• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಸಂತೋಷ ಲಾಡ್‌ಗೆ ರೈತನ ಭಾವುಕ ಮನವಿ
ರೈತರೊಬ್ಬರು ಸಚಿವ ಸಂತೋಷ ಲಾಡ್ ಅವರ ಕಾಲುಗಳಿಗೆ ನಮಸ್ಕರಿಸಿ, ತಮ್ಮ ಸಮಸ್ಯೆಯನ್ನು ಬಗೆಹರಿಸುವಂತೆ ಭಾವುಕವಾಗಿ ಬೇಡಿಕೊಂಡರು. ಕೂಡಲೇ ಸ್ಪಂದಿಸಿದ ಸಚಿವರು, ಅವರಿಗೆ ಸಾಂತ್ವನ ಹೇಳಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿ ಮಾನವೀಯತೆ ಮೆರೆದರು.
ಕಲಾವಿದರಿಂದ ಅಂತಿಮ ರೂಪ ಪಡೆಯುತ್ತಿರುವ ಗಣಪ
ಇತ್ತೀಚಿನ ವರ್ಷಗಳಲ್ಲಿ ಪರಿಸರ ಸಂರಕ್ಷಣೆಗಾಗಿ ಮಣ್ಣಿನ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿದ ಮೂರ್ತಿಗಳು ನೀರಿನಲ್ಲಿ ಕರಗದೆ ಪರಿಸರಕ್ಕೆ ಹಾನಿ ಮಾಡುತ್ತವೆ. ಇದನ್ನು ತಪ್ಪಿಸಲು ಕಲಾವಿದರು ಜೈವಿಕ ಬಣ್ಣ ಮತ್ತು ಮಣ್ಣನ್ನೇ ಬಳಸಿ ಮೂರ್ತಿಗಳನ್ನು ತಯಾರಿಸುತ್ತಿದ್ದಾರೆ.
ಕ್ಷೇತ್ರದ ಜನರಿಗೆ ಪರಿಹಾರ ಕೊಡಿಸಿ: ಮುನೇನಕೊಪ್ಪ
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಬೆಳೆಗಳು ಹಾಳಾಗಿವೆ. ಆದರೆ, ಅಧಿಕಾರಿಗಳು ಸಮರ್ಪಕವಾಗಿ ಸರ್ಕಾರಕ್ಕೆ ಮಾಹಿತಿಯನ್ನು ಕೊಟ್ಟಿಲ್ಲ. ಇದರಿಂದ ರೈತ ಕುಟುಂಬಕ್ಕೆ ತೊಂದರೆಯಾಗುತ್ತೆ. ಬಿದ್ದ ಮನೆಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ರೀತಿಯಲ್ಲಿ ಪರಿಹಾರವನ್ನು ಕೊಡಿ.
ಧಾರವಾಡ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ ಬೆಳೆ ಹಾನಿ!
ಈಗಾಗಲೇ ಜಿಲ್ಲಾಡಳಿತ, ತಾವು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಅಧಿಕಾರಿಗಳ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ವೇಳೆ ಬೆಳೆಹಾನಿ ಉಂಟಾದ ರೈತರು ಹೆಚ್ಚಿನ ಪರಿಹಾರಕ್ಕೆ ರೈತರು ಆಗ್ರಹಿಸಿದ್ದು, ಈ ಬಗ್ಗೆ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಶೀಘ್ರವೇ ಹೆಚ್ಚಿನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುವುದು.
ದೇಶಿ ಭತ್ತದ ತಳಿ ಸಂರಕ್ಷಿಸುತ್ತಿರುವ ರೈತರ ಕಾರ್ಯ ಶ್ಲಾಘನೀಯ
ಈ ಭಾಗದ ದೇಸಿ ಭತ್ತ ಬೆಳೆಯುವ ರೈತರಿಗೆ ಪ್ರಯೋಜನವಾಗಲೆಂಬ ಉದ್ದೇಶದಿಂದ ಉತ್ತರ ಕರ್ನಾಟಕದ ಮೊದಲ ಕೆಂಪಕ್ಕಿ ಮಿಲ್​ ಅನ್ನು ಶಿಗ್ಗಾಂವಿ ಸಮೀಪದ ತಿಮ್ಮಾಪುರ ಬಳಿ ₹50 ಲಕ್ಷ ವೆಚ್ಚದಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ.
ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ದಿವ್ಯಪ್ರಭು
ಜಿಲ್ಲೆಯಲ್ಲಿ ಮಳೆಯಿಂದ ಬೆಳೆ ಹಾನಿಯಾಗಿರುವ ಬಗ್ಗೆ ಜಂಟಿ ಸಮಿಕ್ಷೆ ನಡೆಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಳೆಯಿಂದ ಹಾನಿಗೊಳಗಾದ ಮನೆಗಳು ಮತ್ತು ಜಾನುವಾರು ಪ್ರಾಣಹಾನಿಗಳಿಗೆ ಪರಿಹಾರ ನೀಡಲು ಕ್ರಮ ಕೈಕೊಳ್ಳಲಾಗುವುದು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮನಸಿಗೆ ನೋವು ತಂದಿದೆ: ಹೆಗ್ಗಡೆ
ಕಾರಣವಿಲ್ಲದೆ ಧರ್ಮಸ್ಥಳದ ಬಗ್ಗೆ ಅಪವಾದ ಮಾಡುವುದು ಸರಿಯಲ್ಲ, ಧರ್ಮಸ್ಥಳದಲ್ಲಿ ಯಾವುದೇ ಅನ್ಯಾಯ, ದ್ರೋಹ, ವಂಚನೆ ನಡೆಯುವುದಿಲ್ಲ.
ಪಾಲಿಕೆಗೆ ನೀಡಬೇಕಾದ ₹250 ಕೋಟಿ ಬಿಡುಗಡೆ ಮಾಡಿ: ಟೆಂಗಿನಕಾಯಿ
ಹುಬ್ಬಳ್ಳಿ- ಧಾರವಾಡದ ರಸ್ತೆಗಳ ಪರಿಸ್ಥಿತಿ ಅಯೋಮಯವಾಗಿದೆ. ಎಲ್ಲವೂ ತಗ್ಗು ಗುಂಡಿಗಳಿಂದ ಕೂಡಿದೆ. ತಗ್ಗುಗಳಲ್ಲಿ ರಸ್ತೆಗಳನ್ನು ಹುಡುಕುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಹಬ್ಬದಲ್ಲಿ ಬಾಲ ಬಿಚ್ಚಿದರೆ ಹುಷಾರ್‌!
ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲೇ ಹೆಸರು ಪಡೆದಿದೆ. ಇದರ ವೀಕ್ಷಣೆಗೆ ಹೊರ ರಾಜ್ಯ, ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ವೈಯಕ್ತಿಕ ದ್ವೇಷ, ಸಮಾಜಘಾತುಕ ಶಕ್ತಿಗಳು ಎದ್ದು ಕೂರಬಾರದೆಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪರೇಡ್‌ ನಡೆಸಿ ಎಚ್ಚರಿಕೆ ನೀಡಲಾಗಿದೆ.
ಧರ್ಮಾಧಿಕಾರಿ ಹೆಗ್ಗಡೆ ಅವರಿಗೆ ಗೌರವ
ಕ್ಷೇತ್ರದ ಬಗ್ಗೆ ಹರಡಿರುವ ವದಂತಿಗಳಿಂದ ಕುಗ್ಗದಿರುವಂತೆ ಸದಸ್ಯರು ಧರ್ಮಾಧಿಕಾರಿಗಳಲ್ಲಿ ಮನವಿ ಮಾಡಿದರು. ಅಲ್ಲದೇ ಕ್ಷೇತ್ರದ ಹಿರಿಮೆ ಹೆಚ್ಚಿಸುವ ಸಕಲ ಸಮಾಜಮುಖಿ ಕಾರ್ಯಚಟುವಟಿಕೆಗಳಲ್ಲಿ ಸದಾ ಜತೆಗಿರುವುದಾಗಿ ಹೆಗ್ಗಡೆ ಅವರಿಗೆ ಸ್ಪಷ್ಟಪಡಿಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved