ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೈ ಬೀಸಿ ಕರೆಯುತ್ತಿದೆ ಧಾರವಾಡದ ಮಾವು ಮೇಳ
ಧಾರವಾಡದ ಆಪೂಸ್ ತುಂಬ ಪ್ರಸಿದ್ಧಿ ಪಡೆದಿದ್ದು ಈ ಮೇಳದಲ್ಲಿ ಆಪೂಸ್ ಜತೆಗೆ ಕಲಮಿ, ಕೇಸರ, ಮಲಗೋವಾ, ಸುಂದರಶಾ, ಚೈತ್ರಾಪೈರಿ ಅಂತಹ ತರಹೇವಾರಿ ತಳಿಗಳು ಸಹ ಮಾವು ಪ್ರಿಯರನ್ನು ಆಕರ್ಷಿಸುತ್ತಿವೆ.
ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದ ಬಸವಣ್ಣ
ಬಸವಣ್ಣನವರ ಸಮ ಸಮಾಜ ಕನಸು ನಿಜವಾಗಬೇಕಾದರೆ ನಾವು ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಬಸವಣ್ಣನವರು ಜನಪರ ಹಾಗೂ ಸಮಾಜ ಸುಧಾರಣೆ ಕಾರ್ಯ ಕೈಗೊಂಡಿದ್ದರು.
ಎನ್ಇಪಿ ಹಿಂಪಡೆಯದಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ದೇಶದಲ್ಲಿ ಭಾರತೀಯ ಶಿಕ್ಷಣ ನೀತಿ ಜಾರಿಗೆ ತಂದು, ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು. ಆ ಶಿಕ್ಷಣ ಪದ್ಧತಿ ಭಾರತೀಯ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಇನ್ನಿತರ ಕೌಶಲ್ಯ ನೀಡುವ ಉದ್ದೇಶ ಈ ನೀತಿಯಲ್ಲಿದೆ.
ರಂಗಭೂಮಿ ಚಲಿಸುವ ವಿಶ್ವವಿದ್ಯಾಲಯ
ರಂಗಭೂಮಿ ಕಲಾವಿದರಿಗೆ ಸಚ್ಚಾರಿತ್ರ್ಯ ಹಾಗೂ ತದಾತ್ಮತೆ ಮುಖ್ಯ. ಪ್ರಾರಂಭದಲ್ಲಿ ಜಾನಪದ ರಂಗಭೂಮಿ ದೊಡ್ಡಾಟ, ಸಣ್ಣಾಟ, ಶ್ರೀ ಕೃಷ್ಣ ಪಾರಿಜಾತ, ಗೊಂಬೆಯಾಟದಂತಹ ಆಟಗಳ ಮೂಲಕ ಹುಟ್ಟಿಕೊಂಡಿತು.
ಧರ್ಮ ಮೀರಿ ಪ್ರಯತ್ನವಾದದ ಮೇಲೆ ಬದುಕು ಕಟ್ಟಿಕೊಟ್ಟ ಬಸವಣ್ಣ
ಸಮಾಜದ ಕುರಿತಾಗಿ ಬಸವಣ್ಣನರ ಆಶಯ ಏನಿತ್ತು? ಅವರ ಕಂಡ ಕನಸೇನು? ಅವರೇಕೆ ನಮ್ಮ ಸಾಂಸ್ಕೃತಿಕ ನಾಯಕ? ಆಗಬೇಕು ಎಂಬುದನ್ನು ಸ್ಪಷ್ಟವಾಗಿ ಅರಿಯಬೇಕಿದೆ. ಬಸವಣ್ಣನವರನ್ನು ನಾವೆಲ್ಲರೂ ಒಂದು ಜಾತಿ-ಧರ್ಮಕ್ಕೆ ಸೀಮಿತ ಮಾಡಿದ್ದೇವೆ.
ಮುಂಗಾರು ಬೆಳೆ ಹಾನಿ ಪರಿಹಾರ: ₹ 108 ಕೋಟಿ ಜಮೆ
ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿ ಪಟ್ಟಿಯನ್ನು ನಾಡ ಕಚೇರಿ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಹಸೀಲ್ದಾರ್ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಸನಾತನ ಧರ್ಮ ವ್ಯವಸ್ಥೆ ಧಿಕ್ಕರಿಸಿ ಸಮಾನತೆ ಕ್ರಾಂತಿ ಮಾಡಿದ ಬಸವಣ್ಣ
12ನೇ ಶತಮಾನದಲ್ಲಿ ಸಮಾಜದ ಹೊಲಸು ತೊಳೆಯಲು ಬಸವಣ್ಣ ಜನಿಸಿದರು. ಇವತ್ತೂ ಬೇರೆ ಬೇರೆ ರೂಪದಲ್ಲಿ ಶೋಷಣೆಗಳು ನಡೆಯುತ್ತಿದ್ದು ಬಸವಣ್ಣನವರ ವಿಚಾರಧಾರೆಗಳ ಮೂಲಕ ಸಮಾಜ ಮತ್ತೊಮ್ಮೆ ಶುದ್ಧಿಯಾಗಬೇಕಿದೆ.
ಮಳೆ ಪರಿಹಾರ ಕಾರ್ಯಕ್ಕೆ ನೀತಿ ಸಂಹಿತೆ ಅಡ್ಡಿ
ಕಳೆದ 2 ದಿನಗಳಿಂದ ಸುರಿದ ಮಳೆಯಿಂದಾಗಿ ನಗರದ ಹಲವು ಅಪಾರ್ಟ್ಮೆಂಟ್ ಹಾಗೂ ರಸ್ತೆಗಳು ಜಲಾವೃತ್ತಗೊಂಡು ಜನರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಶೀಘ್ರವೇ ಪರಿಹಾರ ಕ್ರಮಕೈಗೊಳ್ಳಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ.
ಮುಂಗಾರು ಮಳೆ ಪ್ರವಾಹ ಎದುರಿಸಲು ಸನ್ನದ್ಧರಾಗಿ
ಗ್ರಾಮಗಳಲ್ಲಿ ಕೆರೆಗಳು ಭರ್ತಿಯಾಗುವ ಹಾಗೂ ದುರ್ಬಲ ಬಂಡ/ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಾತ್ಮ ಪ್ರಜ್ಞೆ ಬೆಳೆಸುವ ಯೋಗ
ಚಂಚಲ ಮಾನವನ ಮನವನ್ನು ಪ್ರಸನ್ನವಾಗಿಸಲು ಮತ್ತು ಅನೇಕ ಮನೋ ದೈಹಿಕ ಕಾಯಿಲೆಗಳಿಗೆ ಯೋಗವು ಸಹ ಒಂದು ಚಿಕಿತ್ಸೆಯಾಗಿ ಸಹಕಾರಿಯಾಗಿದೆ.
< previous
1
...
375
376
377
378
379
380
381
382
383
...
534
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ