ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾ.10ಕ್ಕೆಹುಬ್ಬಳ್ಳಿ ವಿಮಾನ ನಿಲ್ದಾಣದ ಉನ್ನತೀಕರಣಕ್ಕೆ ಚಾಲನೆ
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ₹273 ಕೋಟಿ ಬಿಡುಗಡೆ ಮಾಡಿದೆ. ಈಗಿರುವ ಕಟ್ಟಡದ ವಿಸ್ತರಣೆ, ರನವೇ, ಅಪಾನ್ ವಿಸ್ತರಣೆ, ಕಾರ್ಗೋ ನಿರ್ವಹಣೆ ಸೇರಿದಂತೆ ಎಲ್ಲ ಸೌಲಭ್ಯಗಳು ಮೇಲ್ದರ್ಜೆಗೇರಲಿವೆ.
ದುಡಿಯುವ ಕೈಗಳೇ ಆಳುವ ಕೈಗಳಾಗಲಿ: ಡಾ.ಕೆ.ಎಸ್. ಶರ್ಮಾ
ಯುವ ಬರಹಗಾರರು ಹೊಸತನ ಕಂಡುಕೊಳ್ಳದೇ ಭವಿಷ್ಯ ಕಟ್ಟಿಕೊಳ್ಳುವುದು ಅಸಾಧ್ಯ. ಯುವಕರು ವ್ಯವಸ್ಥೆ ವಿರುದ್ಧ ಸೈನಿಕರಾಗಲು ಮುಂದೆ ಬರಬೇಕು ಎಂದು ಡಾ. ಕೆ.ಎಸ್. ಶರ್ಮಾರ ಹೇಳಿದರು.
ಮಾನವ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ: ಸುರೇಶ ಒಂಟಿಗೋಡಿ
. ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆ ಸಲ್ಲ. ಹಕ್ಕುಗಳ ಉಲ್ಲಂಘಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ ಒಂಟಿಗೋಡಿ ಭರವಸೆ ನೀಡಿದರು.
ವಿರೋಧದ ಮಧ್ಯ ನೀರು ನಿರ್ವಹಣೆ ಬಜೆಟ್ಗೆ ಅಸ್ತು
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ತಯಾರಿಸಿದ ₹2.81 ಕೋಟಿ ಉಳಿತಾಯ ಬಜೆಟ್ ಅನ್ನು ಪಾಲಿಕೆಯ ತೆರಿಗೆ ನಿರ್ವಹಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದರು.
ಸಮಾಜದ ಬೆಳವಣಿಗೆಗೆ ಸಾಹಿತಿಗಳ ಪಾತ್ರ ಅಪಾರ: ಡಾ. ಸಿದ್ಧನಗೌಡ ಪಾಟೀಲ
ಪ್ರಭುತ್ವದಲ್ಲಿ ಇದ್ದೇ, ಪ್ರಭುತ್ವ ಪ್ರಶ್ನಿಸಬೇಕು. ಸಾಹಿತ್ಯ ಪ್ರಭುತ್ವ ವಿರೋಧಿಸಬಾರದು ಎಂಬುದು ಎಲ್ಲೂ ಇಲ್ಲ. ಪ್ರಶ್ನಿಸದಿದ್ದರೆ ಅದು ಸಾಹಿತ್ಯ ಅಲ್ಲ ಎಂದು ಚಿಂತಕ ಡಾ. ಸಿದ್ಧನಗೌಡ ಪಾಟೀಲ ಪ್ರತಿಪಾದಿಸಿದರು.
ಸ್ವಾವಲಂಬಿ ಜೀವನ ಕಟ್ಟಿಕೊಂಡ ಶಕುಂತಲಾ!
ಮುರುಘಾಮಠ ಬಳಿಯ ಶಿವಗಂಗಾ ನಗರದ ಶಕುಂತಲಾ ದೊಡಮನಿ ತನ್ನಂತೆ ನೊಂದಿರುವ 25 ಮಹಿಳೆಯರಿಗೆ ಕೇಟರಿಂಗ್ ಉದ್ಯೋಗ ಒದಗಿಸುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ.
ಸಿದ್ಧಾರೂಢರ ಜಾತ್ರೆಗೆ 500ಕ್ಕೂ ಅಧಿಕ ಭಕ್ತರ ಪಾದಯಾತ್ರೆ
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ 2500 ಜನಸಂಖ್ಯೆ ಹೊಂದಿದ ಪುಟ್ಟಗ್ರಾಮ ಸಂಗಾನಹಟ್ಟ. ಇದೇ ಗ್ರಾಮದ 100ಕ್ಕೂ ಅಧಿಕ ಜನ ಪಾದಯಾತ್ರೆ ಕೈಗೊಂಡರೆ, ಟ್ರ್ಯಾಕ್ಟರ್, ಟಾಟಾ ಏಸ್ ಸೇರಿದಂತೆ ದ್ವಿಚಕ್ರ ವಾಹನಗಳಲ್ಲಿ ಸಾವಿರಕ್ಕೂ ಅಧಿಕ ಜನರು ಸಿದ್ಧಾರೂಢರ ಮಠಕ್ಕೆ ಆಗಮಿಸಿ ಆರೂಢರ ದರ್ಶನ ಪಡೆದುಕೊಳ್ಳುತ್ತಾರೆ.
ಮಹಿಳಾ ಸ್ವಾವಲಂಬನೆಗೆ ಇನ್ನೊಂದು ಹೆಸರು ಬರ್ಗಫ್ರೈ
ಮಹಿಳಾ ಸ್ವಾವಲಂಬನೆಯೇ ಮೂಲ ಉದ್ದೇಶವಾಗಿರುವ ಬರ್ಗಫ್ರೈ ಕಳೆದ ಆರು ವರ್ಷಗಳಿಂದ ಇಲ್ಲಿನ ವಿದ್ಯಾನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಲೆಕ್ಕಪತ್ರ ಕೇಳಿದರೆ ಬ್ಲ್ಯಾಕ್ಮೇಲ್ ಮಾಡುತ್ತಿರುವುದಾಗಿ ಆರೋಪ
ಸಿದ್ಧಾರೂಢ ಮಠ ಟ್ರಸ್ಟ್ನಲ್ಲಿ ಪಾರದರ್ಶಕ ಆಡಳಿತ ನಡೆಯಬೇಕು ಎನ್ನುವುದು ನಮ್ಮ ಇಚ್ಚೆ. ಅದನ್ನು ಪ್ರಶ್ನಿಸಿದಾಗ ಬೆದರಿಸಿ ಬಾಯಿ ಮುಚ್ಚಿಸುವ ಕೆಲಸವನ್ನು ಮಠದ ಪದಾಧಿಕಾರಿಗಳು ಮಾಡಿದರು ಎಂದು ಶ್ರೀಮಠದ ಭಕ್ತ ಗುರುಸಿದ್ದಪ್ಪ ಕಾರಿ ಹೇಳಿದರು.
ಸಾರಿಗೆ ಸಂಜೀವಿನಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಸಂಸ್ಥೆಯ ನೌಕರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ.
< previous
1
...
351
352
353
354
355
356
357
358
359
...
451
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು