• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ
ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು.
ಸಮಾಜದ ಅಂಕು-ಡೊಂಕು ತಿದ್ದುವ ರಂಗಭೂಮಿ
ಕನ್ನಡ ರಂಗಭೂಮಿಗೆ ಶತಮಾನಗಳ ಇತಿಹಾಸವಿದೆ. ನಾಟಕದ ಉದ್ದೇಶ ಕೇವಲ ಮನರಂಜನೆ ಮಾತ್ರವಲ್ಲ. ನಮ್ಮ ಚಾರಿತ್ರ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ
ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯ ಒದಗಿಸಿ: ಮುಕುಲ್ ಸರನ್‌ ಮಾಥುರ
ರೈಲ್ವೆಗೆ ಹೆಚ್ಚಿನ ಆದಾಯ ಆಕರ್ಷಿಸಿ, ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯ ಒದಗಿಸುವ ಜೊತೆಗೆ ಬಾಕಿ ಉಳಿದಿರುವ ಕಾರ್ಯ ಶೀಘ್ರ ಪೂರ್ಣಗೊಳಿಸುವಂತೆ ಸಲಹೆ
ಡಾ. ಸರೋಜಿನಿ ಅಪರೂಪದ ಮಹಿಳಾ ಸಾಧಕಿ
ಕವಿವಿಯಲ್ಲಿ ಆಂಗ್ಲ ಭಾಷಾ ಪ್ರಾಧ್ಯಾಪಕರಾಗಿ,ವಿಭಾಗದ ಮುಖ್ಯಸ್ಥರಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಿದರು.
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ ಪೂರಕ
ಮಕ್ಕಳು ಉತ್ತಮ ಸಾಹಿತ್ಯ ಕೃತಿಗಳನ್ನು ಓದುತ್ತ ಸಂಸ್ಕೃತಿಯ ಅರಿವನ್ನು ಹೆಚ್ಚಿಸಿಕೊಳ್ಳಬೇಕು
₹ 500ರ ಗಡಿ ತಲುಪಿದ ಕೃಷಿ ಕೂಲಿಕಾರರ ದಿನಗೂಲಿ
ಮುಂಗಾರಿ ಬಿತ್ತನೆಯಾಗಿ ತಿಂಗಳಾಗುತ್ತ ಬಂದಿದೆ. ಹದಭರಿತ ಮಳೆ ಹಿನ್ನೆಲೆಯಲ್ಲಿ ಬೆಳೆಗಳು ಸಮೃದ್ಧವಾಗಿ ಬೆಳೆದಿದ್ದು, ಜತೆ ಜತೆಗೆ ಹುಲ್ಲು, ಕಸ ಸಹ ಹೆಚ್ಚಾಗಿ ಬೆಳೆದಿದ್ದು, ಈ ಕಳೆ ತೆಗೆಯಲು ಕೂಲಿಯಾಳುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ದಿನವೊಂದಕ್ಕೆ ₹ 400ರಿಂದ 500 ವರೆಗೂ ದುಡಿಯುತ್ತಿದ್ದಾರೆ.
ಪ್ರತ್ಯೇಕ ಮನೆ ಕಳ್ಳತನ ಪ್ರಕರಣ: ಮೂವರ ಬಂಧನ
ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ, ಹೇಮಂತ ಮಲ್ಲಪ್ಪ ಧರೆಣ್ಣವರ ಹಾಗೂ ಗೋವಾ ಮೂಲದ ಇಲ್ಲಿನ ಎಪಿಎಂಸಿ ಹತ್ತಿರದ ಈಶ್ವರ ನಗರದ ನಿವಾಸಿ ಗೆಬಿ ಫರ್ನಾಂಡೀಸ್ ಪಾವಲು ಎಂಬಾತನನ್ನು ಬಂಧಿಸಲಾಗಿದೆ
ನಾಟಕದಿಂದ ಮನಸ್ಸು ಪರಿವರ್ತನೆ ಮಾಡಿಕೊಳ್ಳಿ
ಕಾರಾಗೃಹ ನಿವಾಸಿಗಳಿಗಾಗಿ ಧಾರವಾಡ ರಂಗಾಯಣವು ನಾಟಕವನ್ನು ಕಲಿಸುತ್ತಿರುವುದುದು ಹೆಮ್ಮೆಯ ವಿಷಯ
ನಿವೃತ್ತ ನೌಕರರ ಹಿತರಕ್ಷಣೆಗೆ ಸಂಘ ಸದಾ ಸಿದ್ಧ
ಸಮಾಜಕ್ಕೆ ಹಾಗೂ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ತಮ್ಮ ಅನುಭವಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸುತ್ತಿರುವುದರಿಂದ ಜನರ ಮೆಚ್ಚುಗೆಗೂ ಪಾತ್ರ
ಜಿಲ್ಲೆಯ 146 ಗ್ರಾಪಂಗಳಲ್ಲಿ ಕೂಸಿನ ಮನೆಗೆ ಜಿಪಂ ಕಾರ್ಯೋನ್ಮುಖ
ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮಾಡುವ ಕಾರ್ಮಿಕ ಮಹಿಳೆಯರು ತಮ್ಮ ಮಕ್ಕಳ ಪೋಷಣೆಗೆ ಗಮನ ಹರಿಸಲು ಕಷ್ಟಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಗ್ರಾಪಂ ಕೇಂದ್ರದಲ್ಲಿ ಕೂಸಿನ ಮನೆ ತೆರೆದು ಮೂರು ವರ್ಷದೊಳಗಿನ ಮಕ್ಕಳಿಗೆ ಸುರಕ್ಷತೆ, ಪೂರಕ ಪೌಷ್ಟಿಕ ಆಹಾರ ಸೌಲಭ್ಯ ಒದಗಿಸುತ್ತಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved