ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಜೋಶಿ
ನರೇಂದ್ರ ಮೋದಿ ಅವರು ಸ್ವತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಇಂದು ಅವರೇ ಪ್ರಧಾನಿಯಾಗುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡ ಮೇಲಿನ ಪ್ರೀತಿ ಸ್ಮರಿಸಿದ ಉಪರಾಷ್ಟ್ರಪತಿಗಳು
ಧಾರವಾಡದ ಪ್ರತಿಷ್ಠಿತ ಐಐಟಿಯ ನೂತನ ಸೌಲಭ್ಯಗಳ ಉದ್ಘಾಟನೆಯನ್ನು ಉಪರಾಷ್ಟ್ರಪತಿ ಜಗದೀಪ ಧನಕರ ನೆರವೇರಿಸಿದರು.
ಜ್ಞಾನದ ವೃದ್ಧಿಗೆ ವೆಬಿನಾರ್ ಸಹಕಾರಿ: ಜಯಂತ ಕೆ.ಎಸ್.
ವಿಶೇಷವಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಭಿನ್ನ ಸಂಪನ್ಮೂಲ ವ್ಯಕ್ತಿಗಳಿಂದ ವಿಭಿನ್ನ ವಿಷಯಗಳ ಜ್ಞಾನ ಉಣಬಡಿಸಲು ವೆಬಿನಾರನಿಂದ ಸಾಧ್ಯವಾಗಿದೆ.
ಪಾಕ್ ಪರ ಘೋಷಣೆ- ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ: ಸಚಿವ ಸಂತೋಷ ಲಾಡ್ ಹೇಳಿಕೆ
ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವ ಕುರಿತು ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ವಜಾ ಮಾಡಿ ಎಂದು ಆಗ್ರಹಿಸಿದರೆ ಹೇಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
ಮಂಡಕ್ಕಿ ಮಿರ್ಚಿ, ಗಿರ್ಮಿಟ್ ಸವಿದ ಉಪರಾಷ್ಟ್ರಪತಿ
ಈ ಭಾಗದ ಪ್ರಸಿದ್ಧ ಪೇಡಾ, ಕರದಂಟು, ಕುಂದಾಗಳೊಂದಿಗೆ ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಮಂಡಕ್ಕಿ ಮಿರ್ಚಿ, ಗಿರಮಿಟ್ ತುಪ್ಪದ ಅವಲಕ್ಕಿ, ಉಪ್ಪಿಟ್ಟು, ಶಿರಾ ಸವಿದರು.
2047ರಲ್ಲಿ ಭಾರತ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರ: ಉಪ ರಾಷ್ಟ್ರಪತಿ ಜಗದೀಪ ಧನಕರ್ ವಿಶ್ವಾಸ
ದೇಶದಲ್ಲಿ ಅಮೃತಕಾಲ ಆರಂಭವಾಗಿದೆ. ಇನ್ಮುಂದೆ 2047ರ ಹೊತ್ತಿಗೆ ಭಾರತದಲ್ಲಿ ಗೌರವಕಾಲ ನಿರ್ಮಿಸುವ ಜವಾಬ್ದಾರಿ ಇಂದಿನ ಯುವ ಜನರ ಮೇಲಿದೆ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.
ಅಂದಾಜು ಸಿಗದಷ್ಟು ಅಭಿವೃದ್ಧಿಯತ್ತ ದಾಪುಗಾಲು: ಉಪರಾಷ್ಟ್ರಪತಿ ಜಗದೀಪ ದಿನಕರ್
ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸಲು ಶ್ರಮಿಸುತ್ತಿದ್ದಾರೆ. ಇಂದು ವಿದೇಶಿಗರು ಭಾರತದ ಸಂಸ್ಕೃತಿ, ಆಚಾರ, ಸಂಪ್ರದಾಯ ಅನುಕರಣೆ ಮಾಡುವಂತಾಗಿರುವುದು ಹೆಮ್ಮೆಯ ಸಂಗತಿ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗಾಗಿ ರೈಲು ತಡೆಗೆ ರೈತರ ಯತ್ನ: ಪೊಲೀಸರ ವಶಕ್ಕೆ
ಕನಿಷ್ಠ ಬೆಂಬಲ ಯೋಜನೆಯ ಗ್ಯಾರಂಟಿ ಕಾನೂನು ಜಾರಿಯಾಗಬೇಕು, ಕೃಷಿ ತಜ್ಞ ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಬೇಕು ಎಂದು ರೈತರು ಒತ್ತಾಯಿಸಿದರು.
ಠರಾವಿನಲ್ಲಿ ಸಲಹೆ ಸೇರಿಸದ ಅಧಿಕಾರಿಗಳ ವಿರುದ್ಧ ಗರಂ
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಸದಸ್ಯರು ಸೂಚಿಸಿದ ವಿಷಯಗಳ ಮತ್ತು ಹಿಂದಿನ ವರ್ಷದಲ್ಲಿ ಬಾಕಿ ಉಳಿದ ಯೋಜನೆಗಳನ್ನು ಸೇರ್ಪಡೆ ಮಾಡಿ ಪರಿಷ್ಕೃತ ಬಜೆಟ್ನ್ನು ಅನುಮೋದನೆಗೆ ಸರ್ಕಾರಕ್ಕೆ ಕಳಿಸಿಕೊಡುವಂತೆ ಮೇಯರ್ ವೀಣಾ ಬರದ್ವಾಡ ರೂಲಿಂಗ್ ನೀಡಿದರು
< previous
1
...
356
357
358
359
360
361
362
363
364
...
451
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು