• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈದ್ಗಾದಲ್ಲಿ ಗಜಾನನ ಉತ್ಸವ ಮಹಾಮಂಡಳಿಯಿಂದ ಹಾಲುಗಂಭ ಪೂಜೆ
ಈ ಬಾರಿ ರಾಣಿ ಚೆನ್ನಮ್ಮ ಮೈದಾನದಲ್ಲಿ ಬಾಲಕೃಷ್ಣ ಅವತಾರದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲು ಸಜ್ಜಾಗಿದ್ದು, ಮಹಾನಗರ ಪಾಲಿಕೆಯಿಂದ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ.
ಮಳೆಹಾನಿಗೀಡಾದ 100 ಶಾಲಾ ಕಟ್ಟಡ ಮರು ನಿರ್ಮಾಣಕ್ಕೆ ಕ್ರಮ: ಜೋಶಿ
ಜಿಲ್ಲೆಯಲ್ಲಿ ಮಳೆಹಾನಿ ತೀವ್ರವಾಗಿದ್ದು, ಎನ್‌ಡಿಆರ್‌ಎಫ್‌ ವಿಪತ್ತು ಪರಿಹಾರ ನಿಧಿ ಮತ್ತು ಎಸ್‌ಡಿಆರ್‌ಎಫ್‌ ವಿಪತ್ತು ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ ನೀಡಿದರು.
ಇಕೋ ಭಕ್ತಿ ಸಂಭ್ರಮಕ್ಕೆ ಮಹಾನಗರ ಪಾಲಿಕೆ ಸಿದ್ಧ!
ಮಣ್ಣಿನ ಗಣೇಶ ಕೂರಿಸುವುದರಿಂದ ಹಿಡಿದು ಅಲಂಕಾರ ಹಾಗೂ ವಿಸರ್ಜನೆ ವರೆಗಿನ ಪರಿಸರ ಸ್ನೇಹಿ ಭಾವಚಿತ್ರಗಳನ್ನು ಹಂತ ಹಂತವಾಗಿ ಪಾಲಿಕೆ ನೀಡಿದ ವೆಬ್‌ಸೈಟ್‌ಗೆ ಕಳುಹಿಸಿದರೆ ಅವರಿಗೆ ಪಾಲಿಕೆಯಿಂದ ಗೌರವಾರ್ಥವಾಗಿ ಡಿಜಿಟಲ್‌ ಸರ್ಟಿಫಿಕೇಟ್‌ ನೀಡಲಾಗುವುದು.
ಚೆನ್ನಮ್ಮ ವೃತ್ತದಲ್ಲಿ ಸೆ. 3ರಿಂದ ಪ್ರಾಯೋಗಿಕ ಸಂಚಾರ
ಕಾಮಗಾರಿಯನ್ನು 2026ರ ಜನವರಿ ಒಳಗಾಗಿ ಸಂಪೂರ್ಣವಾಗಿ ಮುಗಿಸುವ ಗುರಿ ಹೊಂದಲಾಗಿದೆ. ಇತರೆ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. ಉಳಿದಂತೆ ವಿಜಯಪುರ ರಸ್ತೆಯಿಂದ ಹೊಸೂರ ಸರ್ಕಲ್ ವರೆಗಿನ ಫ್ಲೈಓವರ್ ಕಾಮಗಾರಿ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು, ಸೆಪ್ಟೆಂಬರ್ 30ರೊಳಗಾಗಿ ಈ ಮಾರ್ಗದ ಕಾಮಗಾರಿ ಪೂರ್ಣಗೊಳ್ಳಲಿದೆ.
ಜನವರಿ ಒಳಗೆ ಫ್ಲೈಓವರ್‌ ಕಾಮಗಾರಿ ಮುಗಿಸಲು ಸೂಚನೆ: ಜೋಶಿ
ಫ್ಲೈಓವರ್ ಕಾಮಗಾರಿಯನ್ನು ಜನವರಿ 2026ರೊಳಗೆ ಮುಗಿಸುವಂತೆ ನಿರ್ದೇಶನ ನೀಡಿದ್ದೇವೆ. ಆದರೆ, ರಾಷ್ಟ್ರೀಯ ಹೆದ್ದಾರಿ ಪಿಡಬ್ಲ್ಯುಡಿ ಅಧಿಕಾರಿಗಳು ಮಾರ್ಚ್ ವರೆಗೆ ಸಮಯಾವಕಾಶ ಕೋರಿದ್ದಾರೆ. ಆದರೆ, ಜನವರಿ ಒಳಗೇ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದೇವೆ.
ಗಣೇಶೋತ್ಸವಕ್ಕೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮವಹಿಸಿ
ಗಣೇಶ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. 11 ದಿನಗಳ ಕಾಲ ಉತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು. ಗಣೇಶ ಮೆರವಣಿಗೆ ನಡೆಯುವ ಮಾರ್ಗಗಳಲ್ಲಿ ಗುಂಡಿಗಳನ್ನು ಮುಚ್ಚಬೇಕು ಮತ್ತು ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು.
ಗಣೇಶೋತ್ಸವಕ್ಕೆ ಹುಬ್ಬಳ್ಳಿಯಲ್ಲಿ ಭರ್ಜರಿ ಸಿದ್ಧತೆ
ಹುಬ್ಬಳ್ಳಿ ನಗರದಲ್ಲಿ 900ಕ್ಕೂ ಹೆಚ್ಚು ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿವೆ. ಹು-ಧಾ ಮಹಾನಗರದಲ್ಲಿ ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಗಣೇಶನನ್ನು ಪೂಜಿಸಲಾಗುತ್ತದೆ. ಮೂರು, ಐದು, ಒಂಬತ್ತು, 11 ದಿನಗಳ ಕಾಲ ಪ್ರತಿಷ್ಠಾಪಿಸಿ ಗಣೇಶನ ವಿಸರ್ಜನೆ ಮಾಡಲಾಗುತ್ತದೆ.
ವಿಮಾ ಕ್ಲೇಮ್‌ ನಿರಾಕರಿಸಿದ ವಿಮಾ ಕಂಪನಿಗೆ ದಂಡ, ಪರಿಹಾರಕ್ಕೆ ಆದೇಶ
ಮಾತು ತಪ್ಪಿದ ವಿಮಾ ಕಂಪನಿಯೊಂದಕ್ಕೆ ಬಡ್ಡಿ ಸಮೇತ ₹ 15 ಲಕ್ಷ ಪರಿಹಾರ ನೀಡಲು ಇಲ್ಲಿಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ಆದೇಶ ಮಾಡಿದೆ.
ಬಿಆರ್‌ಟಿಎಸ್‌ ಎಂಡಿ ವಿರುದ್ಧ ಗೌರ್ನರ್‌ಗೆ ಪತ್ರ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯಸಭೆಯಲ್ಲಿ ಬಿಆರ್‌ಟಿಎಸ್‌ ಎಂಡಿ ಅವರನ್ನು ಆಹ್ವಾನಿಸಲಾಗಿತ್ತು. ಈ ಹಿಂದಿನ ಸಭೆಯಲ್ಲಿ ಬರುವಂತೆ ಪಾಲಿಕೆ ಕೋರಿತ್ತು. ಇದೀಗ 5 ದಿನಗಳ ಮುಂಚಿತವಾಗಿಯೇ ಮೇಯರ್‌ ಜ್ಯೋತಿ ಪಾಟೀಲ ಅವರು, ಪತ್ರ ಬರೆದು ಬಿಆರ್‌ಟಿಎಸ್‌ ಸಮಸ್ಯೆ ಬಗ್ಗೆ ಚರ್ಚಿಸಲು ಬರುವಂತೆ ತಿಳಿಸಿದ್ದರು.
ಆರೋಗ್ಯ ಇಲಾಖೆಗೆ ಹಳೆಹುಬ್ಬಳ್ಳಿ ಆಸ್ಪತ್ರೆ ಹಸ್ತಾಂತರಕ್ಕೆ ನಿರ್ಣಯ
ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾದ ವೇಳೆ, ಹಳೇ ಹುಬ್ಬಳ್ಳಿಯಲ್ಲಿ ಪಾಲಿಕೆ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಈ ಹಿಂದಿನ ಸಭೆಗಳಲ್ಲಿ ಆಸ್ಪತ್ರೆ ಹಸ್ತಾಂತರ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗಿತ್ತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved