• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಗುತ್ತಿಗೆದಾರರ ಆತ್ಮಹತ್ಯೆ
ದಾವಣಗೆರೆಯ ಪಿ.ಎಸ್. ಗೌಡರ ನಿರ್ವಹಿಸಿದ ಕಾಮಗಾರಿಯ ಸುಮಾರು 80 ಲಕ್ಷ ಬಿಲ್ ಪಾವತಿಸದ ಕೆಆರ್‌ಐಡಿಎಲ್ ಮತ್ತು ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗಿರುವುದೇ ತಾಜಾ ಉದಾಹರಣೆ.
ರಾಜಕಾಲುವೆ ಹೂಳೆತ್ತುವ ಕಾರ್ಯ ತ್ವರಿತ ಮುಗಿಸಿ
ಇದೀಗ ಎಲ್ಲೆಡೆ ಮಳೆ ಪ್ರಾರಂಭವಾಗಿದ್ದು, ಕೆಲವೆಡೆ ಅನಾಹುತ ಸಂಭವಿಸಿವೆ. ಈ ಬಾರಿ ಪ್ರತಿ ವರ್ಷಕ್ಕಿಂತ ಅತಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರ ಪ್ರಕಾರ ಮಹಾನಗರ ಪಾಲಿಕೆ ಸರ್ವಸನ್ನದ್ಧವಾಗಬೇಕು.
ಕಪ್ಪತಗುಡ್ಡದ ಸಸ್ಯಸಂಪತ್ತಿನ ಅರಿವು ಮೂಡಿಸಿ
80 ಸಾವಿರ ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಕಪ್ಪತಗುಡ್ಡ ನೂರಾರು ಔಷಧೀಯ ಸಸ್ಯ ಸಂಪತ್ತನ್ನು ತನ್ನ ಸೆರಗಿನಲ್ಲಿ ಕಾಪಾಡಿಕೊಂಡಿದೆ. ಇಂತಹ ಔಷಧೀಯ ಸಸ್ಯಕಾಶಿಯನ್ನು ಮುಂದಿನ‌ ಸಮಾಜಕ್ಕೆ ಉಳಿಸಿಕೊಡಬೇಕಾಗಿದೆ.
ಪರಿಸರ ರಕ್ಷಣೆ ಅರಿವು ಮೂಡಿಸುವ ಪಠ್ಯಕ್ರಮ ರಚಿಸಿ
ನಾವೆಲ್ಲ ಪರಿಸರದ ಕೂಸುಗಳು. ಪರಿಸರವಿಲ್ಲದೇ ಬದುಕಿಲ್ಲ. ಇದನ್ನು ಉಳಿಸುವುದು, ಬೆಳೆಸುವುದು ನಮ್ಮ ಕರ್ತವ್ಯ. ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಶುದ್ಧ ವಾತಾವರಣ ಹೊಂದಿರಬೇಕು.
ಮಳೆ: ಮನೆ ಕಳೆದುಕೊಂಡು ಸಂತ್ರಸ್ತರೀಗ ದೇವಸ್ಥಾನದಲ್ಲಿ ವಾಸ
ಮಳೆಯಿಂದಾಗಿ ಮನೆ ಹಾನಿಯಾಗಿರುವ ಸಂತ್ರಸ್ತ ಗುರುಪಾದಪ್ಪ ಆಯೆಟ್ಟಿ ಗ್ರಾಮದಲ್ಲಿರುವ ಮಾರುತಿ ದೇವಸ್ಥಾನದಲ್ಲಿ ತಮ್ಮ ಕುಟುಂಬದ 8 ಜನರೊಂದಿಗೆ ವಾಸವಾಗಿದ್ದಾರೆ.
ಬಸ್‌ಪಾಸ್‌ ವಿತರಣೆಯಲ್ಲಿ ಲೋಪ ಆಗದಿರಲಿ
ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ವಾಹನಗಳ ಚಾವಣಿ ಸೋರದಂತೆ ಕ್ರಮಕೈಗೊಳ್ಳಲು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಬಸ್ ಸಾರಿಗೆ ಕಾರ್ಯಾಚರಣೆ ಮಾಡಿ.
ರಂಗಭೂಮಿ ಅಭಿರುಚಿ ಇಲ್ಲದವರು ಅಕಾಡೆಮಿ ಅಧ್ಯಕ್ಷರು!
ಕನ್ನಡ ರಂಗಭೂಮಿ ಮರಾಠಿ ರಂಗಭೂಮಿಗೆ ತಾಯಿಯ ಸ್ಥಾನದಲ್ಲಿ ಇದೆ. ಆದರೆ, ಇಂದು ಕರ್ನಾಟಕದ ರಂಗಭೂಮಿ ಅವನತಿಯ ಸ್ಥಿತಿ ತಲುಪಿದರೆ, ಮರಾಠಿ ರಂಗಭೂಮಿ ತನ್ನ ಹೆಚ್ಚುಗಾರಿಕೆ ಉಳಿಸಿಕೊಂಡಿದೆ.
ಬಾಲ ಕಾರ್ಮಿಕರು ಸಿಕ್ಕರೆ ಕಠಿಣ ಕ್ರಮ
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ದೊಡ್ಡದು. ಇಲ್ಲಿನ ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗಿ, ಪ್ರಗತಿಯಿಂದ ಹಿಂದೆ ಉಳಿಯುತ್ತಾರೆ.
ಪರಿಸರದ ಮೇಲಿನ ನಿರಂತರ ಪ್ರಹಾರ ಮನುಕುಲದ ನಾಶಕ್ಕೆ ದಾರಿ
ಈ ಹಿಂದೆ ಪ್ರತಿ ವರ್ಷ 1200 ಮಿಲಿ ಮೀಟರ್ ಮಳೆ ಆಗುತ್ತಿತ್ತು. ಹವಾಮಾನದ ಬದಲಾವಣೆಯಿಂದ ಅದು 400ಕ್ಕೆ ಇಳಿಕೆಯಾಗಿದೆ. ಹೀಗಾಗಿ ಹವಾಮಾನದ ಮೇಲೆ ಪರಿಣಾಮ ಬೀರುತ್ತಿದೆ. ಇನ್ನು, ಪರಿಸರ ನಾಶದಿಂದ ಅನೇಕ ಹೊಸ ರೀತಿಯ ಕಾಯಿಲೆಯಿಂದ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ.
ಧಾರಾಕಾರ ಮಳೆಗೆ ಧಾರವಾಡ ಜನ ಅಸ್ತವ್ಯಸ್ತ
ಧಾರಾಕಾರವಾಗಿ ಸುರಿದ ಮಳೆಗೆ ಬಿಆರ್‌ಟಿಎಸ್‌ ರಸ್ತೆ ಸಂಪೂರ್ಣ ನೀರಲ್ಲಿ ಮುಳುಗಿ ಹೋಯಿತು. ಬಾಗಲಕೋಟಿ ಪೆಟ್ರೋಲ್ ಪಂಪ್ ಬಳಿ, ಗಣೇಶ ಗುಡಿ ಹತ್ತಿರದ ರಸ್ತೆ ಹಾಗೂ ಟೋಲ್ ನಾಕಾ, ಕೆಎಂಎಫ್‌ ಎದುರಿನ ಪ್ರದೇಶ ಅಕ್ಷರಶಃ ನಡುಗಡೆಯಾಗಿತ್ತು.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved