• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಬಿಜೆಪಿ ಪ್ರತಿಭಟನೆ
ಧರ್ಮದ ಉಳಿವಿಗಾಗಿ ಧರ್ಮಯುದ್ಧ ಘೋಷವಾಕ್ಯದೊಂದಿಗೆ ನಡೆದ ಪ್ರತಿಭಟನಾ ಮೆರವಣಿಗೆ ಮೂರುಸಾವಿರ ಮಠದಿಂದ ಆರಂಭಗೊಂಡು, ಮಹಾವೀರಗಲ್ಲಿ, ತುಳಜಾಭವಾನಿ ಸರ್ಕಲ್, ದಾಜೀಬಾನ್ ಪೇಠ ರಸ್ತೆ ಮುಖಾಂತರ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ತಹಸೀಲ್ದಾರ್ ಕಚೇರಿ ಎದುರು ಆಗಮಿಸಿ ಬಹಿರಂಗ ಸಮಾವೇಶವಾಗಿ ಪರಿವರ್ತನೆಗೊಂಡಿತು.
ಗಿರೀಶ ಮಟ್ಟೆಣ್ಣವರ್ ಪರಿಚಯಿಸಿದ ಮಾನವ ಹಕ್ಕುಗಳ ಅಧಿಕಾರಿ, ರೌಡಿಶೀಟರ್!
ಧರ್ಮಸ್ಥಳ ಪ್ರಕರಣ ಕುರಿತಾಗಿ ವಿಡಿಯೋ ನೋಡಿದ್ದೇನೆ. ಈ ವ್ಯಕ್ತಿಯನ್ನು ಮಾನವ ಹಕ್ಕು ಅಧಿಕಾರಿ ಎಂದು ಹೇಳಲಾಗಿದೆ. ಆತ ಮಾನವ ಹಕ್ಕು ಅಧಿಕಾರಿ ಅಲ್ಲ, ಅವನು ಹುಬ್ಬಳ್ಳಿಯ ರೌಡಿಶೀಟರ್ ಮದನ್ ಬುಗಡಿ. ಕಳೆದ ಡಿಸೆಂಬರ್‌ನಲ್ಲಿ ಮದನ್ ರೌಡಿ ಪರೇಡ್‌ನಲ್ಲಿ ಭಾಗಿಯಾಗಿದ್ದ. ಆತನ ವಿರುದ್ಧ ಕೊಲೆ ಸೇರಿ ಒಟ್ಟು 7 ಪ್ರಕರಣಗಳು ದಾಖಲಾಗಿವೆ.
ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಪ್ರತಿಭಟನೆಯಲ್ಲಿ ಸಾವಿರಾರು ಭಕ್ತರು, ವಿವಿಧ ಮಠಾಧೀಶರು, ರೈತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ, ಹೆಗ್ಗಡೆಯವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಗಣೇಶ, ಈದ್ ಮಿಲಾದ್: 400 ಡ್ರಗ್ ಪೆಡ್ಲರ್‌ಗಳ ಪರೇಡ್
ಹಬ್ಬಗಳ ಹಿನ್ನೆಲೆಯಲ್ಲಿ ಡ್ರಗ್‌ ಪೆಡ್ಲರ್‌ಗಳ ಮೇಲೆ 80ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ 250ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆದು ಅವರ ಮೇಲೆ ಕಾನೂನು ಕ್ರಮ ಕೈಗೊಂಡಿದ್ದೇವೆ. ಈ ವರ್ಷ ಗಡಿಪಾರು ಮಾಡಿದ 105 ಜನರಲ್ಲಿ 19 ಡ್ರಗ್‌ ಪೆಡ್ಲರ್‌ ಇದ್ದಾರೆ.
ಧಾರವಾಡ ತಾಲೂಕಿನಲ್ಲಿ ಹಸಿರ ಬರದ ದರ್ಶನ!
ಜಿಲ್ಲೆಯಲ್ಲಿ ಆರಂಭದಲ್ಲಿ ಮುಂಗಾರು ಬೆಳೆಗಳು ಉತ್ತಮ ಫಸಲು ನೀಡುವ ನಿರೀಕ್ಷೆಯಲ್ಲಿದ್ದರೂ, ನಂತರದ ದಿನಗಳಲ್ಲಿ ಆರಂಭವಾದ ನಿರಂತರ ಮಳೆ, ಹವಾಮಾನ ವೈಪರಿತ್ಯದಿಂದಾಗಿ ಕೀಡೆ, ರೋಗ- ರುಜಿನಗಳಿಂದ ಕುಂಠಿತವಾಗಿವೆ. ನಿರೀಕ್ಷಿತ ಫಸಲು ಹುಸಿ ಎನಿಸಿದೆ.
ಈದ್ಗಾ ಮೈದಾನದಲ್ಲಿ ಬಾಲಕೃಷ್ಣ ರೂಪಿ ವಿಘ್ನೇಶ್ವರ
ಈ ಬಾರಿ ಪ್ರತಿಷ್ಠಾಪನಾ ಮಂಡಳಿಯು 7 ಅಡಿ ಎತ್ತರದ ಬಾಲಕೃಷ್ಣ ರೂಪಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಎಪಿಎಂಸಿಯಲ್ಲಿರುವ ಮೂರ್ತಿ ತಯಾರಕ ಪ್ರಶಾಂತ ಪತ್ತಾರ ಎಂಬುವರ ಕೈಚಳಕದಲ್ಲಿ ಈಗಾಗಲೇ ಮೂರ್ತಿ ಸಿದ್ಧಗೊಂಡಿದೆ.
ಹಸಿದವರಿಗೆ ಆಸರೆಯಾದ ಅಣ್ಣಿಗೇರಿ ಇಂದಿರಾ ಕ್ಯಾಟೀನ್‌
ಪುರಸಭೆ ಆಡಳಿತವಿರುವ ಪಟ್ಟಣ ಪ್ರದೇಶಗಳಲ್ಲೂ ಇಂದಿರಾ ಕ್ಯಾಂಟೀನ್‌ಗಳು ಆರಂಭವಾಗಿದ್ದು, ಅಣ್ಣಿಗೇರಿಯಲ್ಲಿ ₹87 ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಟೀನ್‌ ನಿರ್ಮಿಸಲಾಗಿದೆ. ಕಳೆದ ಮೇ 26ರಂದು ಈ ಕ್ಯಾಟೀನ್‌ ಉದ್ಘಾಟನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಶುಚಿ-ರುಚಿಯಾದ ಉಪಾಹಾರ, ಊಟ, ಶುದ್ಧ ನೀರು ಮೂಲಕ ಜನಪ್ರಿಯತೆ ಗಳಿಸಿದೆ.
ಧರ್ಮಸ್ಥಳಕ್ಕೆ ಮಸಿ ಬಳಿದ ಬಳಿಕ ಆರೋಪಿ ಬಂಧಿಸುವ ನಾಟಕ: ಜೋಶಿ
ಹಿಂದೂ ಧಾರ್ಮಿಕ ನಂಬಿಕೆ ಮೇಲೆ ನಡೆದ ಪ್ರಾಯೋಜಿತ ದಾಳಿ ಎಂಬುದೀಗ ಬಹಿರಂಗಗೊಂಡಿದೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಹಿನ್ನೆಲೆ- ಮುನ್ನೆಲೆ ಯೋಚಿಸದೆ, ಸೂಕ್ತ ಪರಿಶೀಲನೆ ಮಾಡದೇ ಮುಸುಕುಧಾರಿ ಹೇಳಿದ್ದಕ್ಕೆಲ್ಲ ತಲೆ ಅಲ್ಲಾಡಿಸಿ ತನ್ನ ನಿಜ ಸ್ವರೂಪವನ್ನು ಪ್ರದರ್ಶಿಸಿದ್ದು, ಐತಿಹಾಸಿಕ ದುರಂತ.
ಈದ್ಗಾ ಮೈದಾನದಲ್ಲಿ 3 ದಿನ ಗಣೇಶೋತ್ಸವ
ಗಣೇಶೋತ್ಸವ ಆಚರಿಸಲು ಅನುಮತಿ ನೀಡುವಂತೆ ಕೋರಿ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಸೇರಿದಂತೆ ಎರಡು ಸಂಘಟನೆಗಳು ಅರ್ಜಿ ಬಂದಿದ್ದವು. ಇದರಲ್ಲಿ ಒಂದು ಸಂಘಟನೆ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ.
ಕೆರೆಗಳಿಗೆ ಚರಂಡಿ ನೀರು: ಪಾಲಿಕೆ ಆಯುಕ್ತರ ವಿರುದ್ಧ ದೂರು ದಾಖಲಿಸಿ: ಖಂಡ್ರೆ
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಜತೆಗೆ ಜಾನುವಾರುಗಳು ಪ್ಲಾಸ್ಟಿಕ್ ತಿಂದು ಜೀವಕ್ಕೆ ಸಂಚಕಾರ ತಂದುಕೊಳ್ಳುತ್ತಿವೆ. ಹೀಗಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved