• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಪ್ರಕರಣಕ್ಕೂ ತ್ವರಿತ ನ್ಯಾಯಾಲಯ ಸ್ಥಾಪಿಸಿ
ನೇಹಾ ಪ್ರಕರಣದ ವಿಚಾರಣೆಗೆ ಸ್ಥಾಪಿಸಿರುವ ವಿಶೇಷ ನ್ಯಾಯಾಲಯದಲ್ಲಿಯೇ ಅಂಜಲಿ ಪ್ರಕರಣದ ವಿಚಾರಣೆ ಮಾಡಬೇಕು. ಗಲ್ಲು ಶಿಕ್ಷೆ ಆಗುವಂತೆ ಕ್ರಮಕೈಗೊಳ್ಳಬೇಕು.
ಗೋವಾ, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಳ್ಳಲು ಯೋಚಿಸಿದ್ದ ಅಂಜಲಿ ಹಂತಕ!
ದಾವಣಗೆರೆಯಲ್ಲಿ ರೈಲಿನಲ್ಲಿದ್ದ ಮಹಿಳೆಯೊಂದಿಗೆ ಕಿರಿಕ್‌ ಮಾಡಿಕೊಂಡಿದ್ದ. ಆಗ ಸಾರ್ವಜನಿಕರು ಈತನನ್ನು ಥಳಿಸಿದ್ದಾರೆ ಎಂದು ಹೇಳಲಾಗಿದೆ. ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದಲೇ ಜಿಗಿದಿದ್ದರಿಂದ ಆತನ ತಲೆ, ಮುಖಕ್ಕೆ ತೀವ್ರವಾಗಿ ಗಾಯವಾಗಿವೆ.
ಜೂನ್‌ನಿಂದ ಡ್ರಗ್ಸ್‌ ಮುಕ್ತ, ಅಪರಾಧ ಮುಕ್ತ ಹುಬ್ಬಳ್ಳಿ ಅಭಿಯಾನ
ನೇಹಾ ಮತ್ತು ಅಂಜಲಿ ಪ್ರಕರಣಗಳ ಹಿಂದೆಯ ಡ್ರಗ್ಸ್‌ ಇದೆ ಎಂಬುದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಪೊಲೀಸರು ಒಂದು ಬಾರಿಯೂ 1 ಕೆಜಿ ಗಾಂಜಾ ವಶಪಡಿಸಿಕೊಂಡಿಲ್ಲ.
ಅಂಜಲಿ ಅಂಬಿಗೇರ ಹತ್ಯೆ ಮರೆತ ಕಾಂಗ್ರೆಸ್‌!
ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಭೇಟಿ ನೀಡುವುದು ಒಂದು ಕಡೆ ಇರಲಿ, ಒಂದು ಹೇಳಿಕೆಯನ್ನೂ ಕೊಟ್ಟಿಲ್ಲ.
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತನ್ನಿ
ಹುಬ್ಬಳ್ಳಿಯಲ್ಲಿ 1 ತಿಂಗಳೊಳಗೆ ಇಬ್ಬರು ಯುವತಿಯರ ಕೊಲೆ ಹಾಗೂ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ಬರ್ಬರ ಹಲ್ಲೆ, ಯುವತಿಯರ ಅಪಹರಣ ನಿಜಕ್ಕೂ ಬೆಚ್ಚಿ ಬೀಳಿಸಿವೆ.
ಗೂಂಡಾ ರಾಜ್ಯವಾಗುತ್ತಿದೆ ಕರ್ನಾಟಕ
ಉತ್ತರ ಪ್ರದೇಶ ಮೊದಲು ಗೂಂಡಾ ರಾಜ್ಯವಾಗಿತ್ತು. ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾದ ನಂತರ ಅಲ್ಲಿ ಶಾಂತಿ ನೆಲೆಸಿದೆ. ಅವರು ಯಾವುದೇ ಕಾನೂನು ಬದಲಾವಣೆ ಮಾಡದೇ ಇದ್ದ ಕಾನೂನಿನಲ್ಲಿಯೇ ಎಲ್ಲವನ್ನು ನಿಭಾಯಿಸಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ.
ಕೊಲೆಪಾತಕರಿಗೆ ಸರ್ಕಾರ ರಕ್ಷಣೆ
ಅಂಜಲಿ ಹತ್ಯೆ ಯಾವುದೋ ಕಾಡಿನಲ್ಲಿ ಆಗಿಲ್ಲ, ಜನನಿಭಿಡ ಪ್ರದೇಶವಾಗಿರುವ ನಗರದಲ್ಲಿ. ಅದೂ ಜನಸಾಮಾನ್ಯರು ಇರುವಂತಹ ಪ್ರದೇಶದಲ್ಲಿ ನಡೆದಿದೆ.
52 ಗ್ರಾಮಗಳಿಗೆ ಕುಡಿಯಲು ಖಾಸಗಿ ಬೋರ್‌ವೆಲ್‌ ನೀರು
ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದರೂ 52 ಗ್ರಾಮಗಳಲ್ಲಿ 81 ಖಾಸಗಿ ಒಡೆತನದ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಅಂಜಲಿ ಹತ್ಯೆ ಆರೋಪಿ ದಾವಣಗೆರೆಯಲ್ಲಿ ಬಂಧನ
ನಾಲ್ಕೈದು ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಚಲನವಲನಗಳು ಹುಬ್ಬಳ್ಳಿ ಗೋಕುಲ್‌ ರಸ್ತೆಯಲ್ಲಿರುವ ಹೊಸ ಬಸ್‌ ನಿಲ್ದಾಣದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಹತ್ಯೆ ನಡೆದಿದೆ. ಕೂಡಲೇ ಆರೋಪಿ ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಜನರೇ ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವೇ ಸರಿಯಾದ ಕಾನೂನು ಕ್ರಮ ಜರುಗಿಸಬೇಕು.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved