• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಣ್ಣಿಹಳ್ಳಕ್ಕೆ ಹೆಚ್ಚಿದ ನೀರಿನ ಪ್ರಮಾಣ
ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ನವಲಗುಂದ ತಾಲೂಕಿನ ಬೆಣ್ಣಿಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇನ್ನು ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರದಲ್ಲಿನ ದೇವಸ್ಥಾನಕ್ಕೆ ನುಗ್ಗಿದ ನೀರು ಇಳಿಮುಖವಾಗಿದೆ.
ಕಲಘಟಗಿ ಕ್ಷೇತ್ರದಲ್ಲಿ ನೆಲೆಯೂರಲು ಛಬ್ಬಿ ಯತ್ನ
ಕಲಘಟಗಿ ಪಟ್ಟಣಕ್ಕೆ ಹೊಂದಿಕೊಂಡಿರುವ ದಾಸ್ತಿಕೊಪ್ಪದಿಂದ ರಾಮನಾಳಕ್ಕೆ ತೆರಳುವ ರಸ್ತೆ ಪಕ್ಕದಲ್ಲಿ ಸ್ವಂತ ಮನೆ ಮತ್ತು ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ನಾಳೆ ನಾಗರಾಜ ಛಬ್ಬಿಭೂಮಿಪೂಜೆ ನೆರವೇರಿಸಲಿದ್ದಾರೆ.
ಮುಂಗಾರು ಆರಂಭ, ಜಿಲ್ಲಾಡಳಿತ ಅಲರ್ಟ್‌
ತುಪ್ಪರಿ ಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಈ ಎರಡು ಹಳ್ಳಗಳಿಗೆ ಸಂಬಂಧಿಸಿದ ಪಿಡಿಒ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಜನ-ಜಾನುವಾರ ಜೀವ ಹಾನಿ ಆಗದಂತೆ ಮುಂಜಾಗ್ರತೆ ವಹಿಸಬೇಕು.
ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.
ಉತ್ತರಾಖಂಡದಲ್ಲಿ ಹಿಮಪಾತ: ಹುಬ್ಬಳ್ಳಿ ಮೂಲದ ದಂಪತಿ ಸಾವು
ಕರ್ನಾಟಕದಿಂದ 22 ಜನ ಚಾರಣಕ್ಕೆ ಹೋಗಿದ್ದರು. ಅದರಲ್ಲಿ ಹವಾಮಾನ ವೈಪರೀತ್ಯದಿಂದ 9 ಜನ ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ವಿನಾಯಕ ಹಾಗೂ ಸುಜಾತಾ ಎಂಬ ದಂಪತಿ ಕೂಡ ಇದ್ದಾರೆ.
ಬಿತ್ತನೆ ಬೀಜ ದರ ಕಡಿತಗೊಳಿಸಿ
ಬಿತ್ತನೆ ಬೀಜಗಳ ದರ ಶೇ. 60ರಿಂದ 70ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಬರದಿಂದ ಕಂಗೆಟ್ಟಿರುವ ರೈತರಿಗೆ ಈ ಬಾರಿ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಿದೆ.
ಶಾಲು, ಮಾಲೆಗೆ ಕೊರಳೊಡ್ಡುವರೇ ದಿಂಗಾಲೇಶ್ವರ ಶ್ರೀ!
ಇದೀಗ ಜೋಶಿ ಮತ್ತೆ ಗೆದ್ದಿದ್ದಾರೆ. ದಿಂಗಾಲೇಶ್ವರ ಶ್ರೀಗಳಿಗೆ ಅವರ ಗುರಿ ಮುಟ್ಟಲು ಈ ಚುನಾವಣೆಯಲ್ಲಂತೂ ಸಾಧ್ಯವಾಗಿಲ್ಲ. ಮುಂದೆ ಚುನಾವಣೆಯಲ್ಲಿ ಮತ್ತೆ ಪ್ರಯತ್ನಿಸಬಹುದು. ಆದರೆ ಅಲ್ಲಿವರೆಗೂ ತಮ್ಮ ಮಾತು ಮರೆತು ಸನ್ಮಾನ ಸ್ವೀಕರಿಸುತ್ತಾರೆಯೇ?
ಯಾರಿಗೆ ಒಲಿಯಲಿದೆ ಕೇಂದ್ರ ಚಿವ ಸ್ಥಾನ!
ಈ ಮೂವರಲ್ಲಿ ಯಾರೇ ಮಂತ್ರಿಯಾದರೂ ಹುಬ್ಬಳ್ಳಿಗೆ ಲಾಭವಾಗುವುದಂತೂ ನಿಜ. ಜೋಶಿ ಅವರ ಕ್ಷೇತ್ರವೇ ಧಾರವಾಡ. ಇನ್ನು ಶೆಟ್ಟರ್ ಬೆಳಗಾವಿ ಎಂಪಿ ಆದರೂ ಹುಬ್ಬಳ್ಳಿಯ ಮೂಲದವರು. ಬೊಮ್ಮಾಯಿ ಕೂಡ ಅಷ್ಟೇ ಹಾವೇರಿ-ಗದಗ ಕ್ಷೇತ್ರದ ಸಂಸದರಾಗಿದ್ದರೂ ಅವರ ನಿವಾಸ ಇರುವುದು ಹುಬ್ಬಳ್ಳಿಯಲ್ಲೇ.
ಪರಿಸರದ ಮರು ಸ್ಥಾಪನೆಯಿಂದ ಭೂಮಿ ಅವನತಿಗೆ ತಡೆ
ಮರುಭೂಮೀಕರಣವು ಶುಷ್ಕ, ಅರೆ ಶುಷ್ಕ ಪ್ರದೇಶಗಳಲ್ಲಿನ ಭೂಮಿಯ ಅವನತಿ ಸೂಚಿಸುತ್ತದೆ. ಇದು ಪ್ರಾಥಮಿಕವಾಗಿ ಮಾನವ ಚಟುವಟಿಕೆ ಮತ್ತು ಹವಾಮಾನ ಬದಲಾವಣೆಗಳಿಂದ ಉಂಟಾಗುತ್ತದೆ.
ದಾಖಲೆ ಗೆಲುವಿಗೆ ಜೋಶಿ ಭಗೀರಥ ಪ್ರಯತ್ನ!
ಮತ ಎಣಿಕೆ ಸಮಯದಲ್ಲಿ ಜೋಶಿ ಅವರು ಆರಂಭದಿಂದ ಮುನ್ನಡೆ ಸಾಧಿಸಿದರೂ ದೊಡ್ಡ ಮೊತ್ತದ ಮತಗಳ ಅಂತರ ಹೊಂದಲು ಸಾಧ್ಯವಾಗಲಿಲ್ಲ. ಒಟ್ಟು 21 ಸುತ್ತುಗಳ ಮತಗಳ ಎಣಿಕೆಯಲ್ಲಿ ಹಲವು ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಜೋಶಿ ಅವರಿಗಿಂತ ಹೆಚ್ಚಿನ ಮತ ಪಡೆಯುತ್ತಿದ್ದು ಏರಿಳಿತ ಇತ್ತು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved