ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ಧಾರೂಢ ಅಜ್ಜನ ಜಾತ್ರೆ ನಿರ್ಲಕ್ಷಿಸಿದ ಪಾಲಿಕೆ!
ಕ್ತರಿಗೆ ಸಂಘ ಸಂಸ್ಥೆಗಳು ಫುಲಾವ್, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ಪದಾರ್ಥಗಳನ್ನು ಪೇಪರ್ ಪ್ಲೇಟ್ನಲ್ಲಿ ನೀಡುತ್ತಾರೆ. ಅದನ್ನೆಲ್ಲ ತೆಗೆದುಕೊಂಡು ಹೋಗಿ ಸ್ವಚ್ಛತೆ ಕಾಪಾಡಲು ಏನು ವ್ಯವಸ್ಥೆ ಬೇಕೋ ಅದನ್ನು ಮಾಡುವ ಗೋಜಿಗೆ ಪಾಲಿಕೆ ಹೋಗುತ್ತಿಲ್ಲ
ಸಂಸದರು ಕುಂಟುನೆಪ ಹೇಳದೆ ಮಹದಾಯಿ ಯೋಜನೆ ಜಾರಿಗೆ ಶ್ರಮಿಸಲಿ
ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕಿದೆ
ಪಿಐಆರ್ ಡಿಟೆಕ್ಟಿವ್ ಸಾಧನ ಕಂಡುಹಿಡಿದ 9ನೇ ತರಗತಿಯ ವಿದ್ಯಾರ್ಥಿಗಳು
ವಿಜ್ಞಾನ ಶಿಕ್ಷಕ ಎಸ್.ಬಿ. ಭಾವಿಕಟ್ಟಿ ಹಾಗೂ ಶಿವಪ್ರಸಾದ ಮೇಲಿನಮನಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಂಶೋಧನೆ ನಡೆಸಿ ಯಶಸ್ವಿಗೊಳಿಸಿದ್ದು, ಸತತ 6 ತಿಂಗಳ ಪರಿಶ್ರಮದಿಂದ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಈ ಸಾಧನ ತಯಾರಿಸಿದ್ದಾರೆ
ಸಿದ್ಧಾರೂಢ ಮಠಕ್ಕೆ 4 ಲಕ್ಷಕ್ಕೂ ಅಧಿಕ ಭಕ್ತರು
ಮಾ. 9ರಂದು ಸಂಜೆ ಸಿದ್ಧಾರೂಢ ಅಜ್ಜನ ಮಹಾರಥೋತ್ಸವ ನಡೆಯಲಿದೆ. ಶಕ್ತಿ ಯೋಜನೆಯಿಂದ ಈ ಸಲ ಮಠಕ್ಕೆ ಬಂದಿರುವ ಭಕ್ತಗಣದ ಸಂಖ್ಯೆ ಜಾಸ್ತಿಯಾಗಿದೆ. ಜಾತ್ರೆಯಲ್ಲಿ ಸರಿಸುಮಾರು 5 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ
ಪತಂಜಲಿ ವತಿಯಿಂದ ಶಿವರಾತ್ರಿ, ಮಹಿಳಾ ದಿನಾಚರಣೆ
ಮನುಷ್ಯನಿಗೆ ದೊರೆಯುವ ಪುರಸ್ಕಾರಗಳು ಆತನು ಗರ್ವ ಪಡುವುದಕ್ಕಲ್ಲ ತನ್ನ ಜವಾಬ್ದಾರಿ ಇನ್ನೂ ಹೆಚ್ಚಾಯಿತು ಎನ್ನಲು.ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ದೃಢತೆಯನ್ನು ಹೆಚ್ಚಿಸಲಿದೆ
ಕುಶಲಕರ್ಮಿಗಳ ಘನತೆ ಹೆಚ್ಚಿಸಲು ಪ್ರಧಾನಿ ದೃಢ ಹೆಜ್ಜೆ
ಸೋಮೇಶ್ವರದಲ್ಲಿ ನಸುಕಿನಿಂದಲೇ ಶಿವನಿಗೆ ವಿಶೇಷ ಪೂಜೆಗಳು ನಡೆದವು. ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆ ಅರ್ಪಿಸಿ, ತುಪ್ಪ, ಹಾಲಿನಿಂದ ಅಭಿಷೇಕ ಮಾಡಿ, ತುಳಸಿಯಿಂದ ಶಿವಲಿಂಗ ಅಲಂಕಾರ ಮಾಡಿ ಶಿವನನ್ನು ಭಜಿಸಲಾಯಿತು
ಶಿವನಾಮ ಸ್ಮರಣೆಯಲ್ಲಿ ಮಿಂದೆದ್ದ ವಾಣಿಜ್ಯ ನಗರ
ದೇವಸ್ಥಾನಗಳಲ್ಲಿ ಬೆಳಗ್ಗೆ ವಿಶೇಷ ಪೂಜೆ, ಅಭಿಷೇಕ ನಡೆದರೆ, ಮಹಿಳಾ ಮತ್ತು ಪುರುಷ ಭಜನಾ ಮಂಡಳಿಯಿಂದ ಸಂಜೆ ಶಿವನಾಮ ಸ್ಮರಣೆ, ವಿಶೇಷ ಭಜನಾ ಕಾರ್ಯಕ್ರಮ ಹಾಗೂ ಜಾಗರಣೆ ನಡೆಯಿತು. ಶಿವರಾತ್ರಿ ನಿಮಿತ್ತ ಶಿವನಿಗೆ ಉಪವಾಸ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು
ಖಾತಾ ಬದಲಾವಣೆಗೆ ಲಂಚ ಪಡೆಯುವಾಗ ಶಿರಸ್ತೇದಾರ್ ಲೋಕಾ ಬಲೆಗೆ
ತಹಸೀಲ್ದಾರ ಕಚೇರಿ ಶಿರಸ್ತೇದಾರ್ ಸುರೇಶ ಅಡವಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.
ಕುಡಿಯುವ ನೀರಿಗೆ ಪ್ರತ್ಯೇಕ ಬಜೆಟ್: ಅಧಿಕಾರಿಗಳ ತರಾಟೆ
ಪಾಲಿಕೆಯ ಕುಡಿಯುವ ನೀರಿನ ಆಯ- ವ್ಯಯ ಮಂಡಿಸಿದ ಬಳಿಕ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಪ್ರತಿಪಕ್ಷದಂತೆ ನಿರಂತರ ಯೋಜನೆಯಲ್ಲಿನ ಲೋಪಗಳನ್ನು ಬಹಿರಂಗ ಪಡಿಸಿದರು. ಇನ್ನು ಪ್ರತಿಪಕ್ಷದ ಸದಸ್ಯರು ಮಾತ್ರ ಮೂಕಪ್ರೇಕ್ಷಕರಂತೆ ಸುಮ್ಮನೆ ಕುಳಿತು ಕೇಳಿದರು.
ಶಿವರಾತ್ರಿ ಆಚರಣೆಗೆ ಸನ್ನದ್ಧವಾದ ಹುಬ್ಬಳ್ಳಿ
ಇಲ್ಲಿನ ಸಿದ್ಧಾರೂಢ ಮಠದ ಆವರಣದಲ್ಲಿ ಮಾ. 3ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಮಾ. 11ರ ವರೆಗೆ ಶಿವರಾತ್ರಿ ಉತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಲಿವೆ.
< previous
1
...
350
351
352
353
354
355
356
357
358
...
451
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು