• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 14ರಿಂದ ಮಲಪ್ರಭಾ ಕಾಲುವೆಗೆ ನೀರು
ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು.
ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯವಾಗಲಿ
ಪರಿಸರ ಸಂರಕ್ಷಣೆ, ನೃತ್ಯ, ಆಂಗ್ಲ ಭಾಷಾ ಕಲಿಕೆ, ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೊದಲಾದ ಅಮೌಲ್ಯ ಸಂಗತಿಗಳನ್ನು ಮಕ್ಕಳಿಗೆ ಕಲಿಸಿರುವುದು ನಿಜಕ್ಕೂ ಅನುಕರಣೀಯ.
ಅಭ್ಯರ್ಥಿಗಳ ನಿದ್ದೆಗೆಡಿಸಿದ ಮಹಿಳಾ ಮತದಾರರು!
ಸ್ತ್ರೀಶಕ್ತಿ ಯಾರಿಗೆ ಶಕ್ತಿ ನೀಡುತ್ತದೆ ಎಂಬುದೀಗ ಚರ್ಚೆಯ ವಿಷಯವಾಗಿದೆ. ಅದರಲ್ಲೂ ಹೀಗೆ ಸ್ತ್ರೀಶಕ್ತಿ ಪ್ರದರ್ಶಿಸಿದ್ದು ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು. ಇದು ಯಾರಿಗೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರ ಶುರುವಾಗಿದೆ.
ಕೈಕೊಟ್ಟ ವಾಹನ, ಕಂಗಾಲಾದ ಪತ್ರಕರ್ತರು!
ಇಷ್ಟೆಲ್ಲ ಸಮಸ್ಯೆಯಿದ್ದರೂ ನಗರದ ವಾರ್ತಾ ಇಲಾಖೆಗೆ ಕಳೆದ 7-8 ವರ್ಷಗಳಿಂದ ಸುಸಜ್ಜಿತ ವಾಹನ ನೀಡಲು ಸಾಧ್ಯವಾಗಿಲ್ಲ. ಹೊಸ ವಾಹನ ಬೇಡಿಕೆ ಇಟ್ಟಾಗ ರಾಮನಗರದಲ್ಲಿ ಕೆಟ್ಟು ನಿಂತಿದ್ದ ವಾಹನವನ್ನು ದುರಸ್ತಿ ಮಾಡಿಸಿ ಇಲ್ಲಿಗೆ ಒದಗಿಸಲಾಗಿದೆ.
ಕುಟುಂಬದೊಂದಿಗೆ ಕಾಲ ಕಳೆದು ಚುನಾವಣೆ ಒತ್ತಡ ಕಳೆದ ಅಸೂಟಿ
ಸುಮಾರು ಎರಡು ತಿಂಗಳು ಕಾಲ ಕುಟುಂಬದ ಜೊತೆಗೆ ಕಾಲ ಕಳೆಯಲು ಆಗಿರಲಿಲ್ಲ. ಹೀಗಾಗಿ ಎರಡು ದಿನಗಳ ಕಾಲ ಪೂರ್ತಿ ಮನೆಯಲ್ಲಿದ್ದು ನಂತರ ಪಕ್ಷದ ಮುಖಂಡರನ್ನು ಭೇಟಿಯಾಗುವ ಚಿಂತನೆ ಇದೆ.
ರಿಲ್ಯಾಕ್ಸ್‌ ಮೂಡ್‌ನಲ್ಲಿ ಜೋಶಿ ದಂಪತಿ
ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದಲೂ ಅತ್ತ ಕೇಂದ್ರದಲ್ಲಿ ಇಲಾಖೆ ಕೆಲಸ, ಇತ್ತ ಸ್ವಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆ ಎನ್ನುತ್ತ ಬಿಡುವಿಲ್ಲದೇ ಶ್ರಮಿಸಿದ್ದರು.
ವಿಶೇಷ ರೈಲು ಟ್ರಬಲ್‌: ಪ್ರಯಾಣಿಕರ ಪರದಾಟ
ರೈಲಿನಲ್ಲಿದ್ದ M1, M2, M3 ಎಸಿ ಕೋಚ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿರಲಿಲ್ಲ. ಈ ನಡುವೆ ಎಸಿ ನಿರ್ವಹಣೆ ಮಾಡಬೇಕಿದ್ದ ತಾಂತ್ರಿಕ ಸಿಬ್ಬಂದಿ ಕೂಡ ಕೈಕೊಟ್ಟಿದ್ದ. ಹೀಗಾಗಿ ರೈಲಿನ ಎಸಿ ಕೋಚ್‌ಗಳಲ್ಲಿ ತಾಂತ್ರಿಕ ಸಮಸ್ಯೆಯಾದರೂ ಬಗೆಹರಿಸಲು ಸಿಬ್ಬಂದಿ ಇಲ್ಲದಂತಾಗಿತ್ತು.
14 ಸ್ಥಾನಗಳಲ್ಲೂ ಬಿಜೆಪಿ ಗೆಲುವು: ಜೋಶಿ
ಪ್ರಚಾರ ಮಾಡುವುದಕ್ಕಿಂತ ಕಾಂಗ್ರೆಸ್ ಅಪಪ್ರಚಾರ ಮಾಡಿತು. ನೇರವಾಗಿ ಸೋಲಿಸಲು ಸಾಧ್ಯವಾಗದಿದ್ದಾಗ ಈ ರೀತಿ ಮಾಡುತ್ತಾರೆ. ಕಾಂಗ್ರೆಸ್ಸಿ​ನವರು ಎಸ್​ಸಿ, ಎಸ್​ಟಿ ಮೀಸಲಾತಿ ರದ್ದು ಮಾಡುತ್ತೇವೆ ಅಂತಾ ಫೇಕ್ ವಿಡಿಯೋ ಬಿಟ್ಟರು.
ಡಿಕೆಶಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ಕೆಲವರು ಅಶ್ಲೀಲ ಸುಳ್ಳು ದಾಖಲೆ ಸೃಷ್ಟಿಸಿ ಪೆನ್ ಡ್ರೈವ್ ಗಳಲ್ಲಿ ನಕಲಿ ಮಾಡಿ ಸುಳ್ಳು ಆರೋಪ ಹೊರಿಸಿ ನಮ್ಮ ಪಕ್ಷದ ನಾಯಕರನ್ನು ಬೆದರಿಸುವ ತಂತ್ರಕ್ಕೆ ಕೈಹಾಕಿದ್ದಾರೆ. ಈ ಕೂಡಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು.
1 ತಿಂಗಳ ರಿಸಲ್ಟ್‌ ಕುತೂಹಲ!
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನವು ಕೆಲ ಲೋಪದೋಷಗಳು, ಮತದಾನ ಬಹಿಷ್ಕಾರವನ್ನು ಹೊರತುಪಡಿಸಿ ಶಾಂತಿಯುತವಾಗಿ ಮಂಗಳವಾರ ಮುಕ್ತಾಯಗೊಂಡಿತು. ಇನ್ನು ಫಲಿತಾಂಶಕ್ಕಾಗಿ ಹೆಚ್ಚೂ ಕಡಮೆ ಒಂದು ತಿಂಗಳ ಕಾಲ ಕಾಯಬೇಕಾಗಿದೆ.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved