ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರಗಳ ಬುಡಕ್ಕೆ ಕಾಂಕ್ರಿಟ್, ಫೇವರ್ಸ್!
ರಸ್ತೆಯ ಅಕ್ಕಪಕ್ಕದಲ್ಲಿರುವ ಬೃಹದಾಕಾರದ ಸುಂದರ ಮರಗಳಿಗೆ ಹೊಂದಿಕೊಂಡೇ ಫುಟ್ಪಾತ್ ನಿರ್ಮಿಸಲಾಗಿದೆ. ಯಾವುದೇ ಒಂದು ಮರವಿದ್ದರೆ ಅದಕ್ಕೆ ನೀರು ಇಂಗಲು, ಬೆಳವಣಿಗೆಗೆ ಸಹಕಾರಿಯಾಗಲು ಅದರ ಸುತ್ತಲೂ ಒಂದು ಅಡಿಯಷ್ಟಾದರೂ ಜಾಗ ಬಿಡಬೇಕು. ಆದರೆ, ಅದು ಆಗಿಲ್ಲ.
ಶಾಲಾ ಪ್ರಾರಂಭೋತ್ಸವ ದಿನ ಎಲ್ಲ ಮಕ್ಕಳಿಗೂ ಪುಸ್ತಕ ಸಿಗುವುದು ಡೌಟು!
ಬುಧವಾರದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಪ್ರಾರಂಭವಾಗಲಿವೆ. ಇದಕ್ಕಾಗಿ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಬಿಇಒ, ಮುಖ್ಯೋಪಾಧ್ಯಾಯರ ಸಭೆ ನಡೆಸಿ ಶಾಲಾ ಪ್ರಾರಂಭೋತ್ಸವ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗಿದೆ.
ಕರ್ನಾಟಕ ಉಗ್ರರ ಸುರಕ್ಷಿತ ತಾಣವನ್ನಾಗಿಸಿದೆ
ಉಗ್ರ ಇಲ್ಲೇ ಇದ್ದರೂ ನಮ್ಮ ಗೃಹ ಇಲಾಖೆಗೆ ಗೊತ್ತೇ ಆಗಿಲ್ಲ. ಎನ್ಐಎ ತಂಡವೇ ಬಂದು ಅರೆಸ್ಟ್ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಮಲಗಿದೆ.
8 ತಿಂಗಳಾದರೂ ಉದ್ಘಾಟನೆ ಆಗದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ
ನಾಮಕೆವಾಸ್ತೆ ಎಂಬಂತೆ ನವಲಗುಂದದಲ್ಲೂ 12 ಎಕರೆ ಪ್ರದೇಶದಲ್ಲಿ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ತೆರೆದಿದ್ದಾರೆ. ಆದರೆ, ಇಲ್ಲಿ ಬಂದ ರೈತರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ನೆರಳಿಲ್ಲ, ಹಳೆ ಕಟ್ಟಡಗಳನ್ನು ತೆರವುಗೊಳಿಸಿಲ್ಲ.
ಸಾಗರ ರಕ್ಷಣೆ ಆದ್ಯತೆ ಆಗಲಿ
ಭೂ ಮಂಡಲದಲ್ಲಿ ಶೇ.70ರಷ್ಟು ನೀರು ಹೊಂದಿದ್ದು, ನಾವು ಸಾಗರದ ಸಂರಕ್ಷಣೆ ನಮ್ಮ ಆದ್ಯತೆಯಾಗಿರಬೇಕು. ಸಾಗರದಲ್ಲಿನ ನೀರಿನ ಮಟ್ಟವು ಹವಾಮಾನ ಬದಲಾವಣೆ ಮತ್ತು ಅದರ ಪರಿಣಾಮಗಳಿಗೆ ಕಾರಣವಾಗುತ್ತದೆ
30ರಂದು ಹೋರಾಟದ ನಡಿಗೆ ಹಾಸನದ ಕಡೆಗೆ
ಬಿಜೆಪಿ-ಜೆಡಿಎಸ್ ನಾಯಕರು ಕೃತ್ಯ ಖಂಡಿಸಿಲ್ಲ. ಕನಿಷ್ಠ ಪಕ್ಷ ಸಂತ್ರಸ್ತ ಮಹಿಳೆಯರಿಗೆ ಸಾಂತ್ವನ ಹೇಳಿಲ್ಲ. ನ್ಯಾಯ ದೊರಕಿಸುವ ನಿಟ್ಟಿನಲ್ಲೂ ಪ್ರತಿಕ್ರಿಯೆ ನೀಡಿಲ್ಲ.
ಶಿರಡಿ ಮಾರ್ಗವಾಗಿ ಹುಬ್ಬಳ್ಳಿ- ಮನ್ಮಾಡ ರೈಲು ಆರಂಭಿಸಿ
ಪ್ಲಾಟ್ಫಾರ್ಮ್ಗಳಲ್ಲಿರುವ ಪ್ರದರ್ಶನ ಫಲಕದಲ್ಲಿ ರೈಲು ಆಗಮಿಸುವ ಕೊನೆ ಗಳಿಗೆಯಲ್ಲಿ ರೈಲು ಯಾವ ಸಂಖ್ಯೆಯ ಪ್ಲಾಟ್ಫಾರ್ಮ್ಗೆ ಆಗಮಿಸುತ್ತಿದೆ ಎಂದು ಪ್ರದರ್ಶಿಸುತ್ತಾರೆ. ಇದರಿಂದ ಕೊನೆಗಳಿಗೆಯಲ್ಲಿ ಪ್ರಯಾಣಿಕರು ತಮ್ಮ ಮಕ್ಕಳು, ಬ್ಯಾಗ್ ಹೊತ್ತುಕೊಂಡು ರೈಲು ತಲುಪಲು ಪರದಾಡಬೇಕಾಗುತ್ತದೆ.
ಮಕ್ಕಳನ್ನು ಶಿಕ್ಷಿಸುವ ಹಕ್ಕು ಪೋಷಕರಿಗಿಲ್ಲ
ಮಕ್ಕಳಲ್ಲಿ ಹುದುಗಿದ ಪ್ರತಿಭೆ ಗುರುತಿಸುವಲ್ಲಿ ಬೇಸಿಗೆ ಶಿಬಿರಗಳು ಯಶಸ್ವಿಯಾಗುತ್ತಿವೆ. ಅದರಲ್ಲೂ ಕಲಾಶಕ್ತಿ ಫೌಂಡೇಶನ್ ಕಲಾಲೋಕದಲ್ಲಿ ಒಂದು ಪುಟ್ಟ ಹೆಜ್ಜೆ ಎಂಬ ಶಿಬಿರ ಮಕ್ಕಳಿಗೆ ಉತ್ತಮ ವೇದಿಕೆಯಾಗಿದೆ.
ಕೆಫೆ ಬಾಂಬ್ ಸ್ಫೋಟ: 5ನೇ ಶಂಕಿತ ಹುಬ್ಬಳ್ಳಿಯಲ್ಲಿ ಸೆರೆ
ಬೆಂಗಳೂರಿನ ಕುಂದಲಹಳ್ಳಿಯ ಕೆಫೆಯೊಂದರಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟು ಎಂಬಾತನನ್ನು ಹುಬ್ಬಳ್ಳಿಯಲ್ಲೇ ರಾಷ್ಟ್ರೀಯ ತನಿಖಾ ಆಯೋಗ (ಎನ್ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.
ರಿಲ್ಸ್ಗಾಗಿ ಛತ್ರಿ ಹಿಡಿದು ಬಸ್ ಓಡಿಸಿದ ಚಾಲಕ, ಕಂಡಕ್ಟರ್ ಸಸ್ಪೆಂಡ್
ಗುರುವಾರ ಸಂಜೆ ಧಾರವಾಡ ಭಾಗದಲ್ಲಿ ಮಳೆಯಾಗುತ್ತಿವಾಗ ನಿರ್ವಾಹಕಿ ಅನಿತಾ, ಚಾಲಕ ಹನುಮಂತಪ್ಪ ಕಿಲ್ಲೇದಾರ ಎಂಬುವರು ಬಸ್ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ವಿಡಿಯೋ ಮಾಡಿದ್ದಾರೆ.
< previous
1
...
365
366
367
368
369
370
371
372
373
...
534
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ