• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ
ದಾರಿಯಲ್ಲಿ ಹೋಗುವಾಗ ಡ್ರಾಪ್ ಕೊಡುವ ನೆಪದಲ್ಲಿ ನನ್ನನ್ನು ಯಾರು ಇಲ್ಲದ ಸ್ಥಳಕ್ಕೆ ಬಲವಂತವಾಗಿ ಕರೆದುಕೊಂಡು ಹೋಗಿ ನನ್ನ ಮೇಲೆ ಅತ್ಯಾಚಾರ ಮಾಡಿರುವ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆಯ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ನೊಂದ ಸಂತ್ರಸ್ತೆ ತಮ್ಮ ಅಳಲು ತೋಡಿಕೊಂಡರು.
ಬರ ಪರಿಹಾರ ಬೆಳೆಸಾಲಕ್ಕೆ ಜಮೆ ಮಾಡಬೇಡಿ: ಆಗ್ರಹ
ಸರ್ಕಾರ ಬೆಳೆಹಾನಿ ಪರಿಹಾರದ ದುಡ್ಡನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ರೈತರಿಗೆ ತೊಂದರೆ ಕೊಡುತ್ತಿದ್ದಾರೆ.
ಸಮಾಜ ಸೇವೆಗೆ ಎನ್‌ಎಸ್‌ಎಸ್‌ ಸಹಕಾರಿ
ಎನ್‌ಎಸ್‌ಎಸ್ ಆಯೋಜಿಸುವ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಯುವಕರಲ್ಲಿ ಏಕತೆ ಮತ್ತು ಸಮಗ್ರತೆಯ ಭಾವನೆ ಮೂಡುತ್ತದೆ. ಹಾಗಾಗಿ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ಭಾಷೆ ಬೇರೆಯಾದರೂ ಏಕತೆಯ ಸಂಸ್ಕೃತಿಯನ್ನು ಭಾರತೀಯ ಭಾವೈಕ್ಯತೆಯಲ್ಲಿ ಕಾಣಬಹುದು.
ಮಳೆಗಾಲ: ಡಿಸಿಯಿಂದ ಮಹಾನಗರ ರೌಂಡ್ಸ್‌
ಮುಂಗಾರು ಪೂರ್ವ ಮಳೆಗಳಿಂದ ಮತ್ತು ಮಾನ್ಸೂನ್‌ ಮಳೆಗಳಿಂದ ಉಂಟಾಗುವ ಸಮಸ್ಯೆಗಳನ್ನು ತ್ವರಿತವಾಗಿ ಹಾಜರಾಗಿ, ಬಗೆಹರಿಸಲು ಮತ್ತು ಜನಜೀವನ ಅಸ್ತವ್ಯಸ್ತ ಆಗದಂತೆ ಮುನ್ನೆಚರಿಕೆವಹಿಸಲು ಪ್ರತಿ ವಲಯಕ್ಕೆ ಒಂದು ಕ್ಷೀಪ್ರ ಕಾರ್ಯಪಡೆ ರಚನೆ.
ಅಂಜಲಿ ಹತ್ಯೆ ಆರೋಪಿ ಶೂಟೌಟ್‌ ಮಾಡಿ ಬಿಸಾಡಿ: ಟೆಂಗಿನಕಾಯಿ
ಕೊಲೆ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರುವುದಿಲ್ಲ. ಇಂತಹ ಕೃತ್ಯ ಎಸಗಿದವರನ್ನು ಪೊಲೀಸರು ಶೂಟೌಟ್‌ ಮಾಡಿ ಬಿಸಾಡಬೇಕು.
ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ
ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ.
ಅಂಜಲಿ ಹತ್ಯೆ ಆರೋಪಿ ಗಲ್ಲಿಗೇರಿಸಿ
ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಇಲ್ಲವೇ ತಮಗೆ ಹಸ್ತಾಂತರಿಸಿ ನಾವೇ ಶಿಕ್ಷೆ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಜೀವಹಾನಿ ತಡೆಗೆ ತುರ್ತು ಸ್ಪಂದನಾ ತಂಡ
ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಮುಂದಿನ ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ಮುಂಗಾರು ಮಳೆಯು ವಾಡಿಕೆಗಿಂತ ಹೆಚ್ಚಾಗಲಿದೆ.
ಸರ್ವ ಸಮಾನತೆ ಸಂಸ್ಕೃತಿ ಪರಿಚಯಿಸಿದ ಬಸವಣ್ಣ
ಬಸವೇಶ್ವರರು ಅನುಭವ ಮಂಟಪದ ಮೂಲಕ ಶರಣ ಸಂಸ್ಕತಿಯನ್ನು ನಾಡಿಗೆ ಪರಿಚಯಿಸಿದರು. ಬಹು ಸಂಸ್ಕೃತಿಗಳ ನೆಲೆಗಳನ್ನು ಒಗ್ಗೂಡಿಸಿಕೊಂಡು ಹೊದವರಲ್ಲಿ ಬಸವೇಶ್ವರ ಪಾತ್ರ ದೊಡ್ಡದು
ಪ್ರವೃತ್ತಿಯಿಂದ ಸಮಾಜಮುಖಿ ಬದುಕು ಕಲಿಯಬೇಕು
ಪ್ರೀತಿಯು ಜೀವನದಲ್ಲಿ ಅತ್ಯಂತ ಸಂತೋಷದಾಯಕ ಮತ್ತು ಪೂರೈಸುವ ಅನುಭವಗಳಲ್ಲಿ ಒಂದಾಗಿದೆ. ಇದು ಅಪಾರ ಸಂತೋಷ ಮತ್ತು ತೃಪ್ತಿ ತರುತ್ತದೆ. ಆದ್ದರಿಂದ ಪ್ರೀತಿ ಮತ್ತು ಸಕಾರಾತ್ಮಕತೆ ಹರಡುತ್ತಲೇ ಇರಬೇಕು
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved