• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್‌ ಹುಕ್ಕುಂ ಸಾಗುವಳಿದಾರರಿಗೆ ರಕ್ಷಣೆ ನೀಡಿ
ಪರಿಶಿಷ್ಟ ಜಾತಿ, ಪಂಗಡದ 60ರಿಂದ 70 ಬಡ ಕುಟುಂಬಗಳು ತಲಾ ಎರಡು ಎಕರೆಯಂತೆ ಸರ್ಕಾರಿ ಜಮೀನು ಸಾಗುವಳಿ ಮಾಡಿಕೊಂಡು ಉಪಜೀವನ ಸಾಗಿಸುತ್ತಿದ್ದಾರೆ. ಇದನ್ನು ಸಹಿಸದ ಕೆಲವರು ಗುಂಪು ಕಟ್ಟಿಕೊಂಡು ಬಂದು ಬಗರ್‌ ಹುಕ್ಕುಂ ಜಮೀನಿಗೆ ನುಗ್ಗಿ ದೌರ್ಜನ್ಯ ಮಾಡುತ್ತಿದ್ದಾರೆ.
ನಿರ್ಲಕ್ಷ್ಯ ತೋರಿದ ಪೊಲೀಸರನ್ನು ಕೆಲಸದಿಂದ ವಜಾ ಮಾಡಿ: ಶ್ರೀ
ಯಾರೇ ರಕ್ಷಣೆ ಕೋರಿ‌ ಬಂದರೂ ಅಂಥವರಿಗೆ ಸೂಕ್ತ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ. ಆದರೆ, ಅಂಜಲಿ ಕುಟುಂಬಕ್ಕೆ ರಕ್ಷಣೆ ನೀಡದೇ ಪೊಲೀಸ್ ಇಲಾಖೆ‌‌ ನಿರ್ಲಕ್ಷ್ಯ ಧೋರಣೆ ತೋರಿದೆ.
ಡೆಂಘೀ, ಚಿಕೂನ್‌ ಗುನ್ಯಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ
ಡೆಂಘೀ, ಚಿಕೂನ್ ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ಈ ವರ್ಷವೂ ಮರಕಳಿಸುವ ಸಾಧ್ಯತೆ ಇದೆ. ಈ ರೋಗಗಳ ದುಷ್ಪರಿಣಾಮ ತಡೆಯಲು ಮುಂಜಾಗೃತಾ ಕ್ರಮಕೈಗೊಳ್ಳಬೇಕು. ಈ ಕಾರ್ಯ ನಿರಂತರವಾಗಿರಲು ಜನರ ಸಹಕಾರ ಅತ್ಯಗತ್ಯ
ಅಂಜಲಿ ನಿವಾಸಕ್ಕೆ ಮಠಾಧೀಶರ ಭೇಟಿ
ಸರ್ಕಾರವು ಆದಷ್ಟು ಬೇಗನೆ ಕೊಲೆ ಆರೋಪಿಯನ್ನು ಬಂಧಿಸಿ ಅವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ಅಂಜಲಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು.
ಪರಿಹಾರ ಹಣ ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕಾನೂನು ಕ್ರಮ: ಡಿಸಿ ದಿವ್ಯಪ್ರಭು
ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್‌ಗಳಿಗೆ ತಿಳಿಸಲಾಗಿದೆ.
ಶವ ಸಂಸ್ಕಾರಕ್ಕೆ ಜಾಗವಿಲ್ಲದೇ ರಸ್ತೆಯಲ್ಲಿ ಅಂತ್ಯಸಂಸ್ಕಾರ
ಕಳೆದ ಎರಡು ವರ್ಷಗಳಿಂದ ಶವ ಸಂಸ್ಕಾರಕ್ಕೆ ಜಾಗ ನೀಡದ ಕಾರಣ ಗೋವನಕೊಪ್ಪ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಪರದಾಡುವಂತಾಗಿದೆ.
ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್‌
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.
ಇಳೆಗೆ ತಂಪುಣಿಸಿದ ಮಳೆ!
ದಿನ ಬೆಳಗಾದರೆ ಬಿಸಿಲಿನ ಶಾಖಕ್ಕೆ ಮೈಯೊಡ್ಡಿದ ಜನತೆ ಮಧ್ಯಾಹ್ನವಂತೂ ಬಿಸಿ ಗಾಳಿಗೆ ತತ್ತರಿಸಿ ಹೋಗಿದ್ದರು. ದಿನವಿಡಿ ಬಿಸಿಲಿನಿಂದ ಬೆಂದು ರಾತ್ರಿ ಹೊತ್ತು ಸಹ ಬಿಸಿಯ ಶಾಖದಿಂದ ನೆಮ್ಮದಿಯ ನಿದ್ದೆ ಮಾಡದ ಸ್ಥಿತಿ ಉಂಟಾಗಿತ್ತು.
ಬರ ಪರಿಹಾರ ಸಾಲಕ್ಕೆ ಹೊಂದಾಣಿಕೆ ಬೇಡ, ಡಿಸಿ ಆದೇಶ

ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.

ಬಸವಣ್ಣನ ವಚನಗಳ ಹಸ್ತಪ್ರತಿ ಡಿಜಿಟಲ್‌ ಆಗಲಿ
ಕಾಲ ಬದಲಾದಂತೆ ನವ ಮಾಧ್ಯಮಗಳ ಮುಖಾಂತರ ಬಸವೇಶ್ವರ ವಚನ ಮತ್ತು ತತ್ವಗಳನ್ನು ಪ್ರಸಾರ ಮಾಡಬೇಕಾಗಿದೆ. ಅವರ ತತ್ವಗಳನ್ನು ನಿಷ್ಠೆಯಿಂದ ಆಚರಣೆ ಮಾಡುವ ಅಗತ್ಯವಿದೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved