ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೌಡಿಗಳಿಗೆ ಪೊಲೀಸ್ ಕ್ಲಾಸ್
ಕಳೆದ ಒಂದು ತಿಂಗಳಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಯಾದ ಬಳಿಕ ಆಡಳಿತಕ್ಕೆ ಬಿಸಿ ತಟ್ಟಿತ್ತು. ಹೀಗಾಗಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಪೊಲೀಸರು ಕೈಹಾಕಿದ್ದಾರೆ.
ಲವ್ ಜಿಹಾದ್ ತಡೆಗೆ ರಾಜ್ಯದ ಆರು ಕಡೆ ಸಹಾಯವಾಣಿ ಕೇಂದ್ರ ಆರಂಭ
ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆ ಸೇರಿದಂತೆ 6 ಕಡೆ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿ ಇರಿಸಲಾಗುವುದು.
ಬಿತ್ತನೆ ಬೀಜ, ಗೊಬ್ಬರದ ತೊಂದರೆ ಆದರೆ ನೇರವಾಗಿ ದೂರು ನೀಡಿ
ಜಿಲ್ಲೆಯಲ್ಲಿ ಸಾಮಾನ್ಯವಾಗಿ ಜೂನ್ದಲ್ಲಿ ಬಿತ್ತನೆ ಆರಂಭವಾಗುತ್ತದೆ. ಆದರೆ ಮೇ ತಿಂಗಳ ಮಧ್ಯದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದ್ದರಿಂದ ರೈತರು ಜೂನ್ ಪೂರ್ವದಲ್ಲಿ ಬಿತ್ತನೆ ಆರಂಭಿಸಿದ್ದಾರೆ.
ಶಾಲಾ ಪ್ರಾರಂಭೋತ್ಸವಕ್ಕೆ ಭರ್ಜರಿ ಸಿದ್ಧತೆ
ಶಾಲೆ ಪ್ರಾರಂಭೋತ್ಸವದ ದಿನವಾದ ಮೇ 31ರಂದೇ ಹೆಚ್ಚು ಮಕ್ಕಳು ತರಗತಿಗೆ ಹಾಜರಾಗುವಂತೆ ಮುಖ್ಯ ಶಿಕ್ಷಕರು ಹಾಗೂ ಸಿಆರ್ಪಿ, ಬಿಆರ್ಪಿಗಳಿಗೆ ಆಯಾ ಬಿಇಒಗಳು ಸಭೆ ಮೂಲಕ ಮಾರ್ಗದರ್ಶನ ನೀಡಿದ್ದಾರೆ.
ಮೂರು ತಿಂಗಳಿಂದ ಕೈ ಸೇರದ ಪಿಂಚಣಿ!
ಬಹುತೇಕ ಫಲಾನುಭವಿಗಳ ಪಿಂಚಣಿ ಜನವರಿ ವರೆಗೆ ಮಾತ್ರ ಜಮೆ ಆಗಿದೆ. ನಂತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿಲ್ಲ. ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಪಿಂಚಣಿಗಳಿಗೆ ಗ್ರಹಣ ಹಿಡಿದಂತಾಗಿದೆ ಎಂಬ ಸಂಶಯ ಮೂಡಿದೆ.
ಕೆಎಂಇಆರ್ಸಿ ಅಧ್ಯಕ್ಷ ಸ್ಥಾನದಿಂದ ಶಾಲಿನಿ ರಜನೀಶ್ ಬದಲಿಸಿ: ಹಿರೇಮಠ
ಕೆಎಂಇಆರ್ಸಿಯ ಕಾರ್ಯ ವ್ಯಾಪ್ತಿಯನ್ನು ಸರ್ಕಾರದ ಶಾಸಕರು ಮತ್ತು ಸರ್ಕಾರದ ಇಲಾಖೆ ಅಧಿಕಾರಿಗಳು ಗೌರವಿಸಬೇಕು. ಅದರಂತೆ ಈ ಹಣದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು.
ನೇರ ಮಾರುಕಟ್ಟೆ ವ್ಯವಸ್ಥೆಯಿಂದ ರೈತರಿಗೆ ಯೋಗ್ಯ ಬೆಲೆ
ರೈತರು ಶ್ರಮವಹಿಸಿ ಬೆಳೆಯುವ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಬೇಕೆಂದರೆ ನೇರ ಮಾರುಕಟ್ಟೆ ವ್ಯವಸ್ಥೆ ರೂಢಿಸಿಕೊಳ್ಳಬೇಕು. ಇದರಿಂದ ಗ್ರಾಹಕರಿಗೂ ಸುರಕ್ಷಿತ ಮತ್ತು ಆರೋಗ್ಯಯುಕ್ತ ಆಹಾರೋತ್ಪನ್ನಗಳು ನ್ಯಾಯಯುತ ಬೆಲೆಯಲ್ಲಿ ಸಿಗುತ್ತವೆ.
ಮಹಿಳೆಯರ ಬದುಕು ಕಸಿದ ಸಂಸದ ಪ್ರಜ್ವಲ್ ರೇವಣ್ಣ
ರಾಜ್ಯದಲ್ಲಿ 2019ರಲ್ಲಿ 12 ಲಕ್ಷ ಮಕ್ಕಳ ವೇಶ್ಯಾವಾಟಿಕೆಯ ಪ್ರಕರಣಗಳಿದ್ದರೂ ಕೇವಲ 529 ಪ್ರಕರಣ ಮಾತ್ರ ಸರ್ಕಾರಿ ಕಡತದಲ್ಲಿ ದಾಖಲಾಗಿವೆ. ಇದು ಸರ್ಕಾರದ ಧೋರಣೆ ತಿಳಿಸುತ್ತದೆ.
ಅಂಜಲಿ ಹತ್ಯೆ ಹಿಂದೆ ಕಾಣದ ಕೈಗಳು, ಸಮಗ್ರ ತನಿಖೆ ನಡೆಸಿ
ಅಂಜಲಿ ಹತ್ಯೆ ಪ್ರಕರಣದಲ್ಲಿ ಕಾಣದ ಕೈಗಳು ಕೂಡಿಕೊಂಡು ಯಾರನ್ನೋ ಉಳಿಸುವ ಪ್ರಯತ್ನ ಮಾಡುತ್ತಿವೆ. ದಿನಕ್ಕೊಂದು ಹೇಳಿಕೆ ನೀಡಿ ತನಿಖೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ.
ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ ಕಾಂಗ್ರೆಸ್: ಜೋಶಿ
ನಿಗಮದ ಅಧೀಕ್ಷಕ ಚಂದ್ರಶೇಖರನ್ ಎಂಬುವವರು 187 ಕೋಟಿ ಅವ್ಯವಹಾರ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ನಲ್ಲಿ ಮಂತ್ರಿ ಹಾಗೂ ಅಧಿಕಾರಿಗಳ ಹೆಸರು ನಮೂದಿಸಿದ್ದಾರೆ.
< previous
1
...
362
363
364
365
366
367
368
369
370
...
534
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ