• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ, ತಂತ್ರಜ್ಞಾನದಲ್ಲಿ ಭಾರತದ ಸಾಧನೆ ಅಗಾಧ
ಐಐಐಟಿ ಅಂತಹ ರಾಷ್ಟ್ರೀಯ ಸಂಸ್ಥೆಯ ಪದವೀಧರರು ಪೋಷಕರು, ಶಿಕ್ಷಕರು ಮತ್ತು ಸಮಾಜದ ಹೂಡಿಕೆಗಳ ಬಗ್ಗೆ ಅರಿವು ಹೊಂದಬೇಕು. ಸಮಾಜದ ಋಣ ತೀರಿಸಬೇಕು. ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಬಾಳುವಂತೆ ಕಿವಿಮಾತು.
ನವಲಗುಂದದಲ್ಲಿ ಮೊಹರಂ ಮೆರಗು
ಸತತ 10 ದಿನಗಳ ಕಾಲ ಆಚರಿಸುವ ಮೊಹರಂನಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. 9ನೇ ದಿನ ಹಸನ್- ಹುಸೇನ್ (ಕತ್ತಲ್ ರಾತ್ರಿ) ಸವಾರಿ ಎಂದು ಹಾಗೂ ಕೊನೆಯ 10ನೇ ದಿನ ದಫನ್ ಕಾರ್ಯಕ್ರಮ ನಡೆಯುತ್ತವೆ. ಆಲಂ(ದೇವರು)ಗಳ ಕೊನೆಯ ಭೇಟಿ ರೊಮಾಂಚನಕಾರಿಯಾಗಿರುತ್ತದೆ.
ನಿಖರ ಮಾಹಿತಿ ಅರಿಯಲು ಗಣಿತಶಾಸ್ತ್ರ ಉಪಯುಕ್ತ: ಪಾಟೀಲ
ಪರಿಸರ ವಿಜ್ಞಾನದಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರ ಹೆಚ್ಚು ಸಹಾಯಕವಾಗಿದೆ. ಪ್ರಸ್ತುತ ತಂತ್ರಜ್ಞಾನದ ಸಹಾಯದಿಂದ ಗಣಿತ ವಿಶ್ಲೇಷಣೆಯಿಂದ ಇಂದು ಹವಾಮಾನದ ವೈಪರೀತ್ಯದ ಕುರಿತು ನಿಖರವಾಗಿ ಹೇಳಲು ಸಾಧ್ಯವಾಗಿದೆ.
ಹುಬ್ಬಳ್ಳಿ ಎಪಿಎಂಸಿಯಲ್ಲಿ ನೈಟ್‌ಲೈಫ್‌ ಫುಲ್‌ ಬ್ಯುಸಿ..!
ಹುಬ್ಬಳ್ಳಿಯ ನೈಟ್‌ ಲೈಫ್‌ ಹೇಗಿರುತ್ತದೆ ಎಂಬುದನ್ನು ಅರಿಯಬೇಕೆಂದರೆ ಎಪಿಎಂಸಿಗೆ ಬರಬೇಕು. ಮಧ್ಯರಾತ್ರಿ 12 ಗಂಟೆ ಆದರೆ ಸಾಕು ಸಾಲುಗಟ್ಟಿ ನಿಂತ ತರಕಾರಿ ಹೊತ್ತಿರುವ ವಾಹನಗಳು, ಅಂಗಡಿಗಳ ಮುಂದೆ ಎಲ್ಲೆಂದರಲ್ಲೇ ರೈತರು, ಅವರೊಂದಿಗೆ ಬಂದಿರುವವರು ಮಲಗಿರುವ ದೃಶ್ಯ. ಇಲ್ಲವೇ ವಾಹನಗಳಲ್ಲೇ ತೂಕಡಿಸುತ್ತಾ ನಿದ್ದೆಗೆ ಜಾರಿರುವ ಡ್ರೈವರ್‌ಗಳು. ಅವರನ್ನು ಎಚ್ಚರಿಸಿ ತಮ್ಮ ಚಹಾ ಮಾರಾಟ ಮಾಡಲು ಹವಣಿಸುತ್ತಿರುವ ಚಾಯ್‌ವಾಲಾಗಳು. ಇದೇ ಇಲ್ಲಿನ ನೈಟ್‌ಲೈಫ್‌ ಎಂಬಂತಾಗಿದೆ.
ವಾಹನಗಳಿಗೆ ವಿಎಲ್‌ಟಿ ಅಳವಡಿಕೆಗೆ ಬೇಕಾಬಿಟ್ಟಿ ಹಣ ವಸೂಲಿ!
ವಿಎಲ್‌ಟಿ ಮತ್ತು ಪ್ಯಾನಿಕ್‌ ಬಟನ್‌ ಅಳವಡಿಸಿದ ನಂತರವಷ್ಟೇ ವಾಹನಗ‍ಳ ನವೀಕರಣ ಮಾಡಿಸಿಕೊಳ್ಳಬೇಕು, ನವೀಕರಣ ವೇ‍ಳೆ ಹೀಗೆ ಅಳವಡಿಸಿದ ಸಾಧನಗಳ ಜಿಎಸ್‌ಟಿ ಬಿಲ್‌ಗಳ ಸಲ್ಲಿಕೆ ಕಡ್ಡಾಯವಾಗಿದೆ. ಆದರೆ, ಧಾರವಾಡದಲ್ಲಿ ಸಾಧನ ಅ‍ಳವಡಿಸುತ್ತಿರುವ ಕಂಪನಿ ವಾಹನಗ‍ಳ ಮಾಲೀಕರಿಂದ ಹೆಚ್ಚು ಹಣ ಪಡೆದು ಬಿಲ್‌ ಸಹ ನೀಡದೆ ಮೋಸ ಮಾಡುತ್ತಿದೆ.
ಪೌರಕಾರ್ಮಿಕರಿಗೆ ಇನ್ಮುಂದೆ ಫೇಸ್‌ ಬಯೋಮೆಟ್ರಿಕ್‌ !
ಸಿಬ್ಬಂದಿಯ ನಿಖರ ಹಾಜರಿ ದಾಖಲೆ, ಸಮಯಕ್ಕೆ ಸರಿಯಾದ ವೇತನ ಪಾವತಿ ಮತ್ತು ಆಡಳಿತಾತ್ಮಕ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಪಾಲಿಕೆಯಿಂದ ಈ ನೂತನ ವ್ಯವಸ್ಥೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಮೊದಲ ಫೇಸ್ ಬಯೋಮೆಟ್ರಿಕ್‌ ವ್ಯವಸ್ಥೆ ಹೊಂದಿದ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾಲಿಕೆ ಪಾತ್ರವಾಗಿದೆ.
ವಿಜಯಪುರ ಕೆನರಾ ಬ್ಯಾಂಕ್ ಚಿನ್ನ ಕಳವು: ಹುಬ್ಬಳ್ಳಿಯಲ್ಲಿ ಸ್ಥಳ ಮಹಜರು
ಕೆನರಾ ಬ್ಯಾಂಕ್ ಕಳ್ಳತನ ಮಾಡಿಕೊಂಡ ಚಿನ್ನ ಹುಬ್ಬಳ್ಳಿಗೆ ತೆಗೆದುಕೊಂಡು ಬಂದಿದ್ದ ದರೋಡೆಕೋರರು ಸುರಕ್ಷಿತ ಸ್ಥಳವೆಂದು ಶಾಲೆಯಲ್ಲಿ ಚಿನ್ನ ಬಚ್ಚಿಟ್ಟಿದ್ದರು. ಇದೇ ಶಾಲೆಯ ಚೇರಮನ್ ಆಗಿದ್ದ ಶೇಖರ್ ನೆರೆಲ್ಲಾ ಕಳ್ಳತನದ ಪ್ರಮುಖ ಆರೋಪಿಯಾಗಿದ್ದಾನೆ.
ಮಿಶ್ರಿಕೋಟಿ ರಸ್ತೆಯ ಅತಿಕ್ರಮಣ ತೆರವು
ಗ್ರಾಮಸ್ಥರ ಬಹು ದಿನಗಳ ಬೇಡಿಕೆಗೆ ಕಿವಿಗೊಟ್ಟ ಲೋಕೋಪಯೋಗಿ ಇಲಾಖೆ ಪೇಟೆ ಬಸವೇಶ್ವರ ಮಂದಿರದಿಂದ ದರ್ಗಾ ವರೆಗಿನ ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ.ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತಿ ಮತ್ತು ತಾಲೂಕು ಆಡಳಿತದ ಸಹಯೋಗದಲ್ಲಿ ಈ ಯೋಜನೆ ಕೈಗೆತ್ತಿಕೊಂಡಿದೆ.
ಕೆಎಂಸಿಆರ್‌ಐಗೆ ಹೊಸಮನಿ ನೂತನ ನಿರ್ದೇಶಕ
ಕೆಎಂಸಿಆರ್‌ಐನ ಸರ್ಜರಿ ವಿಭಾಗದ ಮುಖ್ಯಸ್ಥರೂ ಆಗಿರುವ ಹೊಸಮನಿ, ಮೂಲತಃ ಬಾಗಲಕೋಟೆ ಜಿಲ್ಲೆಯ ಬದಾಮಿಯವರು. ಹುಬ್ಬಳ್ಳಿಯ ಕೆಎಂಸಿಯಲ್ಲೇ ಎಂಬಿಬಿಎಸ್‌, ಎಂಎಸ್ ಪದವಿ ಮುಗಿಸಿದವರು. ಈ ಸಂಸ್ಥೆಯಲ್ಲಿ ಜನರಲ್‌ ಸರ್ಜರಿ ಎಚ್‌ಓಡಿ ಹಾಗೂ ಕೆಎಂಸಿಆರ್‌ಐ ಪ್ರಿನ್ಸಿಪಾಲ್‌ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.
ಎರೆಯ ನಾಡಿನ ಅಕ್ಷರ ಕೃಷಿಕರಿಗೆ ಗುರುವಂದನೆ
ರೊಟ್ಟಿಗವಾಡ ಗ್ರಾಮದ ಜಿಇಸಿ ಜಿ.ಕೆ. ಹಿರೇಗೌಡರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮದ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹಪಾಠಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ವರ್ಷಗಳ ನಂತರ ಶಾಲಾ ಆವರಣದಲ್ಲಿ ಭೇಟಿಯಾದ ಸಹಪಾಠಿಗಳು, ತಮಗೆ ಪಾಠ ಹೇಳಿಕೊಟ್ಟ ಗುರುಗಳ ಎದುರಿನಲ್ಲಿ ಮತ್ತೆ ವಿದ್ಯಾರ್ಥಿಗಳಾಗಿ ವಿನಮ್ರತೆ ಮೆರೆದರು. ಪುಷ್ಪವೃಷ್ಟಿಗೈದು ಗುರುಗಳನ್ನು ಬರಮಾಡಿಕೊಂಡರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved