ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಯವ್ಯ ಸಾರಿಗೆ ಸಂಸ್ಥೆಗೆ 425 ಸಿಸಿ ಕ್ಯಾಮೆರಾ ಬಸ್!
ಸಿಸಿ ಕ್ಯಾಮೆರಾ ಅಳವಡಿಕೆಯಾಗಿರುವ ಬಸ್ ಬಂದಿರುವುದರಿಂದ ಬಸ್ನ ಚಲನ-ವಲನದ ಮೇಲೆ ಸಂಸ್ಥೆ ಸಮರ್ಪಕವಾಗಿ ನಿಗಾವಹಿಸಲು ಅನುಕೂಲವಾಗಲಿದೆ.
ದುರಸ್ತಿ ಕಟ್ಟಡದಲ್ಲಿ ಪಾಠ ಬೇಡ
ಮಳೆಯಿಂದ ರಸ್ತೆಗಳು ಹಾಳಾದರೆ ತುರ್ತಾಗಿ ತೆಗ್ಗು, ಗುಂಡಿ ಮುಚ್ಚುವ ಕಾರ್ಯಕೈಗೊಳ್ಳಬೇಕು. ಏನಾದರೂ ಬೇಡಿಕೆ ಇದ್ದಲ್ಲಿ ಅಧಿಕಾರಿಗಳು ಲಿಖಿತ ರೂಪದಲ್ಲಿ ವರದಿ ನೀಡಿದರೆ ಸರ್ಕಾರ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
2.5 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡಿ: ಸಂಕನೂರು
ಖಾಲಿ ಹುದ್ದೆಗಳಿಂದ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಮೇಲೆಯೂ ಒತ್ತಡ ಉಂಟಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾರೆ. 60 ವರ್ಷ ಪೂರ್ಣಗೊಳಿಸದೇ ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ.
ಶಾಲಾ ಮಕ್ಕಳ ದಾಖಲಾತಿ ಹೆಚ್ಚಿಸಿ: ಶಾಸಕ ಪಾಟೀಲ್
ಕುಂದಗೋಳ ತಾಲೂಕಿನ ಬಹುತೇಕ ಗ್ರಾಮದಲ್ಲಿ ಜೆಜೆಎಂ ಕಾರ್ಯ ಅಪೂರ್ಣವಾಗಿರುವ ದೂರುಗಳು ಬಂದಿವೆ. ಸಂಬಂಧಿಸಿದ ಗುತ್ತಿಗೆದಾರರು ಕ್ರಮವಹಿಸಿ ಕೆಲಸ ಪೂರ್ಣಗೊಳಿಸಲು ತಿಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಹೇಳಿದರು.
ಜುಲೈ ಅಂತ್ಯದೊಳಗೆ ಯುಜಿಡಿ ಕಾಮಗಾರಿ ಪೂರ್ಣಗೊಳಿಸಿ
ಯುಜಿಡಿ ಕಾಮಗಾರಿ ಮುಗಿದ ಬಳಿಕ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಬೇಕು. ನಿರಂತರ ನೀರು ಯೋಜನೆಯಡಿ 200 ಮೀಟರ್ ನಷ್ಟು ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸುವ ಕಾಮಗಾರಿ ಬಾಕಿ ಇದೆ. ಇದನ್ನು ತ್ವರಿತವಾಗಿ ಮಾಡಬೇಕು.
ರೈತರ ಆದಾಯ ದ್ವಿಗುಣಗೊಳಿಸಿ: ಸಚಿವ ಲಾಡ್
ಅಳ್ನಾವರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕನಿಷ್ಠ ಮೂವತ್ತು ಹಾಸಿಗೆಯ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಸಚಿವ ಸಂತೋಷ ಲಾಡ್ ನೀಡಿದರು.
ಮಹದಾಯಿ: ಸೋಮಣ್ಣರತ್ತ ಜನರ ಚಿತ್ತ!
ಸುರೇಶ ಅಂಗಡಿ ಬೀಗರಾಗಿರುವ ಜಗದೀಶ ಶೆಟ್ಟರ್ ಅವರೇ ಇದೀಗ ಬೆಳಗಾವಿ ಎಂಪಿ ಆಗಿದ್ದು, ಅವರು ಕೂಡ ಸಾಥ್ ನೀಡಲಿದ್ದಾರೆ. ಹೀಗಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ಕಾಮಗಾರಿ ಶುರು ಮಾಡಲು ಕ್ರಮಕೈಗೊಳ್ಳಬೇಕು ಎಂಬುದು ಜನರ ಆಗ್ರಹ.
ಧಾರವಾಡ: ಒಣಗಿದ ವಾಲ್ ಗಾರ್ಡನ್
ಕೋಟಿ ಕೋಟಿ ವ್ಯಯಿಸಿ ಧಾರವಾಡ ರೈಲು ನಿಲ್ದಾಣ ಅಭಿವೃದ್ಧಿಗೊಳಿಸಲಾಗಿದೆ. ಅದರ ಭಾಗವಾಗಿ ನಿಲ್ದಾಣದ ಎಡ ಬದಿ ಬಗೆ-ಬಗೆಯ ಅಲಂಕಾರಿಕ ಸಸ್ಯಗಳ ವಾಲ್ ಗಾರ್ಡನ್ ಮಾಡಲಾಗಿತ್ತು.
ಸಂಶೋಧನೆಗೆ ಪಾಶ್ಚಾತ್ಯ ವಿಜ್ಞಾನಿಗಳಿಂದ ಜ್ಯೋತಿಷ್ಯ ಬಳಕೆ
ಸಮಾಜ ಜೀವಿಯಾದ ಮಾನವನ ಅವಶ್ಯಕತೆಗಳನ್ನು ಹಲವು ಬಗೆಯ ಅವಸರಗಳನ್ನಾಗಿ ವಿಂಗಡಿಸಬಹುದು. ಜ್ಯೋತಿಷ್ಯವು ಎಲ್ಲ ತುರ್ತು ಅವಶ್ಯಕತೆಗಳಿಗೂ ನಿರ್ದಿಷ್ಟವಾದ ಸಂಬಂಧ ಪಡೆದಿದೆ. ಬದುಕಿನಲ್ಲಿ ಯಶಸ್ಸು ಬಹುಮಟ್ಟಿಗೆ ಸಂಪತ್ತನ್ನು ಇಲ್ಲವೆ ವಿಪತ್ತನ್ನು ಅವಲಂಭಿಸುತ್ತದೆ.
ಜನರಿಗೆ ಅಪರಾಧದ ಜಾಗೃತಿ ಅವಶ್ಯ: ಪಿಐ ಪ್ರವೀಣ
ಕೇವಲ ಪೊಲೀಸರಿಂದ ಅಪರಾಧ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಮಾಹಿತಿ ಅತ್ಯಗತ್ಯ. ಈ ಹಿನ್ನಲೆಯಲ್ಲಿ ಶಾಲಾ, ಕಾಲೇಜುಗಳಲ್ಲಿ ಇಂತಹ ಜಾಗೃತಿ ಮೂಡಿಸಲು ನಿರಂತರ ಕಾರ್ಯಾಗಾರಗಳ ಅವಶ್ಯಕತೆ ಇದೆ.
< previous
1
...
352
353
354
355
356
357
358
359
360
...
534
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ