ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತರದ ನೆರೆ, ಬರ, ಗುಳೆ ಮರೆತು ಗ್ಯಾರಂಟಿ ಜಪಿಸಿದ ಸಿದ್ದು
ನೆರೆ ಉಕ್ಕಿದಾಗ, ಬರಗಾಲ ಆವರಿಸಿದಾಗ ಸರ್ಕಾರಗಳು ಶಾಶ್ವತ ಪರಿಹಾರದ ಮಾತುಗಳನ್ನು ಆಡುತ್ತ ಬಂದಿವೆಯೇ ಹೊರತು, ಆ ದಿಸೆಯಲ್ಲಿ ಯಾವುದೇ ಗಟ್ಟಿ ನಿರ್ಧಾರ ಕೈಕೊಳ್ಳುವುದಿಲ್ಲ ಎನ್ನುವುದನ್ನು ಪ್ರಸಕ್ತ ಬಜೆಟ್ ಮತ್ತೊಮ್ಮೆ ಸಾಬೀತು ಮಾಡಿದೆ.
ರೋಗ ಗುಣವಾಗಲು ಫಿಜಿಯೋಥೆರಪಿ ಉತ್ತಮ ಪದ್ಧತಿ
ದೇಶವನ್ನು ರೋಗ ಮುಕ್ತ ಮಾಡುವಲ್ಲಿ ನಾವೆಲ್ಲರೂ ಶ್ರಮಿಸಬೇಕು. ಭೌತಚಿಕಿತ್ಸಕರು ರೋಗಿಗಳನ್ನು ಆತ್ಮವಿಶ್ವಾಸದಿಂದ ಗುಣಪಡಿಸಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ನಿರಾಶಾದಾಯಕ ಬಜೆಟ್: ಶೆಟ್ಟರ್
ಬಜೆಟ್ ನಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿತ್ತು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ.
ಕಾಯಕ ಶರಣರ ಜಯಂತಿಗೆ ತಹಸೀಲ್ದಾರ ಗೈರು: ಪ್ರತಿಭಟನೆ
ಸಮಯ, ದಿನಾಂಕ ನಿಗದಿಪಡಿಸಿದ್ದರೂ ಕಾರ್ಯಕ್ರಮಕ್ಕೆ ಹಾಜರಾಗದೇ ಅಪಮಾನಿಸಿದ್ದಾರೆ
ಧಾರವಾಡ ಅಭಿವೃದ್ಧಿ ಪೂರಕ ಆಗಲಿದೆಯೇ ರಾಜ್ಯ ಬಜೆಟ್!
ಧಾರವಾಡ ನಗರದಲ್ಲಿ ವಿಪರೀತ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಲಾರಿ, ಬಸ್ಸುಗಳು ನಗರದಲ್ಲಿ ಹೋಗಲು ಹರಸಾಹಸ ಪಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ವರ್ತುಲ ರಸ್ತೆಯ ಬೇಡಿಕೆ ಇದ್ದು ಈ ಬಜೆಟ್ನಲ್ಲಾದರೂ ವರ್ತುಲ ರಸ್ತೆ ಘೋಷಣೆ ನಿರೀಕ್ಷೆ
ರಾಹುಲ್ ಗಾಂಧಿಗೆ ತಿಳಿವಳಿಕೆ ಬರೋದಿಲ್ಲ ಪ್ರಹ್ಲಾದ್ ಜೋಶಿ
ಒಂದೇ ನಿಯಮ ಎಲ್ಲ ಕಡೆ ಅನ್ವಯ ಆಗುವುದಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಿ ನಮ್ಮ ನಾಯಕರು ಬದಲಾವಣೆ ಮಾಡುತ್ತಾರೆ. ಯಾರು ಚೆನ್ನಾಗಿ ಕೆಲಸ ಮಾಡಿದ್ದಾರೋ ಅವರಿಗೆ ಖಂಡಿತ ಟಿಕೆಟ್ ಕೊಡುತ್ತಾರೆ
ಹರಿದ ಕನ್ನಡ ಬಾವುಟ: ಭಾಷೆಗೆ ಅವಮಾನ- ಬದಲಿಸಲು ಆಗ್ರಹ
ಡಾ. ರಾಜಕುಮಾರ ಭಾವಚಿತ್ರ, ನಾಡಿನ ಸಾಹಿತಿಗಳು, ಮಹಾತ್ಮರ ಭಾವಚಿತ್ರಗಳನ್ನೂ ಹಾಕಲಾಗಿದೆ. ಅಲ್ಲೇ ಪಕ್ಕದಲ್ಲೇ ಕನ್ನಡಧ್ವಜ ಹಾಗೂ ಸ್ತಂಭ ಇದೆ. ಬಾವುಟದ ಒಂದಿಷ್ಟು ಭಾಗ ಹರಿದು ನೆಲದ ಮೇಲೆ ಬಿದ್ದಿದೆ. ಇನ್ನಷ್ಟು ಭಾಗ ಸ್ತಂಭದಲ್ಲಿ ಹರಿದ ಸ್ಥಿತಿಯಲ್ಲಿ ಹಾರಾಡುತ್ತಿದೆ
ಸ್ವಾತಂತ್ರ್ಯ ಚಳವಳಿಗೆ ಬಂಜಾರ ಸಮುದಾಯದ ಕೊಡುಗೆ ವಿಶೇಷ
ಭಾರತದಲ್ಲಿ ಸುಮಾರು 747 ಬುಡಕಟ್ಟು ಸಮುದಾಯಗಳಿವೆ. ಅದೇ ರೀತಿಯಾಗಿ ಕರ್ನಾಟಕದಲ್ಲಿ 56 ಬುಡಕಟ್ಟು ಸಮುದಾಯಗಳಲ್ಲಿ ಬಂಜಾರ ಸಮುದಾಯಗಳಿದ್ದು, ತಮ್ಮದೇ ಆದ ಆಚಾರ, ವಿಚಾರ, ವೇಷ ಭೂಷಣ ಪದ್ಧತಿಗಳ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ
ಹುಬ್ಬಳ್ಳಿ- ಧಾರವಾಡಕ್ಕೆ ನೀಡಲಿ ವಿಶೇಷ ಅನುದಾನ
ಯಾವುದೇ ರಸ್ತೆಗೆ ಕಾಲಿಟ್ಟರೂ ಬರೀ ಧೂಳು. ತೆಗ್ಗು ಗುಂಡಿಗಳಿಂದ ಕೂಡಿದ ರಸ್ತೆಗಳು, ಎಂಟ್ಹತ್ತು ದಿನಗಳಿಗೊಮ್ಮೆ ಕುಡಿವ ನೀರು, ಅವ್ಯವಸ್ಥಿತ ಚರಂಡಿ, ರಸ್ತೆಗಳಲ್ಲೇ ಅಡ್ಡಾದಿಡ್ಡಿಯಾಗಿ ನಿಂತಿರುವ ವಾಹನಗಳೇ ಗೋಚರಿಸುತ್ತವೆ
ಸಂಗೀತದಾರರಿಂದ ಹೆಚ್ಚಿದ ಧಾರವಾಡದ ಕೀರ್ತಿ
ಸಂಗೀತ ಕಾರ್ಯಕ್ರಮಗಳಿಗಾಗಿಯೇ ಧಾರವಾಡದಲ್ಲಿ ಒಂದು ಸಭಾಭವನ ನಿರ್ಮಿಸಬೇಕು
< previous
1
...
368
369
370
371
372
373
374
375
376
...
450
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ