ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತ್ಯ, ಸಂಸ್ಕೃತಿ ಕಟ್ಟುವ ಕೈಂಕರ್ಯವಾಗಲಿ: ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ
ಕನ್ನಡ ಅಧ್ಯಾಪಕರೇ ಸಾಹಿತ್ಯ ಚರಿತ್ರೆ ಓದಿಲ್ಲ. ಹೀಗಾಗಿ, ಅವರಿಗೆ ಕನ್ನಡ ಸಾಹಿತ್ಯ ಪರಂಪರೆ ಜ್ಞಾನವೇ ಇಲ್ಲವಾಗಿದೆ ಎಂದು ಹಿರಿಯ ಸಾಹಿತಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಹೇಳಿದರು.
ಧುಮ್ಮವಾಡದಲ್ಲಿವೆ ಸಿದ್ಧಾರೂಢರ ಪಾದುಕೆಗಳು!
96 ವರ್ಷದಿಂದ ಇಲ್ಲಿ ನಿತ್ಯ ಪೂಜೆಗೊಳ್ಳುತ್ತಿವೆ ಅಜ್ಜನ ಪಾದುಕೆಗಳು. ಕೈಲಾಸಮಂಟಪ ಕಟ್ಟುವ ವೇಳೆ ಆಶೀರ್ವಾದ ರೂಪದಲ್ಲಿ ಪಾದುಕೆ ನೀಡಿದ್ದ ಅಜ್ಜ.
ಆರೂಢ ಮಠದಲ್ಲಿ ಸ್ವಯಂ ಸೇವಕರಿಗೆ ಸೇವಾ ಕಾರ್ಡ್
ಯಾವ ಸ್ವಯಂ ಸೇವಕರಿಗೆ ನಿಗದಿತ ಕೆಲಸದ ಬಗ್ಗೆ ಮಾಹಿತಿ ಇರುವುದಿಲ್ಲ. ಹೀಗಾಗಿ, ಕೆಲವೊಂದಿಷ್ಟು ಗೊಂದಲ, ಗೋಜಲು, ಗದ್ದಲ ನಡೆಯುತ್ತಲೇ ಇರುತ್ತದೆ. ಹೀಗಾಗಿ, ಸೇವಾ ಕಾರ್ಡ್ ನೀಡಿ ನಿಗದಿತ ಕೆಲಸ ನೀಡುವ ಯೋಜನೆ ಇದಾಗಿದೆ.
ಅದ್ಧೂರಿಯಾಗಿ ಜರುಗಿದ ಕನ್ನಡಕ್ಕಾಗಿ ನಡಿಗೆ
ಸಾರೋಟದಲ್ಲಿ ಸಮ್ಮೇಳನಾಧ್ಯಕ್ಷ, ಹಿರಿಯ ವಿಮರ್ಶಕ ಡಾ. ಕೆ.ಎಸ್. ಶರ್ಮಾ ಅವರ ಭವ್ಯ ಮೆರವಣಿಗೆಗೆ ಜೆಎಸ್ಸೆಸ್ ಪಿಜಿ ಕೇಂದ್ರದ ಉಪಪ್ರಾಚಾರ್ಯ ಡಾ. ಸೂರಜ್ ಜೈನ್ ಕನ್ನಡ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ಬಿಜೆಪಿ ಕಾರ್ಯಕರ್ತರೇ ಪಾಕ್ ಪರ ಘೋಷಣೆ ಕೂಗಿದಾಗ ತನಿಖೆ ಏಕೆ ಮಾಡಲಿಲ್ಲ?: ಡಿ.ಕೆ. ಶಿವಕುಮಾರ
ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವಾಗ ರಾಜೀನಾಮೆ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕು ಎಂದು ಕೇಳಿ ಕೊಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಬಿಎಸ್ವೈ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಸ್ಫೋಟಗಳಾಗಿರಲಿಲ್ಲವೆ: ಸಚಿವ ಸಂತೋಷ ಲಾಡ್
ಪಾಕಿಸ್ತಾನ ಪರ ಘೋಷಣೆ ಹಾಕಿದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಏಕೆ ರಾಜೀನಾಮೆ ನೀಡಬೇಕು?. ಹಿಂದೆ ಬಿಜೆಪಿ ಕಾರ್ಯಕರ್ತರೇ ಮಂಡ್ಯದಲ್ಲಿ ಘೋಷಣೆ ಹಾಕಿದ್ದಾರಲ್ಲ, ಮೋದಿ, ಗೃಹ ಸಚಿವರು ರಾಜೀನಾಮೆ ಕೊಡುತ್ತಾರೆಯೇ ಎಂದು ಸಚಿವ ಲಾಡ್ ಪ್ರಶ್ನಿಸಿದರು.
ಶೀಘ್ರ ಇನ್ನೊಂದು ವಾಹನ ಚಾಲನಾ ಪರೀಕ್ಷಾ ಪಥ: ಸಚಿವ ರಾಮಲಿಂಗಾರೆಡ್ಡಿ
ಹುಬ್ಬಳ್ಳಿ ತಾಲೂಕಿನ ಗಬ್ಬೂರು ಕ್ರಾಸ್ನಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಬುಧವಾರ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
ಪಾಕ್ ಪರ ಘೋಷಣೆ ನಾವು ಸಮರ್ಥಿಸಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಬಿಜೆಪಿ ಪೂರ್ವಜರು ಅಂದರೆ ಆರ್ಎಸ್ಎಸ್, ವಿಶ್ವಹಿಂದೂ ಪರಿಷತ್. ಅವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲ್ಲಿಲ್ಲ. ಸ್ವಾತಂತ್ರ್ಯದ ಹಕ್ಕು ದೇಶದ ಜನರಿಗೆ ಕೊಟ್ಟಿದ್ದೇ ನಮ್ಮ ಕಾಂಗ್ರೆಸ್ ಪಕ್ಷ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಆರೂಢರ ಮಠದಲ್ಲಿ ಅವ್ಯವಹಾರವಾಗಿಲ್ಲ: ಬಸವರಾಜ ಕಲ್ಯಾಣಶೆಟ್ಟರ್ ಸ್ಪಷ್ಟನೆ
ಶ್ರೀ ಸಿದ್ಧಾರೂಢರ ಮಠದಲ್ಲಿ ಹಣ ದುರ್ಬಳಕೆಯಾಗಿಲ್ಲ. ಕೆಲವರು ವೈಯಕ್ತಿಕ ಹಿತಾಸಕ್ತಿಗಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಸವರಾಜ ಕಲ್ಯಾಣಶೆಟ್ಟರ ಹೇಳಿದ್ದಾರೆ.
ನಿರಂತರ ನೀರು: ಮೀಟರ್ ಬದಲಿಕೆಗೆ ಸದ್ದಿಲ್ಲದೇ ತಯಾರಿ!
9200 ರೂ. ಬೆಲೆ ಮೀಟರ್ ಅಳವಡಿಕೆಗೆ ಎಲ್ ಆ್ಯಂಡ್ ಟಿ ಕಂಪನಿ ಸದ್ದಿಲ್ಲದೆ ತಯಾರಿ ನಡೆಸಿದ್ದು, ಇದಕ್ಕೆ ಪಾಲಿಕೆ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ.
< previous
1
...
352
353
354
355
356
357
358
359
360
...
451
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು