• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನ ಭಾವನೆ ಮೇಲಾಧಿಕಾರಿಗಳಿಗೆ ತಿಳಿಸಿದ್ದು, ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ನಾರಾಯಣ ಭರಮನಿ ಅವರು, ತಾವು ನೀಡಿದ ಸ್ವಯಂ ನಿವೃತ್ತಿ ಪತ್ರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಗುರುವಾರ ಸೇವೆಗೆ ಮತ್ತೆ ಹಾಜರಾಗಿದ್ದು, ಮಾಧ್ಯಮಗಳಿಗಳೊಂದಿಗೆ ಮಾತನಾಡಿದ್ದಾರೆ.
ಏಷಿಯಾದ 2ನೆಯ ಅತಿದೊಡ್ಡ ಎಪಿಎಂಸಿ: ಸಮಸ್ಯೆಗಳು ನೂರೆಂಟು!
ಹುಬ್ಬಳ್ಳಿ ಎಪಿಎಂಸಿ ಏಷಿಯಾದ ಎರಡನೆಯ ಅತಿದೊಡ್ಡದು. ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಬರುವ ರೈತರಿಗೆ ಇಲ್ಲಿ ಇರುವ ಸೌಲಭ್ಯಗಳೇನು? ಅವು ಸರಿಯಾಗಿ ರೈತರಿಗೆ ಸಿಗುತ್ತವೆಯೇ? ಇರುವ ಸೌಲಭ್ಯಗಳ ನಿರ್ವಹಣೆ ಸರಿಯಾಗಿ ಆಗುತ್ತದೆಯೇ? ಎಪಿಎಂಸಿಯಲ್ಲಿ ಆಧುನಿಕತೆ ಮೈಗೂಡಿಸಿಕೊಂಡಿದೆಯೇ? ಮತ್ತೆ ಏನೇನು ಸೌಲಭ್ಯಗಳನ್ನು ಎಪಿಎಂಸಿ ಕೊಡಬಹುದು ಎಂಬ ವಿಷಯಗಳ ಕುರಿತು "ಕನ್ನಡಪ್ರಭ " ಇಂದಿನಿಂದ ಸರಣಿ ಲೇಖನಗಳನ್ನು ಪ್ರಕಟಿಸುತ್ತಿದೆ. ಅದರ ಮೊದಲ ಭಾಗ ಇದು.
ಕೈಗಾರಿಕೆಗೆ ವಶಪಡಿಸಿಕೊಂಡ ಭೂಮಿಗೆ ಪರಿಹಾರ ಒದಗಿಸಲು ಆಗ್ರಹ
ಜಮೀನುಗಳಿಗೆ 2016ರಲ್ಲಿ ಖುಷ್ಕ ಪರಿಹಾರ ಕೊಡಲಾಗಿದೆ. ಕೇವಲ 500 ಎಕರೆ ಜಮೀನಿಗೆ ಪರಿಹಾರ ನೀಡಿದ್ದು, ಬಾಕಿ ಜಮೀನುಗಳಿಗೂ ಭೂ ಪರಿಹಾರ ಹಣ ಕೊಡದೇ ಕಾಮಗಾರಿಯನ್ನು ಪ್ರಾರಂಭ ಮಾಡಿದ್ದಾರೆ. ಪೂರ್ಣ ಪ್ರಮಾಣದ ಪರಿಹಾರಧನ ಸಿಗುವ ತನಕ ಮತ್ತು ನಮ್ಮ ಬೇಡಿಕೆಗಳನ್ನು ಈಡೇರುವ ತನಕ ಯಾವುದೇ ಕಾಮಗಾರಿ ಆರಂಭಿಸಬಾರದು ಎಂದು ಆಗ್ರಹಿಸಿದರು.
ಸಾರ್ವಜನಿಕವಾಗಿ ಅವಮಾನಗೊಂಡು ಸ್ವಯಂ ನಿವೃತ್ತಿಗೆ ಭರಮನಿ ನಿರ್ಧಾರ!
ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರು ಕಳೆದ ಜೂನ್‌ 12ರಂದು ಗೃಹ ಇಲಾಖೆಗೆ ಬರೆದಿರುವ ಸ್ವಯಂ ನಿವೃತ್ತಿ ಪತ್ರ. ಈ ಪತ್ರ ತಡವಾಗಿ ವೈರಲ್‌ ಆಗಿದ್ದು, ಪತ್ರದಲ್ಲಿ ತಮಗಾಗಿರುವ ಅವಮಾನದ ಬಗ್ಗೆ ಭರಮನಿ ಅವರು ಎಳೆಎಳೆಯಾಗಿ ಬರೆದಿದ್ದಾರೆ. ಈ ಪತ್ರದ ಪ್ರತಿ ಕನ್ನಡಪ್ರಭಕ್ಕೆ ಲಭ್ಯವಾಗಿದ್ದು, ಅದರ ಸಾರಾಂಶ ಹೀಗಿದೆ.
ಜಾಗತಿಕ ವೈದ್ಯಕೀಯ ಸವಾಲು ಎದುರಿಸಲು ಸನ್ನದ್ಧರಾಗಿ
ಆರೋಗ್ಯ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಸವಾಲುಗಳು ಬರುತ್ತಿದ್ದು, ಭವಿಷ್ಯದಲ್ಲಿ ಅವುಗಳನ್ನು ಎದುರಿಸಲು ಆಧುನಿಕ ತಂತ್ರಜ್ಞಾನವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬೇಕು. ತಾವು ಇಷ್ಟು ವರ್ಷಗಳ ಕಾಲ ಪಡೆದ ವೈದ್ಯಕೀಯ ಜ್ಞಾನವನ್ನು ರೋಗಿಗಳ ಚಿಕಿತ್ಸೆ ಹಾಗೂ ಸಮಾಜದ ಆರೋಗ್ಯಕ್ಕಾಗಿ ಮೀಸಲಿಡಬೇಕು.
ರೈತರಿಗೆ ತೊಂದರೆಯಾಗದಂತೆ ಬೀಜ, ಗೊಬ್ಬರ ವಿತರಿಸಿ
ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೀಜ ಮತ್ತು ಗೊಬ್ಬರ ಮಾರಾಟ ಬಗ್ಗೆ ನಿಗಾ ವಹಿಸಲು ರಚಿಸಿದ ತಾಲೂಕು ಮಟ್ಟದ ಜಾರಿದಳ ಸಮಿತಿ ಸದಸ್ಯರ ಜತೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಪರಿಶೀಲನೆ ಮಾಡಿ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು.
15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ!

ತೋಟ- ಹೊಲಗಳಲ್ಲಿ ಬೆವರು ಸುರಿಸಿ ದುಡಿದು ಬದುಕುವ ಕಷ್ಟಜೀವಿಗಳ ತುಂಬು ಕುಟುಂಬ ವೊಂದು  ನೂರಾರು ವರ್ಷಗಳಿಂದ ನೆಮ್ಮದಿಯಿಂದ ನೆಲೆಸಿದೆ. ಆದರೀಗ, ಆ ನೆಮ್ಮದಿಗೆ ಬೆಂಕಿ ಬಿದ್ದಿದೆ. ‘ಹೃದಯ ಬೇನೆ’ ಎಂಬ ಮಹಾಮಾರಿ ಇಡೀ ಕುಟುಂಬದ ವಂಶವಾಹಿನಿಯನ್ನೇ ನುಂಗಿ ನೀರು ಕುಡಿಯುತ್ತಿದೆ!

ಕಳಸಾ ಬಂಡೂರಿ ಯೋಜನೆ ಸಮಸ್ಯೆ ಪರಿಹರಿಸಿ: ಮನವಿ
ಕುಡಿಯುವ ನೀರಿಗಾಗಿ ಇಷ್ಟು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬಂದರೂ ಯಾವುದೇ ದಡಕ್ಕೆ ಸೇರುತ್ತಿಲ್ಲ ತಾವು ನಮ್ಮ ಭಾಗದ ಸಂಸದರು ಹಾಗೂ ಕೇಂದ್ರದ ಬಿಜೆಪಿ ಪಕ್ಷದ ಪ್ರಮುಖರಾಗಿದ್ದು ಮುತವರ್ಜಿ ವಹಸಿದರೆ ಇದೇನು ದೊಡ್ಡ ಸಮಸ್ಯೆ ಅಲ್ಲ ಕೂಡಲೇ ಕಾನೂನು ತೊಡಕುಗಳನ್ನು ಬಗೆಹರಿಸಿ ಕಳಸಾ ಬಂಡೂರಿ ನಾಲಾ ಜೋಡಣೆ ಕಾಮಗಾರಿ ಪ್ರಾರಂಭಿಸಲು ಅನಕೂಲ ಕಲ್ಪಿಸಿಕೊಡುವಂತೆ ಒತ್ತಾಯಿಸಿದರು.
ಶಿಕ್ಷಕರ ಕೈ ತಪ್ಪಲಿರುವ ಮೊಟ್ಟೆ, ಬಾಳೆಹಣ್ಣು ಪೂರೈಕೆ!
ಈಗಿರುವ ಸರ್ಕಾರೇತರ ಸಂಸ್ಥೆಗಳು ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಕುರಿತು ತುರ್ತಾಗಿ ತಮ್ಮ ಅಭಿಪ್ರಾಯ ಅಥವಾ ಒಪ್ಪಿಗೆ ಬಗ್ಗೆ ತಿಳಿಸಬೇಕು. ಇಲ್ಲದಿದ್ದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಪರ್ಯಾಯ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗುತ್ತದೆ.
ಹೃದಯಾಘಾತದ ಆತಂಕ: ಕೆಎಂಸಿಆರ್‌ಐ ಜನರ ದಾಂಗುಡಿ
ಹಾಸನ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಸರಣಿ ಹೃದಯಾಘಾತದ ಸಾವುಗಳಿಂದ ಹುಬ್ಬಳ್ಳಿ- ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕದಲ್ಲಿ ಜನರಲ್ಲಿ ಹೆದರಿಕೆ ಶುರುವಾಗಿದೆ. ಹೀಗಾಗಿ ಈ ಭಾಗದ ಸಂಜೀವಿನಿ ಎನಿಸಿರುವ ಕೆಎಂಸಿಆರ್‌ಐಗೆ ಹೊರರೋಗಿಗಳ ವಿಭಾಗಕ್ಕೆ ಜನತೆ ದಾಂಗುಡಿ ಇಡುತ್ತಿದ್ದಾರೆ. ಬರೀ ಹುಬ್ಬಳ್ಳಿ-ಧಾರವಾಡ ಅಷ್ಟೇ ಅಲ್ಲ. ಅತ್ಯಾಧುನಿಕ ಯಂತ್ರೋಪಕರಣಗಳಿರುತ್ತವೆ. ಇಲ್ಲೇ ಚಿಕಿತ್ಸೆ ಉತ್ತಮವಾಗಿರುತ್ತದೆ ಎಂದು ಹಾವೇರಿ, ಗದಗ, ಶಿರಸಿ ಭಾಗಗಳಿಂದ ಕೆಎಂಸಿಆರ್‌ಐಗೆ ಬರುತ್ತಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved