ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ದಾಖಲೆಯ ತೆರಿಗೆ ಸಂಗ್ರಹ
ಕಳೆದ ಕೆಲ ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಏಪ್ರಿಲ್ ತಿಂಗಳೊಳಗೆ ತೆರಿಗೆ ಕಟ್ಟಿದರೆ ಶೇ. 5ರಷ್ಟು ವಿನಾಯತಿ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆಯುತ್ತಿರುವ ಸಾರ್ವಜನಿಕರು ಕಳೆದ 2024ರ ಏಪ್ರಿಲ್ ತಿಂಗಳಲ್ಲಿಯೇ ₹ 43 ಕೋಟಿ ತೆರಿಗೆ ಕಟ್ಟಿದ್ದಾರೆ.
ಸಂಚಾರಿ ನಿಯಮಗಳಿಗೆ ಇಲ್ಲಿ ಡೋಂಟ್ಕೇರ್!
ಕಳೆದ ಮೇ 31ರಿಂದಲೇ ಶಾಲೆಗಳು ಪ್ರಾರಂಭವಾಗಿದ್ದು, ನಿತ್ಯವೂ ಶಾಲೆಗೆ ಮಕ್ಕಳನ್ನು ಪಾಲಕರು ತಮ್ಮ ಬೈಕ್ನಲ್ಲಿ ಕರೆದುಕೊಂಡು ಹೋಗುವುದು, ಬರುವುದು ಸರ್ವೇ ಸಾಮಾನ್ಯ.
ಕಪ್ಪತಗುಡ್ಡದ ಬಗೆಯುವವರು ಹೆಚ್ಚಳ
ಕಪ್ಪತಗುಡ್ಡವನ್ನು ಬಗೆದು ತಿನ್ನುವವರ ಸಂಖ್ಯೆ ಹೆಚ್ಚಿದೆ. ಅದನ್ನು ತಡೆಗಟ್ಟಿ, ಆಯುರ್ವೇದ ಸಸ್ಯ ಸಂಪತ್ತನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕಿದೆ. ಕಪ್ಪತಗುಡ್ಡದಲ್ಲಿ 400ಕ್ಕೂ ಹೆಚ್ಚು ಜಾತಿಯ ಔಷಧೀಯ ಸಸ್ಯಗಳಿವೆ.
ಶಿಷ್ಯರ ಬಾಳಿಗೆ ಬೆಳಕಾದ ರಾಜಗುರು
ಗುರುವಿನ ಶಕ್ತಿ ನಿರಂತರ ಬೆಳಕಿನೆಡೆಗೆ ಕರೆದೊಯ್ಯುತ್ತದೆ. ಅದೇ ರೀತಿ ಪಂ. ಬಸವರಾಜ ರಾಜಗುರು ಅವರು ತೋರಿದ ಹಾದಿಯಲ್ಲಿ ಸಾಗುತ್ತಿರುವ ಅವರ ಶಿಷ್ಯರು ವಿಶೇಷ ಸಾಧನೆ ಮಾಡಿ ಗುರುಗಳ ಕೀರ್ತಿ ವೃದ್ಧಿಯಲ್ಲಿ ತೊಡಗಿದ್ದಾರೆ.
ಶೀಘ್ರವೇ ಟ್ರಕ್ ಟರ್ಮಿನಲ್ ಪೂರ್ಣ
ರಾಜ್ಯ ಹೆದ್ದಾರಿಯಲ್ಲೂ ಟೋಲ್ ಸಂಗ್ರಹಿಸುತ್ತಿರುವುದು ಲಾರಿ ಮಾಲೀಕರಿಗೆ ಹೊರೆಯಾಗಿದೆ. ಫೈನಾನ್ಸ್ ಕಂಪನಿಗಳಿಂದ ಲಾರಿ ಮಾಲೀಕರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ ವಹಿಸಬೇಕು.
ಎಸ್ಡಿಎಂನಲ್ಲಿ ಆನ್ಲೈನ್ ನೋಂದಣಿ ಆ್ಯಪ್ ಉದ್ಘಾಟನೆ
ಈ ಆ್ಯಪ್ನಲ್ಲಿ ಹುಬ್ಬಳ್ಳಿ ಮತ್ತು ಧಾರವಾಡದ ಪಾಲಿಕ್ಲಿನಿಕ್ಗಳಲ್ಲಿ ವೈದ್ಯರ ಲಭ್ಯತೆಯ ಬಗ್ಗೆ ಮಾಹಿತಿ ಮತ್ತು ರೋಗಿಗಳು ತಮಗೆ ಅನುಕೂಲದ ಸಮಯ ನಿಗದಿಪಡಿಸಿಕೊಳ್ಳಬಹುದು. ಇದು ಶೀಘ್ರದಲ್ಲೇ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್ಗಳಲ್ಲಿ ಲಭ್ಯವಿರುತ್ತದೆ.
ಸಂಗೀತ ಕ್ಷೇತ್ರಕ್ಕೆ ಸುಲಭಾ ಅಮೋಘ ಕೊಡುಗೆ
ನಾಡು ಕಂಡ ಅಪರೂಪದ ಸಂಗೀತಗಾರರಾಗಿದ್ದ ಡಾ. ಸುಲಭಾ ದತ್ತ ನೀರಲಗಿ ಅವರ ಹಾಡುಗಳನ್ನು ಕೇಳುವುದೇ ಒಂದು ರೀತಿಯ ಸಡಗರ, ಸಂಭ್ರಮ.
ಹುಬ್ಬಳ್ಳಿ: ನಿರಂತರ ಮಳೆಗೆ ಹೈರಾಣಾದ ಜನತೆ
ಹುಬ್ಬಳ್ಳಿಯ ಕೆಲವು ವಾರ್ಡ್ಗಳಲ್ಲಿ ಮುಖ್ಯ ರಸ್ತೆ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತರೆ, ಇನ್ನು ಕೆಲವು ಮನೆಗಳಿಗೆ ನೀರು ನುಗ್ಗಿ ಅವಂತಾರ ಸೃಷ್ಟಿಸಿದೆ.
ಶಿಕ್ಷಕರು ದೇಶದ ಉಜ್ವಲ ಭವಿಷ್ಯದ ನಿರ್ಮಾತೃ
ಲೂಸಿ ಸಾಲ್ಡಾನ ಅವರದು ಸಾರ್ಥಕ ಬದುಕು. ತ್ಯಾಗಮಯಿಯಾದ ಅವರು ಜನಮಾನಸದಲ್ಲಿ ಉಳಿಯುವ ವ್ಯಕ್ತಿ. ಅವರು ತಮ್ಮ ಜೀವನದಲ್ಲಿ ಎದುರಾದ ಅನೇಕ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಸಾಧನೆಯ ಶಿಖರ ಏರಿದರು.
ಔಷಧಿ ಸಸ್ಯತಾಣವಾಗಿ ಮಾರ್ಪಟ್ಟ ಬಿವಿಬಿ ಕ್ಯಾಂಪಸ್
ಪ್ರದರ್ಶನಕ್ಕೆ ಆಗಮಿಸಿದ್ದ ರೈತರು ಹಾಗೂ ವಿದ್ಯಾರ್ಥಿಗಳು ಬಗೆಬಗೆಯ ಔಷಧಿ ಸಸ್ಯಗಳನ್ನು ಕಂಡು ಆಶ್ಚರ್ಯ ಹಾಗೂ ಉತ್ಸಾಹದಿಂದ ಮಾಹಿತಿ ಪಡೆದರು. ಕೆಲವರಂತೂ ಗಿಡದಲ್ಲಿ ಇರಿಸಲಾಗಿದ್ದ ಸಸಿಯ ಸಂಪೂರ್ಣ ಮಾಹಿತಿಯುಳ್ಳ ಫಲಕಗಳನ್ನು ತೆಗೆದುಕೊಂಡು ಮಾಹಿತಿ ಪಡೆದುಕೊಂಡರು.
< previous
1
...
354
355
356
357
358
359
360
361
362
...
534
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ