• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೃತ ನೇಹಾ, ಅಂಜಲಿ ನಿವಾಸಕ್ಕೆ ಎಡಿಜಿಪಿ ಆರ್. ಹಿತೇಂದ್ರ ಭೇಟಿ
ಈಚೆಗೆ ಹತ್ಯೆಯಾಗಿದ್ದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ನಿವಾಸಕ್ಕೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಭಾನುವಾರ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದರು.
ಪ್ರಜಾಸತ್ತೆಯು ಯಶಸ್ವಿಯಾಗಿ ಕಾರ್ಯ ಮಾಡುತ್ತಿಲ್ಲ
ಭಾರತೀಯ ಚುನಾವಣಾ ರಂಗವು ರಣರಂಗವಾಗಿದೆ. ಧಾರ್ಮಿಕ ವೈಷಮ್ಯ, ದ್ವೇಷ ರಾಜಕಾರಣ ತಾಂಡವವಾಡುತ್ತಿದ್ದು, ಪ್ರಜಾಸತ್ತೆಯ ಮುಖವಾಡ ತಾಳಿ ಸಿರಿವಂತರು-ಬಲಾಢ್ಯರು ಆಳುವ ವ್ಯವಸ್ಥೆ ನಿರ್ಮಾಣವಾಗಿದೆ.
ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ವಹಿಸಿ: ಸಚಿವ ಲಾಡ್‌
ಶಿಕ್ಷಣ ಕಾಶಿ ಹಾಗೂ ಶಾಂತಿಗೆ ಹೆಸರಾದ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಇಂಥ ಕೊಲೆ ಘಟನೆಗಳು ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ನೇಹಾ ಹಿರೇಮಠ ಕೊಲೆ ಘಟನೆ ನಂತರ ಇನ್ನೊಂದು ಅಂತಹದ್ದೆ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಫೋಟೋಗ್ರಾಫರ್‌ ಶಶಿ ಸಾಲಿಗೆ ಇಂದು ಅಭಿನಂದನೆ
ಶಶಿ ಸಾಲಿ ಅವರದು ಬಹುಮುಖ ವ್ಯಕ್ತಿತ್ವ: ಬಹುಮುಖ ಕಲಾಸಾಧನೆ. ಅವರೊಬ್ಬ ಪ್ರತಿಭಾವಂತ ವಿದ್ಯಾರ್ಥಿ. ಓರ್ವ ತಜ್ಞ ಕಲಾ ಶಿಕ್ಷಕ, ಒಬ್ಬ ಪ್ರಬುದ್ಧ ಛಾಯಾಚಿತ್ರಕಲಾ ಸಂಪನ್ಮೂಲ ವ್ಯಕ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಅಂಜಲಿ ಹತ್ಯೆ ಖಂಡಿಸಿ ಮಠಾಧೀಶರ ಬೃಹತ್‌ ಪ್ರತಿಭಟನೆ
ಹತ್ಯೆ ಆರೋಪಿಯನ್ನು ಎನ್‌ಕೌಂಟರ್‌ ಮಾಡಬೇಕು, ನೇಹಾ ಹಾಗೂ ಅಂಜಲಿ ಹತ್ಯೆ ಹಂತಕರಿಗೆ ಏಕಕಾಲದಲ್ಲಿಯೇ ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ರಕ್ಷಣೆಗೆ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಮಠಾಧೀಶರು ಹೇಳಿದರು.
ರೈತರಿಂದ ಕಾಳು ಖರೀದಿಸಿ ಹಣ ನೀಡದೇ ದಲ್ಲಾಳಿ ಪರಾರಿ
ಹಳಕಟ್ಟಿ ಅವರು ಹತ್ತಾರು ವರ್ಷಗಳಿಂದ ಮಾರುಕಟ್ಟೆಯಲ್ಲಿ ರೈತರಿಂದ ಖರೀದಿ ಮಾಡುತ್ತಿದ್ದಾರೆ. ಸರಿಯಾಗಿಯೇ ಹಣ ನೀಡುತ್ತಿದ್ದ ಅವರು ಇತ್ತೀಚೆಗೆ ಹಲವು ರೈತರಿಂದ ಖರೀದಿಸಿದ ಕಾಳಿನ ಬಿಲ್‌ ಪಾವತಿ ಮಾಡಿಲ್ಲ.
ಅಂಜಲಿ ಹತ್ಯೆ ತನಿಖೆ ನಂತರ ಎಲ್ಲರ ಹರಿಕಥೆ ಬೆಳಕಿಗೆ: ಅಬ್ಬಯ್ಯ
ನಾನು ಅಂಜಲಿಯ ಕೊಲೆಯಾದ ವೇಳೆ ಸ್ಥಳಕ್ಕೆ ಬಂದಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದಾರೆ. ನಾನು ಕೇವಲ ಪೋಟೋಗೆ ಪೋಸ್ ನೀಡಲು ಬರುವವನಲ್ಲ. ಸರ್ಕಾರಿ ಕೆಲಸಗಳಿದ್ದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.
ಕುಡಿವ ನೀರಿನ ಸಮಸ್ಯೆ, ಹೆಬ್ಬಳ್ಳಿಗೆ ತಹಸೀಲ್ದಾರ್‌ ನೇತೃತ್ವದ ತಂಡ ಭೇಟಿ
ಅಮ್ಮಿನಭಾವಿಯಿಂದ ಹೆಬ್ಬಳ್ಳಿಗೆ ನೀರು ಸರಬರಾಜು ಮಾಡುವ ಪೈಪ್‌ಗಳನ್ನು ಪರಿಶೀಲಿಸಬೇಕು. ಒಎಚ್‌ಟಿ ಬದಲಾಯಿಸಬೇಕು ಮತ್ತು ಗ್ರಾಮದ ಜನಸಂಖ್ಯೆ ಹೆಚ್ಚು ಇರುವುದರಿಂದ ಇನ್ನೊಂದು ದೊಡ್ಡ ಜಲಸಂಗ್ರಹಗಾರ ಕಟ್ಟಿಸಬೇಕು.
ಹುಬ್ಬಳ್ಳಿಗೆ ಮತ್ತೊಂದು ಬಿಹಾರ ಎನ್ನುವ ಅಪಕೀರ್ತಿ
ಸರ್ಕಾರ ಈ ಕುಟುಂಬಕ್ಕೆ ಸರಿಯಾದ ಪರಿಹಾರ ಹಾಗೂ ಅಂಜಲಿಯ ಇನ್ನುಳಿದ ಸಹೋದರಿಯರಿಗೆ ಉಚಿತ ಶಿಕ್ಷಣ ನೀಡಬೇಕು. ಮುಂದಿನ ದಿನಮಾನಗಳಲ್ಲಾದರೂ ಸಮಾಜದ ಎಲ್ಲ ಬಾಂಧವರು ಒಗ್ಗಟ್ಟಾಗಿ ನಿಲ್ಲಬೇಕಾಗಿದೆ.
ನಮ್ಮ ಅಕ್ಕನ ಕೊಂದವನ ಎನ್‌ಕೌಂಟರ್‌ ಮಾಡಿ

ನಮ್ಮ ಅಕ್ಕನನ್ನು ಕೊಂದ ವಿಶ್ವ(ಗಿರೀಶ)ನಿಗೆ ಆಸ್ಪತ್ರೆಯಲ್ಲಿ ಏಕೆ ಚಿಕಿತ್ಸೆ ಕೂಡಿಸುತ್ತಿದ್ದಾರೆ? ಅವನನ್ನು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲರ ಎದುರೇ ಎನ್‌ಕೌಂಟರ್‌ ಮಾಡಲಿ -  ಅಂಜಲಿಯ ಸಹೋದರಿ ಯಶೋದಾ ಅಂಬಿಗೇರ 

  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved