆರೋಗ್ಯದ ಕುರಿತು ಜಾಗೃತಿ, ಚಿಕಿತ್ಸೆ ನೀಡಿದೆ. ಇತ್ತೀಚಿಗೆ 75 ಶಿಬಿರಗಳಲ್ಲಿ 12 ಸಾವಿರಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 535
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved