• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿ: ಫಜಲ್‌ ಪಾರ್ಕಿಂಗ್‌ ಅನಾಥ
ಹುಬ್ಬಳ್ಳಿಯ ಜನನಿಬಿಡ ಪ್ರದೇಶಗಳಲ್ಲಿನ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಹಾಡುವ ಉದ್ದೇಶದಿಂದ ಸ್ಮಾರ್ಟ್‌ಸಿಟಿ ಯೋಜನೆಯಡಿ 4.59 ಕೋಟಿ ವೆಚ್ಚದಲ್ಲಿ ಇಲ್ಲಿನ ಇಂದಿರಾ ಗಾಜಿನ ಮನೆ ಆವರಣದಲ್ಲಿ ಫಜಲ್‌ ಪಾರ್ಕಿಂಗ್‌ ನಿರ್ಮಿಸಲಾಗಿದೆ. ಆದರೆ, ಮಾಹಿತಿಯ ಕೊರತೆಯಿಂದ ಸಮರ್ಪಕವಾಗಿ ಬಳಕೆಯಾಗದೇ ಬಿಕೋ ಎನ್ನುತ್ತಿದೆ.
ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಬೆಳೆಸಲು ಪಾಲಕರು ಸಹಕರಿಸಿ: ಡಿಸಿ
ಮಕ್ಕಳಿಗೆ ಯಾವುದೇ ರೀತಿಯ ದೈಹಿಕ, ಮಾನಸಿಕ ಕಿರುಕುಳ ಆದಾಗ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ತಿಳಿಸಬೇಕು. ತೊಂದರೆ, ಕಿರುಕುಳ, ಹಲ್ಲೆ ಆದಾಗ ಭಯಪಡದೆ ಶಾಲೆಯ ಶಿಕ್ಷಕರಿಗೆ, ಪಾಲಕರಿಗೆ ಅದರಲ್ಲೂ ವಿಶೇಷವಾಗಿ ಮನೆಯಲ್ಲಿ ತಾಯಿಗೆ ಮಾಹಿತಿ ನೀಡಬೇಕು
ದ್ವೇಷದಿಂದ ಬಿಎಸ್‌ವೈ ವಿರುದ್ಧ ಅಪಪ್ರಚಾರ: ಜೋಶಿ
ಈ ಹಿಂದೆ ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿತ್ತು. ಈ ಸೇಡು ತೀರಿಸಿಕೊಳ್ಳಲು 80 ವರ್ಷದ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ.
ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತನಿಖೆ ನಡೆಯಲಿ: ಬೊಮ್ಮಾಯಿ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸರೋದ್‌ ಕಲಾವಿದ ತಾರಾನಾಥರಿಗೆ ನುಡಿ ನಮನ
ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವ ರಾಜೀವ್ ತಾರಾನಾಥರು ಮತ್ತೆ ಈ ಸಂಗೀತ ನಾಡಿನಲ್ಲಿ ಹುಟ್ಟಿಬರಲಿ.
15 ದಿನಗೊಳಗೆ ಡೆಂಘೀ ನಿಯಂತ್ರಿಸಿ: ಡಿಸಿ
ಜಿಲ್ಲೆಯಲ್ಲಿ ಕೀಟಜನ್ಯ ರೋಗಗಳು ಹೆಚ್ಚಳವಾದರೆ, ತುರ್ತು ಚಿಕಿತ್ಸೆ ಅಗತ್ಯವಿದ್ದಲ್ಲಿ ತಕ್ಷಣ ಸ್ಪಂದಿಸಲು ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು, ಚಿಕಿತ್ಸೆಗಾಗಿ ಬೆಡ್‌ ಮೀಸಲಿಡಬೇಕು.
ಕೊಲೆಗಾರ ಯಾರೇ ಆಗಲಿ ಅವನಿಗೆ ಕಠಿಣ ಶಿಕ್ಷೆಯಾಗಲಿ: ಇಂದ್ರಜಿತ್‌ ಲಂಕೇಶ್‌
ನನ್ನ ಸಹೋದರಿ ಗೌರಿ ಕೊಲೆಗೆ ಈವರೆಗೂ ನ್ಯಾಯ ಸಿಕ್ಕಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರ ಪತ್ನಿಗೂ ಅನ್ಯಾಯವಾಗಿದೆ. ಅವರಿಗೂ ನ್ಯಾಯ ಕೊಡಿಸುವ ಕೆಲಸ ಆಗಬೇಕಿದೆ
ಸಫಾಯಿ ಕರ್ಮಚಾರಿಗಳಿಗೆ ಉತ್ತಮ ಸೌಲಭ್ಯ, ರಕ್ಷಣಾತ್ಮಕ ಸಾಧನ ನೀಡಿ
ಸಫಾಯಿ ಕರ್ಮಚಾರಿಗಳಿಗೆ ಸಾಮಾಜಿಕ ಹಾಗೂ ಸೇವಾ ಭದ್ರತೆ, ಸಕಾಲದಲ್ಲಿ ವೇತನ ಪಾವತಿ, ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ವೈದ್ಯಕೀಯ ವಿಮೆ, ರಜೆ, ಬೋನಸ್ನಂತಹ ಹೆಚ್ಚುವರಿ ಸೌಲಭ್ಯಗಳ ಕುರಿತಾಗಿ ನಿಯಮಿತವಾಗಿ ರೈಲ್ವೆ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಬೇಕು
ಮುಮ್ಮಿಗಟ್ಟಿಯಲ್ಲಿ ಉಲ್ಬಣಿಸಿದ ಡೆಂಘೀ
ಡೆಂಘೀ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸಿತ್ತು. ಇಷ್ಟಾಗಿಯೂ ಮುಮ್ಮಿಗಟ್ಟಿಯಲ್ಲಿ ಡೆಂಘೀ ಸ್ಫೋಟಗೊಂಡಿದ್ದು 40ಕ್ಕೂ ಹೆಚ್ಚು ಜನರಿಗೆ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆ ಸೇರಿದ್ದಾರೆ.
ಜನರ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮವಹಿಸಿ
ಕುಡಿಯುವ ನೀರಿನಲ್ಲಿ ಯಾವುದೇ ತರಹದ ಕಲಬೆರಕೆಯಾಗಬಾರದು. ನೀರಿನ ಟ್ಯಾಂಕರ್ ಶುಚಿಗೊಳಿಸಬೇಕು. ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ತ್ವರಿತವಾಗಿ ಜನರ ಸಮಸ್ಯೆಗೆ ಸ್ಪಂದಿಸಬೇಕು.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved