• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದಲ್ಲಿ ಬಿರುಗಾಳಿ-ಗುಡುಗು ಮಿಶ್ರಿತ ಮಳೆ
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನೆತ್ತಿ ಸುಡುತ್ತಿದ್ದ ಸೂರ್ಯನ ಕಿರಣಗಳು, ಸಂಜೆ ಮೋಡ ಕವಿದ ವಾತಾವರಣ ವರುಣನ ಆಗಮನಕ್ಕೆ ಇಂಬು ನೀಡಿತು. ಕಾದು ಕೆಂಡವಾದ ಧರಣಿ ಮೋಡಗಳ ಜಡೆಬಿಚ್ಚಿ ಮೈ ತೊಳೆದುಕೊಂಡಳು.
ಅಂಧತ್ವವನ್ನು ಮೆಟ್ಟಿನಿಂತು ಸಾಧನೆ ತೋರಿದ ಲಕ್ಷ್ಮೀ
ಹುಟ್ಟಿನಿಂದಲೇ ಅಂಧಳಾಗಿರುವ ಲಕ್ಷ್ಮೀ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ತಾನೇ ಬರೆಯಲು ಸಾಧ್ಯವಿಲ್ಲ. ಓರ್ವ 9ನೇ ತರಗತಿಯ ವಿದ್ಯಾರ್ಥಿಯ ಸಹಾಯ ಪಡೆದು ಪರೀಕ್ಷೆ ಬರೆದು ಶೇ. 80ರಷ್ಟು ಅಂಕ ಪಡೆದು ಸಾಧನೆ ತೋರಿದ್ದಾಳೆ.
ಬಸವೇಶ್ವರರು ಸಮಸಮಾಜದ ಪ್ರತಿಪಾದಕರು: ಶ್ರೀ ‌ಶಿಥಿಕಂಠೇಶ್ವರ ಮಹಾಸ್ವಾಮೀಜಿ
ಸಮಾನತೆಯ ಹರಿಕಾರ ಶ್ರೀ ಬಸವಣ್ಣನವರು ಜಾತಿ, ಮತ, ಪಂಥಗಳನ್ನದೇ ನಾವೆಲ್ಲ ಒಂದೇ ಎಂದು ಸಾರಿದರು. ಅದರಂತೆ ನಾವೆಲ್ಲರೂ ಬದುಕಿ ತೋರಿಸಬೇಕಿದೆ ಎಂದರು.
ನಾಡು-ನುಡಿ ಸಂರಕ್ಷಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ದೊಡ್ಡದು: ಡಾ. ಎಚ್.ವಿ. ಬೆಳಗಲಿ
ಸಂಗೀತ, ಸಾಹಿತ್ಯ ಬೆಳವಣಿಗೆಯಲ್ಲಿ ಮತ್ತು ನಾಡು-ನುಡಿ ಸಂರಕ್ಷಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ದೊಡ್ಡದು ಎಂದು ಚಿಂತಕ ಡಾ. ಎಚ್.ವಿ. ಬೆಳಗಲಿ ಹೇಳಿದರು.
ಅಗ್ನಿಕುಂಡವಾಗಿದ್ದ ಧರೆಗೆ ತಂಪೆರೆದ ಕೃತಿಕಾ ಮಳೆ
ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪ ಜನರನ್ನು ಹೈರಾಣು ಮಾಡಿತ್ತು. ಮಧ್ಯಾಹ್ನ 3ರಿಂದ ಸಣ್ಣದಾಗಿ ಶುರುವಾದ ಮಳೆ ಬಳಿಕ ರಭಸವಾಯಿತು.
ಸಮೃದ್ಧ ಸಮಾಜ ಕಟ್ಟಲು ಶ್ರಮಿಸಿದವರು ಶರಣರು: ಡಾ. ರಂಜಾನ್ ದರ್ಗಾ
ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾನತೆ, ಸ್ವಾಭಿಮಾನ, ಭಾವೈಕ್ಯತೆ, ಮಾನವೀಯತೆ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಮೊದಲಾದ ಮೌಲ್ಯಗಳನ್ನು ವಚನ ಸಾಹಿತ್ಯದಲ್ಲಿ ಕಾಣಬಹುದು ಎಂದು ಚಿಂತಕ ಡಾ. ರಂಜಾನ್ ದರ್ಗಾ ಹೇಳಿದರು.
ಡಾ. ಗಿರಡ್ಡಿ ಶ್ರೇಷ್ಠ ಕ್ರಿಯಾಶೀಲ ಕಥೆಗಾರರಲ್ಲಿ ಒಬ್ಬರು: ಎಸ್‌. ದಿವಾಕರು
ಗಿರಡ್ಡಿ ಪ್ರಪಂಚದ ಕೆಲವೇ ಕೆಲವು ಶ್ರೇಷ್ಠ, ಕ್ರೀಯಾಶೀಲ ಕಥೆಗಾರರಲ್ಲಿ ಒಬ್ಬರು. ಅವರ ಸಮಗ್ರ ಕಥೆಗಳಲ್ಲಿ ಬರೀ 12 ಕಥೆಗಳಿದ್ದು ಅವುಗಳ ಪೈಕಿ ಆರು ಕಥೆಗಳು ಅತ್ಯುತ್ತಮ ಕಥೆಗಳಾಗಿವೆ ಎಂದು ಖ್ಯಾತ ಕಥೆಗಾರ ಎಸ್. ದಿವಾಕರ ಹೇಳಿದರು.
ನಾಳೆಯಿಂದ ಕವಿವಿಯಲ್ಲಿ ಬಸವಣ್ಣನ ಕುರಿತು ವಿಚಾರ ಸಂಕಿರಣ: ಪ್ರೊ.ಕೆ.ಬಿ. ಗುಡಸಿ
ರಾಜ್ಯದಲ್ಲಿ ಸ್ಥಾಪನೆಯಾದ ಬಸವೇಶ್ವರ ಪೀಠ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂರು ದಿನಗಳ ಈ ಕಾರ್ಯಕ್ರಮ ದಾಸೋಹದ ಪರಿಕಲ್ಪನೆ ಆಧಾರದಲ್ಲಿ ನಡೆಯಲಿದೆ ಎಂದರು.
ಬಸವಾಭಿಮಾನಿಗಳಿಂದ ಅದ್ಧೂರಿ ಮೆರವಣಿಗೆ
ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ಜಾಗತಿಕ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಬಸವ ಪರ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಬೃಹತ್‌ ಮೆರವಣಿಗೆ ನಡೆಯಿತು.
ಬಸವಣ್ಣನವರ ವಚನ ಸಾರ್ವಕಾಲಿಕ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ
ಸಮಾನತೆ ಹಾಗೂ ಕಾಯಕದ ಬಗ್ಗೆ ಸಂದೇಶ ಸಾರಿದ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved